Yuva Rajkumar: ತಾತ ಹಾಗೂ ಚಿಕ್ಕಪ್ಪನ ನೆಚ್ಚಿನ ತಾಣಕ್ಕೆ ಯುವ ಭೇಟಿ-ಫೋಟೋಗೆ ಮುಗಿಬಿದ್ದ ಅಭಿಮಾನಿಗಳು
ಚಾಮರಾಜನಗರ, ಮಾರ್ಚ್, 02: ಡಾ.ರಾಜ್ ಕುಮಾರ್ ಕುಟುಂಬದ ಕುಡಿ ಯುವ ರಾಜ್ ಕುಮಾರ್ ಅವರು ಇಂದು (ಮಾರ್ಚ್ 02) ಗಾಜನೂರಿನ ಮನೆಗೆ ಭೇಟಿ ಕೊಟ್ಟು ತಾತಾ ಹಾಗೂ ಅಪ್ಪು ಅವರ ನೆಚ್ಚಿನ ತಾಣ ಆಲದಮರದ ತೋಪಿಗೆ ತೆರಳಿ ವಿಶ್ರಮಿಸಿದ್ದಾರೆ.
ಇನ್ನು, ನೆಚ್ಚಿನ ನಟನನ್ನು ಕಾಣಲು ಅಭಿಮಾನಿಗಳು ಮುಗಿಬಿದ್ದಿದ್ದು, ಸೆಲ್ಪಿ ತೆಗೆದುಕೊಳ್ಳಲು ತಾಮುಂದು-ನಾಮುಂದು ಎಂಬಂತೆ ಘೋಷಣೆ ಕೂಗಿ ಸಂಭ್ರಮಿಸಿದ್ದಾರೆ. ಗಾಜನೂರಿನ ಮನೆ ಸಮೀಪ ಇರುವ ಆಲದಮರ ತೋಪು ಅಣ್ಣಾವ್ರ ನೆಚ್ಚಿನ ತಾಣವಾಗಿತ್ತು. ತವರಿಗೆ ಬಂದಾಗಲೆಲ್ಲಾ ಹೆಚ್ಚಿನ ಸಮಯವನ್ನು ಆಲದಮರದ ಬಳಿ ಕಳೆಯುತ್ತಿದ್ದರು. ಇನ್ನು, ಪುನೀತ್ ರಾಜ್ಕುಮಾರ್ ಕೂಡ ಸಾಕಷ್ಟು ಬಾರಿ ಆಲದಮರದ ಬಳಿ ಕುಳಿತು ಫೋಟೋ ಕ್ಲಿಕ್ಕಿಸಿಕೊಂಡಿದ್ದರು.

"ಯುವ" ಸಿನಿಮಾದ ಮೊದಲ ಹಾಡು ಕೆಲವೇ ಕ್ಷಣಗಳಲ್ಲಿ ಬಿಡುಗಡೆ
ಯುವ ರಾಜ್ಕುಮಾರ್ ಹಾಗೂ "ಸಿಂಗಾರ ಸಿರಿ" ಸಪ್ತಮಿ ಗೌಡ ಜೋಡಿಯಾಗಿ ನಟನೆ ಮಾಡಿರುವ ಬಹುನಿರೀಕ್ಷಿತ "ಯುವ" ಸಿನಿಮಾದ ಮೊದಲ ಹಾಡಿನ ಬಿಡುಗಡೆ ಇನ್ನೂ ಕೆಲವೇ ಕ್ಷಣಗಳಲ್ಲಿ ಚಾಮರಾಜನಗರದಲ್ಲಿ ಆಗಲಿದೆ.
"ಯುವ" ಸಿನಿಮಾಗೆ ಅಜನೀಶ್ ಬಿ. ಲೋಕನಾಥ್ ಅವರು ಸಂಗೀತ ನೀಡಿದ್ದು, ಮೊದಲ ಹಾಡಿನ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಸಂತೋಷ್ ಆನಂದ್ರಾಮ್ ಅವರು ನಿರ್ದೇಶನ ಮಾಡಿದ್ದಾರೆ. ಅವರ ಸಿನಿಮಾಗಳಲ್ಲಿ ಹಾಡಿಗೆ ಬಹಳ ಮಹತ್ವ ನೀಡಲಾಗಿರುತ್ತದೆ. ಹಾಗೆಯೇ ಇದೀಗ ಇಂದು (ಮಾರ್ಚ್ 02) 'ಯುವ' ಚಿತ್ರದ ಮೊದಲ ಹಾಡು ಚಾಮರಾಜನಗರದಲ್ಲಿ ಬಿಡುಗಡೆಯಾಗಲಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications