Sanvi Sudeep: ಮಗಳಿಗೆ ಮೊದಲು ಕನ್ನಡ ಕಲಿಸಿ ಸಾರ್... ಕಿಚ್ಚ ಸುದೀಪ್ ವಿರುದ್ಧ ರೊಚ್ಚಿಗೆದ್ದ ಕನ್ನಡ...
ಜೀ ಕನ್ನಡದ ಸರಿಗಮಪ ಕಾರ್ಯಕ್ರಮ ಈ ಬಾರಿ ಇಡೀ ದೇಶದಲ್ಲೇ ಸದ್ದು ಮಾಡಿತ್ತು, ಇದಕ್ಕೆ ಕಾರಣ ಕಿಚ್ಚ ಸುದೀಪ್ ಅವರು. ಯಾಕಂದ್ರೆ ಈ ವಾರದ ಜೀ ಕನ್ನಡ ಸರಿಗಮಪ ಕಾರ್ಯಕ್ರಮಕ್ಕೆ ಸ್ವತಃ ಕಿಚ್ಚ ಸುದೀಪ್ ಅವರೇ ಬಂದಿದ್ದರು. ಹೀಗಿದ್ದಾಗ ಕಿಚ್ಚ ಸುದೀಪ್ ಅವರ ಮಗಳು ಇದೇ ವೇಳೆ ಅಪ್ಪನಿಗಾಗಿ ಹಾಡು ಹಾಡಿ ಸಂಭ್ರಮಿಸಿದರು. ಆದರೆ, 'ಮಗಳಿಗೆ ಮೊದಲು ಕನ್ನಡ ಕಲಿಸಿ ಸಾರ್...' ಕಿಚ್ಚ ಸುದೀಪ್ ವಿರುದ್ಧ ರೊಚ್ಚಿಗೆದ್ದ ಕನ್ನಡ...
ಜೀ ಕನ್ನಡ ಸರಿಗಮಪ ಕಾರ್ಯಕ್ರಮ ಮೂಲಕ ಸಾಕಷ್ಟು ಯುವ ಪ್ರತಿಭೆಗಳು & ಬಡವರ ಮನೆ ಮಕ್ಕಳು ಬದುಕು ಕಟ್ಟಿಕೊಂಡು ಆರಾಮವಾಗಿ ಇದ್ದಾರೆ. ಕೋಟ್ಯಂತರ ಜನರ ಅಚ್ಚುಮೆಚ್ಚಿನ ಕಾರ್ಯಕ್ರಮ ಆದ ಜೀ ಕನ್ನಡ ಸರಿಗಮಪ ಕಾರ್ಯಕ್ರಮವು ಜಗತ್ತಿನಾದ್ಯಂತ ಅಭಿಮಾನಿಗಳನ್ನು ಹೊಂದಿದೆ. ಭಾರತದಲ್ಲಿ ಮಾತ್ರವಲ್ಲದೆ, ಬೇರೆ & ಬೇರೆ ದೇಶದಲ್ಲೂ ಕನ್ನಡ ಕಾರ್ಯಕ್ರಮ 'ಜೀ ಕನ್ನಡ ಸರಿಗಮಪ' ನೋಡುತ್ತಾರೆ ಅಭಿಮಾನಿಗಳು. ಇಂತಹ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ ಅವರ ಕುಟುಂಬ ಕೂಡ ಬಂದಿತ್ತು. ಹೀಗಿದ್ದಾಗ, 'ಮಗಳಿಗೆ ಮೊದಲು ಕನ್ನಡ ಕಲಿಸಿ ಸಾರ್..' ಅಂತಾ ಕಿಚ್ಚ ಸುದೀಪ್ ವಿರುದ್ಧ ರೊಚ್ಚಿಗೆದ್ದ ಕನ್ನಡ...

'ಮಗಳಿಗೆ ಮೊದಲು ಕನ್ನಡ ಕಲಿಸಿ ಸಾರ್...'
ಕಿಚ್ಚ ಸುದೀಪ್ ಅವರು ಇನ್ನು ಬಿಗ್ಬಾಸ್ ಕಾರ್ಯಕ್ರಮ ನಿರೂಪಣೆ ಬಿಟ್ಟು ಹೊರ ಬರ್ತಿದ್ದಾರೆ. ಈ ಬಾರಿ ಬಿಗ್ಬಾಸ್ ಕಾರ್ಯಕ್ರಮ ಮುಗಿಸಿದ ನಂತರ ಮತ್ತೆ ನಿರೂಪಣೆ ಮಾಡಲ್ಲ ಎಂದಿದ್ದಾರೆ. ಇಷ್ಟೆಲ್ಲಾ ಬೆಳವಣಿಗೆ ನಡುವೆ ಕಿಚ್ಚ ಸುದೀಪ್ ಅವರು ಜೀ ಕನ್ನಡ ಸರಿಗಮಪ ಕಾರ್ಯಕ್ರಮದಲ್ಲಿ ಪ್ರತ್ಯಕ್ಷ್ಯರಾಗಿದ್ದರು. ಈ ರೀತಿ ಕಿಚ್ಚ ಸುದೀಪ್ ಅವರು ಜೀ ಕನ್ನಡ ಕಾರ್ಯಕ್ರಮಕ್ಕೆ ಬಂದಿದ್ದನ್ನು ನೋಡಿ ಕೋಟ್ಯಂತರ ಕನ್ನಡಿಗರಿಗೆ ಆಶ್ಚರ್ಯ ಕೂಡ ಆಗಿತ್ತು. ಆದರೆ ಇದೇ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಅವರು ಕಣ್ಣೀರು ಹಾಕಿದ್ದಾರೆ.
ಇದೇ ಸಮಯದಲ್ಲಿ ಕಿಚ್ಚ ಸುದೀಪ್ ಅವರ ಮಗಳು ಕನ್ನಡದಲ್ಲಿ ಮಾತನಾಡಿಲ್ಲ ಎನ್ನುವ ವಿಚಾರವನ್ನೇ ದೊಡ್ಡದು ಮಾಡುವ ಪ್ರಯತ್ನ ಕೂಡ ನಡೆದಿದೆ ಎಂಬ ಆರೋಪ ಈಗ ಕೇಳಿ ಬರುತ್ತಿದೆ. ಇದರ ಜೊತೆಗೆ 'ಮಗಳಿಗೆ ಮೊದಲು ಕನ್ನಡ ಕಲಿಸಿ ಸಾರ್..' ಅಂತ ಕಿಚ್ಚ ಸುದೀಪ್ ವಿರುದ್ಧ ರೊಚ್ಚಿಗೆದ್ದ ಕನ್ನಡ ಸೋಷಿಯಲ್ ಮೀಡಿಯಾ ಬಳಕೆದಾರರು ಆಕ್ರೋಶವನ್ನ ಹೊರ ಹಾಕ್ತಿದ್ದಾರೆ. ಹೀಗೆ ನೆಗೆಟಿವ್ ಆಗಿ ಮಾತನಾಡುವವರಿಗೆ ಕಿಚ್ಚ ಸುದೀಪ್ ಅವರ ಅಭಿಮಾನಿ ಬಳಗ ಕೂಡ ಸರಿಯಾಗಿ ತಿರುಗೇಟು ನೀಡುತ್ತಿದೆ.
'ಕನ್ನಡ್ ಅಲ್ಲ... ಕನ್ನಡ....'
ಒಟ್ನಲ್ಲಿ ಜೀ ಕನ್ನಡ ಸರಿಗಮಪ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಅವರು ಭಾಗಿಯಾಗಿದ್ದರು ಎಂಬ ವಿಚಾರ ಅವರ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಖುಷಿ ನೀಡುತ್ತಿದೆ. ಆದರೆ ಇದೇ ವೇಳೆ, ಬೇರೆಯದ್ದೇ ಚರ್ಚೆ ಆರಂಭವಾಗಿ ಬಿಸಿಬಿಸಿ ಮಾತುಕತೆ ನಡೀತಿದೆ. ಸೋಷಿಯಲ್ ಮೀಡಿಯಾ ತುಂಬಾ ಈ ಬಗ್ಗೆ ಚರ್ಚೆ ಬಲು ಜೋರಾಗಿದ್ದು, ಮುಂದಿನ ದಿನಗಳಲ್ಲಿ ಈ ಚರ್ಚೆ ಮತ್ತಷ್ಟು ಜೋರಾಗುವ ಸಾಧ್ಯತೆ ದಟ್ಟವಾಗಿದೆ. ಈ ನಡುವೆ ಕಿಚ್ಚ ಸುದೀಪ್ ಅವರು 'ಕನ್ನಡ್ ಅಲ್ಲ... ಕನ್ನಡ..' ಅಂತಾ ತಪ್ಪಾಗಿ ಕನ್ನಡದ ಬಗ್ಗೆ ಮಾತನಾಡಿದ್ದವರಿಗೆ ಪಾಠ ಮಾಡಿರುವ ವಿಡಿಯೋ ವೈರಲ್ ಮಾಡಲಾಗುತ್ತಿದೆ.
-
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ












Click it and Unblock the Notifications