Fact Check: ರೈತರ ಪ್ರತಿಭಟನೆ ವೇಳೆ ರಿಲಾಯನ್ಸ್ ಜಿಯೋ ಟವರ್ ಸುಟ್ಟು ಭಸ್ಮ?
ನವದೆಹಲಿ, ಜನವರಿ 01: ಪಂಜಾಬ್ನಲ್ಲಿ ರೈತರ ಪ್ರತಿಭಟನೆ ವೇಳೆ 100 ಕ್ಕೂ ಹೆಚ್ಚು ಜಿಯೋ ಟವರ್ಗಳು ಸುಟ್ಟು ಭಸ್ಮವಾಗಿದೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಸುಟ್ಟು ಹೋದ ಟವರ್ಗಳೆಲ್ಲವೂ ರಿಲಾಯನ್ಸ್ ಜಿಯೋದಾಗಿತ್ತು ಎಂದು ಹೇಳಲಾಗಿದೆ. ರೈತರ ಪ್ರತಿಭಟನೆ ಪ್ರಭಾವದಿಂದಾಗಿ ಜಿಯೋ ಟವರ್ ಸುಟ್ಟು ಭಸ್ಮವಾಗಿದೆ ಎನ್ನುವ ಮಾತುಗಳನ್ನಾಡುತ್ತಿದ್ದಾರೆ.
ಆದರೆ ಹರಿದಾಡುತ್ತಿರುವ ವಿಡಿಯೋ 2017ರದ್ದಾಗಿದೆ, ಡೆಹ್ರಾಡೂನ್ನಲ್ಲಿ ಸೆರೆಹಿಡಿದ ವಿಡಿಯೋ ಇದಾಗಿತ್ತು. ಆಗ ಸಾಕಷ್ಟು ಮಾಧ್ಯಮಗಳು ಇದರ ವರದಿ ಮಾಡಿದ್ದವು. 2017ರ ಜೂನ್ 29 ರಂದು ವಸಂತವಿಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಇದಾಗಿತ್ತು. ಶಾರ್ಟ್ ಸರ್ಕ್ಯೂಟ್ನಿಂದಾಗಿ ಮನೆಯ ಮೇಲಿದ್ದ ಟವರ್ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ಇದು ಹಳೆಯ ಚಿತ್ರವಾಗಿದ್ದು, ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಇದು ರೈತರು ಪ್ರತಿಭಟನೆ ವೇಳೆ ಮಾಡಿದ ಕಾರ್ಯವಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಇತ್ತೀಚೆಗಷ್ಟೇ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್, ರೈತರಲ್ಲಿ ಮನವಿ ಮಾಡಿದ್ದು, ದರಯವಿಟ್ಟು ಯಾವುದೇ ಮೊಬೈಲ್ ಟವರ್ಗಳನ್ನು ಧ್ವಂಸ ಮಾಡಬೇಡಿ ಎಂದು ಕೇಳಿಕೊಂಡಿದ್ದರು.

Fact Check
ಕ್ಲೇಮು
ಪಂಜಾಬ್ನಲ್ಲಿ ನಡೆದ ರೈತರ ಪ್ರತಿಭಟನೆ ವೇಳೆ ನೂರಕ್ಕೂ ಹೆಚ್ಚು ರಿಲಾಯನ್ಸ್ ಜಿಯೋ ಟವರ್ಗಳು ಸುಟ್ಟು ಭಸ್ಮವಾಗಿದ್ದವು.
ಪರಿಸಮಾಪ್ತಿ
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ 2017ರದ್ದಾಗಿದ್ದು, ರೈತರು ಯಾವುದೇ ರಿಲಾಯನ್ಸ್ ಜಿಯೋ ಟವರ್ಗೆ ಬೆಂಕಿ ಹಚ್ಚಿಲ್ಲ.
Rating
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications