Fact Check: ರಾಖಿ ಸಾವಂತ್ ಪಾಕಿಸ್ತಾನ ಧ್ವಜವನ್ನು ಅಪ್ಪಿಕೊಂಡಿದ್ದೇಕೆ?
ನವದೆಹಲಿ,ಸೆಪ್ಟೆಂಬರ್ 21: ಬಾಲಿವುಡ್ ಡ್ರಾಮಾ ಕ್ವೀನ್ ರಾಖಿ ಸಾವಂತ್ ಪಾಕಿಸ್ತಾನದ ಧ್ವಜವನ್ನು ಅಪ್ಪಿಕೊಂಡಿರುವ ಫೋಟೋ ಇನ್ಸ್ಟಾಗ್ರಾಂನಲ್ಲಿ ವೈರಲ್ ಆಗಿತ್ತು.
ರಾಷ್ಟ್ರೀಯತೆ ಬಗ್ಗೆ ದೊಡ್ಡ ದೊಡ್ಡ ಭಾಷಣ ಮಾಡುತ್ತಾರೆ, ಆದರೆ ರಾಖಿ ನಿಜವಾದ ಬಣ್ಣ ಇದು ಎಂದು ಸಾಕಷ್ಟು ಮಂದಿ ಕಾಲೆಳೆದಿದ್ದರು.
ಆದರೆ ಇದು ಸತ್ಯವಲ್ಲ ಧಾರಾ 370 ಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ಈ ಚಿತ್ರವನ್ನು ರಾಖಿ ಪೋಸ್ಟ್ ಮಾಡಿದ್ದರು. ಈ ಚಿತ್ರದಲ್ಲಿ ಅವರು ಪಾಕಿಸ್ತಾನಿ ಮಹಿಳೆಯಾಗಿ ನಟಿಸಿದ್ದರು. ಅದೇ ವರ್ಷ ಅದನ್ನು ಪೋಸ್ಟ್ ಮಾಡಿದ್ದರು.

ಟ್ವಿಟ್ಟರ್ನಲ್ಲಿ ಅವರು ಈ ಫೋಟೊದ ಜೊತೆ'' ನಾನು ನನ್ನ ಭಾರತವನ್ನು ಪ್ರೀತಿಸುತ್ತೇನೆ. ಆದರೆ ಇದು ಧಾರಾ 370 ಚಿತ್ರದಲ್ಲಿ ನನ್ನ ಪಾತ್ರವಾಗಿದೆ'' ಎಂದು ಬರೆದುಕೊಂಡಿದ್ದರು.
ಮೇ 8 2019ರಲ್ಲಿ ಇನ್ಸ್ಟಾಗ್ರಾಂ ಒಂದರಲ್ಲಿ ಶೂಟಿಂಗ್ ದೃಶ್ಯವನ್ನು ಪೋಸ್ಟ್ ಮಾಡಿದ್ದು, ಅದರಲ್ಲಿ ಅವರು ತಮ್ಮ ಪಾತ್ರವನ್ನು ಕೂಡ ವಿವರಿಸಿದ್ದಾರೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ರಾಖಿ ಸಾವಂತ್ ಪಾಕಿಸ್ತಾನದವರು, ಅವರು ಪಾಕಿಸ್ತಾನ ಸದಸ್ಯತ್ವಕ್ಕೆ ಯೋಗ್ಯರು ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

Fact Check
ಕ್ಲೇಮು
ತಾನು ಭಾರತೀಯಳೆಂದು ಹೇಳುತ್ತಾ, ಪಾಕಿಸ್ತಾನದ ಬಾವುಟವನ್ನು ಅಪ್ಪಿಕೊಂಡ ರಾಖಿ ಸಾವಂತ್.
ಪರಿಸಮಾಪ್ತಿ
ಈ ಚಿತ್ರವು ಧಾರಾ 370 ಚಿತ್ರೀಕರಣ ಸಂದರ್ಭದಲ್ಲಿ ತೆಗೆದಿದ್ದು
Rating
-
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications