Yuva Rajkumar: ತಾತ ಹಾಗೂ ಚಿಕ್ಕಪ್ಪನ ನೆಚ್ಚಿನ ತಾಣಕ್ಕೆ ಯುವ ಭೇಟಿ-ಫೋಟೋಗೆ ಮುಗಿಬಿದ್ದ ಅಭಿಮಾನಿಗಳು
ಚಾಮರಾಜನಗರ, ಮಾರ್ಚ್, 02: ಡಾ.ರಾಜ್ ಕುಮಾರ್ ಕುಟುಂಬದ ಕುಡಿ ಯುವ ರಾಜ್ ಕುಮಾರ್ ಅವರು ಇಂದು (ಮಾರ್ಚ್ 02) ಗಾಜನೂರಿನ ಮನೆಗೆ ಭೇಟಿ ಕೊಟ್ಟು ತಾತಾ ಹಾಗೂ ಅಪ್ಪು ಅವರ ನೆಚ್ಚಿನ ತಾಣ ಆಲದಮರದ ತೋಪಿಗೆ ತೆರಳಿ ವಿಶ್ರಮಿಸಿದ್ದಾರೆ.
ಇನ್ನು, ನೆಚ್ಚಿನ ನಟನನ್ನು ಕಾಣಲು ಅಭಿಮಾನಿಗಳು ಮುಗಿಬಿದ್ದಿದ್ದು, ಸೆಲ್ಪಿ ತೆಗೆದುಕೊಳ್ಳಲು ತಾಮುಂದು-ನಾಮುಂದು ಎಂಬಂತೆ ಘೋಷಣೆ ಕೂಗಿ ಸಂಭ್ರಮಿಸಿದ್ದಾರೆ. ಗಾಜನೂರಿನ ಮನೆ ಸಮೀಪ ಇರುವ ಆಲದಮರ ತೋಪು ಅಣ್ಣಾವ್ರ ನೆಚ್ಚಿನ ತಾಣವಾಗಿತ್ತು. ತವರಿಗೆ ಬಂದಾಗಲೆಲ್ಲಾ ಹೆಚ್ಚಿನ ಸಮಯವನ್ನು ಆಲದಮರದ ಬಳಿ ಕಳೆಯುತ್ತಿದ್ದರು. ಇನ್ನು, ಪುನೀತ್ ರಾಜ್ಕುಮಾರ್ ಕೂಡ ಸಾಕಷ್ಟು ಬಾರಿ ಆಲದಮರದ ಬಳಿ ಕುಳಿತು ಫೋಟೋ ಕ್ಲಿಕ್ಕಿಸಿಕೊಂಡಿದ್ದರು.

"ಯುವ" ಸಿನಿಮಾದ ಮೊದಲ ಹಾಡು ಕೆಲವೇ ಕ್ಷಣಗಳಲ್ಲಿ ಬಿಡುಗಡೆ
ಯುವ ರಾಜ್ಕುಮಾರ್ ಹಾಗೂ "ಸಿಂಗಾರ ಸಿರಿ" ಸಪ್ತಮಿ ಗೌಡ ಜೋಡಿಯಾಗಿ ನಟನೆ ಮಾಡಿರುವ ಬಹುನಿರೀಕ್ಷಿತ "ಯುವ" ಸಿನಿಮಾದ ಮೊದಲ ಹಾಡಿನ ಬಿಡುಗಡೆ ಇನ್ನೂ ಕೆಲವೇ ಕ್ಷಣಗಳಲ್ಲಿ ಚಾಮರಾಜನಗರದಲ್ಲಿ ಆಗಲಿದೆ.
"ಯುವ" ಸಿನಿಮಾಗೆ ಅಜನೀಶ್ ಬಿ. ಲೋಕನಾಥ್ ಅವರು ಸಂಗೀತ ನೀಡಿದ್ದು, ಮೊದಲ ಹಾಡಿನ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಸಂತೋಷ್ ಆನಂದ್ರಾಮ್ ಅವರು ನಿರ್ದೇಶನ ಮಾಡಿದ್ದಾರೆ. ಅವರ ಸಿನಿಮಾಗಳಲ್ಲಿ ಹಾಡಿಗೆ ಬಹಳ ಮಹತ್ವ ನೀಡಲಾಗಿರುತ್ತದೆ. ಹಾಗೆಯೇ ಇದೀಗ ಇಂದು (ಮಾರ್ಚ್ 02) 'ಯುವ' ಚಿತ್ರದ ಮೊದಲ ಹಾಡು ಚಾಮರಾಜನಗರದಲ್ಲಿ ಬಿಡುಗಡೆಯಾಗಲಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications