Fact Check:ದೇಶದ ಮೊದಲ ಮೆಟ್ರೋ ರೈಲು ಆರಂಭಿಸಿದವರು ವಾಜಪೇಯಿ ಎಂದಿಲ್ಲ ಮೋದಿ
ನವದೆಹಲಿ, ಡಿಸೆಂಬರ್ 31: ದೇಶದಲ್ಲಿ ಮೊಟ್ಟ ಮೊದಲ ಮೆಟ್ರೋ ರೈಲು ಆರಂಭಿಸಿದ ಕೀರ್ತಿ ಮಾಜಿ ಪ್ರಧಾನಿ ಅಟಲ್ ಬಿಹಾರ್ ವಾಜಪೇಯಿಗೆ ಸಲ್ಲುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.
ದೇಶದ ಮೊದಲ ಮೆಟ್ರೋ ರೈಲಿಗೆ ಚಾಲನೆ ನೀಡಿರುವ ಹೆಗ್ಗಳಿಕೆಯನ್ನು ಪ್ರಧಾನಿ ಮೋದಿ ವಾಜಪೇಯಿ ಅವರ ಹೆಗಲಿಗಿಟ್ಟಿದ್ದಾರೆ, ಅಷ್ಟೂ ಕ್ರೆಡಿಕ್ ಅವರಿಗೆ ನೀಡಿದ್ದಾರೆ ಎಂದು ಹೇಳಲಾಗಿತ್ತು.
ಡಿಸೆಂಬರ್ 28 ರಂದು ಚಾಲಕರಹಿತ ಮೆಟ್ರೋ ರೈಲಿಗೆ ನರೇಂದ್ರ ಮೋದಿ ಚಾಲನೆ ನೀಡುವಾಗ ಈ ಮಾತುಗಳನ್ನಾಡಿದ್ದರು ಎನ್ನುವ ಮಾತುಗಳು ಕೇಳಿಬಂದಿದ್ದವು.

ದೇಶದ ಮೊದಲ ಮೆಟ್ರೋ ರೈಲು ಅಟಲ್ ಬಿಹಾರಿ ವಾಜಪೇಯಿ ಅವರ ಪ್ರಯತ್ನದಿಂದಾಗಿ ಪ್ರಾರಂಭಿಸಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದರು ಎನ್ನುವ ಸುದ್ದಿ ಸುಳ್ಳು. ಆದರೆ ಸತ್ಯವೇನೆಂದರೆ ಮೊದಲ ಮೆಟ್ರೋಗೆ 1972ರಲ್ಲಿ ಚಾಲನೆ ನೀಡಲಾಗಿತ್ತು. ಮತ್ತು 1984ರಲ್ಲಿ ಇಂಧಿರಾಗಾಂಧಿ ನೇತೃತ್ವದಲ್ಲಿ ಕಾರ್ಯ ಆರಂಭಿಸಲಾಗಿತ್ತು.
ಒನ್ಇಂಡಿಯಾಗೆ ಲಭ್ಯವಾದ ಮಾಹಿತಿ ಪ್ರಕಾರ ಈ ಸುದ್ದಿ ಸುಳ್ಳು, ಆದರೆ ಸಾಕಷ್ಟು ವರ್ಷಗಳಿಂದ ದೆಹಲಿಯಲ್ಲಿ ಇದರ ಕುರಿತು ಚರ್ಚೆ ನಡೆಯುತ್ತಿತ್ತು, ಅಟಲ್ ಬಿಹಾರಿ ವಾಜಪೇಯಿಯವರಿಂದಾಗಿ ಮೊದಲ ಮೆಟ್ರೋ ರೈಲು ಓಡುವಂತಾಯಿತು ಎಂದು ಹೇಳಿದ್ದರು.
ಅವರ ಇಡೀ ಭಾಷಣದಲ್ಲಿ ದೆಹಲಿ ಮೆಟ್ರೋವನ್ನುದ್ದೇಶಿಸಿ ಮಾತನಾಡಿದ್ದರು, ದೇಶದ ಮೆಟ್ರೋವಲ್ಲ. ಭಾರತದ ಮೊದಲ ಮೆಟ್ರೋ ರೈಲು ಸೇವೆ ಕೋಲ್ಕತ್ತದಲ್ಲಿ ಆರಂಭವಾಗಿತ್ತು. 1972ರಲ್ಲಿ ಇಂದಿರಾ ಗಾಂಧಿಯವರು ಈ ಯೋಜನೆಗೆ ಚಾಲನೆ ನೀಡಿದ್ದರು. ಮೊದಲ ಹಂತದ ರೈಲು ಯೋಜನೆ 3.4 ಕಿ.ಮೀ ಉದ್ದದ್ದಾಗಿತ್ತು.

Fact Check
ಕ್ಲೇಮು
ಭಾರತದಲ್ಲಿ ಮೊದಲ ಮೆಟ್ರೋ ರೈಲು ಆರಂಭಿಸಿದರು ಅಟಲ್ ಬಿಹಾರಿ ವಾಜಪೇಯಿ ಎಂದು ಪ್ರಧಾನಿ ಮೋದಿ ಹೇಳಿದ್ದರು.
ಪರಿಸಮಾಪ್ತಿ
ಭಾರತದಲ್ಲಿ ಮೊದಲ ಮೆಟ್ರೋವನ್ನು ಪ್ರಾರಂಭಿಸಿದವರ ವಾಜಪೇಯಿ ಎಂದು ಮೋದಿ ಹೇಳಿಲ್ಲ
Rating
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications