Fact Check:ದೇಶದ ಮೊದಲ ಮೆಟ್ರೋ ರೈಲು ಆರಂಭಿಸಿದವರು ವಾಜಪೇಯಿ ಎಂದಿಲ್ಲ ಮೋದಿ
ನವದೆಹಲಿ, ಡಿಸೆಂಬರ್ 31: ದೇಶದಲ್ಲಿ ಮೊಟ್ಟ ಮೊದಲ ಮೆಟ್ರೋ ರೈಲು ಆರಂಭಿಸಿದ ಕೀರ್ತಿ ಮಾಜಿ ಪ್ರಧಾನಿ ಅಟಲ್ ಬಿಹಾರ್ ವಾಜಪೇಯಿಗೆ ಸಲ್ಲುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.
ದೇಶದ ಮೊದಲ ಮೆಟ್ರೋ ರೈಲಿಗೆ ಚಾಲನೆ ನೀಡಿರುವ ಹೆಗ್ಗಳಿಕೆಯನ್ನು ಪ್ರಧಾನಿ ಮೋದಿ ವಾಜಪೇಯಿ ಅವರ ಹೆಗಲಿಗಿಟ್ಟಿದ್ದಾರೆ, ಅಷ್ಟೂ ಕ್ರೆಡಿಕ್ ಅವರಿಗೆ ನೀಡಿದ್ದಾರೆ ಎಂದು ಹೇಳಲಾಗಿತ್ತು.
ಡಿಸೆಂಬರ್ 28 ರಂದು ಚಾಲಕರಹಿತ ಮೆಟ್ರೋ ರೈಲಿಗೆ ನರೇಂದ್ರ ಮೋದಿ ಚಾಲನೆ ನೀಡುವಾಗ ಈ ಮಾತುಗಳನ್ನಾಡಿದ್ದರು ಎನ್ನುವ ಮಾತುಗಳು ಕೇಳಿಬಂದಿದ್ದವು.

ದೇಶದ ಮೊದಲ ಮೆಟ್ರೋ ರೈಲು ಅಟಲ್ ಬಿಹಾರಿ ವಾಜಪೇಯಿ ಅವರ ಪ್ರಯತ್ನದಿಂದಾಗಿ ಪ್ರಾರಂಭಿಸಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದರು ಎನ್ನುವ ಸುದ್ದಿ ಸುಳ್ಳು. ಆದರೆ ಸತ್ಯವೇನೆಂದರೆ ಮೊದಲ ಮೆಟ್ರೋಗೆ 1972ರಲ್ಲಿ ಚಾಲನೆ ನೀಡಲಾಗಿತ್ತು. ಮತ್ತು 1984ರಲ್ಲಿ ಇಂಧಿರಾಗಾಂಧಿ ನೇತೃತ್ವದಲ್ಲಿ ಕಾರ್ಯ ಆರಂಭಿಸಲಾಗಿತ್ತು.
ಒನ್ಇಂಡಿಯಾಗೆ ಲಭ್ಯವಾದ ಮಾಹಿತಿ ಪ್ರಕಾರ ಈ ಸುದ್ದಿ ಸುಳ್ಳು, ಆದರೆ ಸಾಕಷ್ಟು ವರ್ಷಗಳಿಂದ ದೆಹಲಿಯಲ್ಲಿ ಇದರ ಕುರಿತು ಚರ್ಚೆ ನಡೆಯುತ್ತಿತ್ತು, ಅಟಲ್ ಬಿಹಾರಿ ವಾಜಪೇಯಿಯವರಿಂದಾಗಿ ಮೊದಲ ಮೆಟ್ರೋ ರೈಲು ಓಡುವಂತಾಯಿತು ಎಂದು ಹೇಳಿದ್ದರು.
ಅವರ ಇಡೀ ಭಾಷಣದಲ್ಲಿ ದೆಹಲಿ ಮೆಟ್ರೋವನ್ನುದ್ದೇಶಿಸಿ ಮಾತನಾಡಿದ್ದರು, ದೇಶದ ಮೆಟ್ರೋವಲ್ಲ. ಭಾರತದ ಮೊದಲ ಮೆಟ್ರೋ ರೈಲು ಸೇವೆ ಕೋಲ್ಕತ್ತದಲ್ಲಿ ಆರಂಭವಾಗಿತ್ತು. 1972ರಲ್ಲಿ ಇಂದಿರಾ ಗಾಂಧಿಯವರು ಈ ಯೋಜನೆಗೆ ಚಾಲನೆ ನೀಡಿದ್ದರು. ಮೊದಲ ಹಂತದ ರೈಲು ಯೋಜನೆ 3.4 ಕಿ.ಮೀ ಉದ್ದದ್ದಾಗಿತ್ತು.

Fact Check
ಕ್ಲೇಮು
ಭಾರತದಲ್ಲಿ ಮೊದಲ ಮೆಟ್ರೋ ರೈಲು ಆರಂಭಿಸಿದರು ಅಟಲ್ ಬಿಹಾರಿ ವಾಜಪೇಯಿ ಎಂದು ಪ್ರಧಾನಿ ಮೋದಿ ಹೇಳಿದ್ದರು.
ಪರಿಸಮಾಪ್ತಿ
ಭಾರತದಲ್ಲಿ ಮೊದಲ ಮೆಟ್ರೋವನ್ನು ಪ್ರಾರಂಭಿಸಿದವರ ವಾಜಪೇಯಿ ಎಂದು ಮೋದಿ ಹೇಳಿಲ್ಲ
Rating
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು












Click it and Unblock the Notifications