Fact check: ‘ಭಾರತ ಮಾತೆ’ಯಾಗಿದ್ದ ವಿದ್ಯಾರ್ಥಿಗೆ ನಮಾಜ್ ಮಾಡಲು ಒತ್ತಾಯ?
ಲಕ್ನೋ ಆಗಸ್ಟ್ 16: ಸಮಾಜದಲ್ಲಿ ಕೋಮು ಸೌಹಾರ್ದತೆ ಕದಡುವ ಯತ್ನದಲ್ಲಿ ಶಾಲಾ ಮಕ್ಕಳು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿರುವ ವಿಡಿಯೋವನ್ನು ತಪ್ಪು ಸಂದೇಶದೊಂದಿಗೆ ಪ್ರಸಾರ ಮಾಡಲಾಗುತ್ತಿದೆ. ಲಕ್ನೋ ಪೊಲೀಸರು ಈ ವಿಡಿಯೋ ಕುರಿತು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.
ಲಕ್ನೋದ ಶಿಶು ಭಾರತೀಯ ವಿದ್ಯಾಲಯದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಶಾಲೆಯಲ್ಲಿ ನಾಟಕವೊಂದರಲ್ಲಿ 'ಭಾರತ ಮಾತೆ' ಆಗಿದ್ದ ಬಾಲಕಿಯ ಕಿರೀಟವನ್ನು ತೆಗೆದುಹಾಕಲಾಗಿದೆ. ನಂತರ ನಮಾಜ್ ಮಾಡಲು ಕೇಳಲಾಗಿದೆ ಎಂದು ತೋರಿಸಲಾಗುತ್ತಿದೆ.

ವಿಷಯ ಸೂಕ್ಷ್ಮವಾಗಿ ಗಮನಿಸಿದ ಪೊಲೀಸರು ಈ ವಿಡಿಯೋವನ್ನು ಪರಿಶೀಲಿಸಿದ್ದು, ಶಾಲೆಯಲ್ಲಿ ಮಕ್ಕಳು ನಾಟಕ ಪ್ರದರ್ಶಿಸಿದ್ದು, ಧರ್ಮದ ಹೆಸರಿನಲ್ಲಿ ಜಗಳ ಮಾಡಬೇಡಿ. ಪರಸ್ಪರ ಸೌಹಾರ್ದತೆ ಕಾಪಾಡಿ ಎಂಬ ಸಂದೇಶ ನೀಡುತ್ತಿರುವುದು ಕಂಡು ಬಂದಿದೆ. ಪೊಲೀಸರ ಪ್ರಕಾರ, ಗೊಂದಲ ಮತ್ತು ವೈಷಮ್ಯ ಸೃಷ್ಟಿಸಲು ವಿಡಿಯೊದ ಒಂದು ಭಾಗವನ್ನು ಮಾತ್ರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಲಾಗಿದೆ. ಅಪೂರ್ಣ ವಿಡಿಯೋವನ್ನು ಟ್ವೀಟ್ ಮಾಡಿದ ವ್ಯಕ್ತಿಯ ವಿರುದ್ಧ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.
छोटे बच्चों द्वारा सांप्रदायिक सौहार्द हेतु प्रस्तुत नाटिका का सम्पूर्ण वीडियो,जिसको कुछ असामाजिक तत्वों द्वारा गलत ढंग से प्रचारित कर सांप्रदायिक द्वेष फैलाने का अपराधिक कृत्य किया गया है। ऐसे लोगों के विरुद्ध सख्त कानूनी कार्रवाई की जाएगी।@Uppolice https://t.co/eWBatkgnyc pic.twitter.com/oKOmLGVszX
— POLICE COMMISSIONERATE LUCKNOW (@lkopolice) August 15, 2022
Recommended Video
"ಕೋಮು ಸೌಹಾರ್ದತೆಗಾಗಿ ಚಿಕ್ಕ ಮಕ್ಕಳು ಪ್ರಸ್ತುತಪಡಿಸಿದ ನಾಟಕದ ಸಂಪೂರ್ಣ ವಿಡಿಯೊವನ್ನು ಕೆಲವು ಸಮಾಜ ವಿರೋಧಿಗಳು ತಪ್ಪಾಗಿ ಪ್ರಚಾರ ಮಾಡಿದ್ದಾರೆ ಮತ್ತು ಕೋಮು ದ್ವೇಷವನ್ನು ಹರಡುವ ಕ್ರಿಮಿನಲ್ ಕೃತ್ಯವನ್ನು ಮಾಡಲಾಗಿದೆ. ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು" ಎಂದು ಲಕ್ನೋ ಪೊಲೀಸರು ಟ್ವೀಟ್ ಮಾಡಿದ್ದಾರೆ.

Fact Check
ಕ್ಲೇಮು
‘ಭಾರತ ಮಾತೆ’ಯಾಗಿದ್ದ ವಿದ್ಯಾರ್ಥಿಗೆ ನಮಾಜ್ ಮಾಡಲು ಒತ್ತಾಯ
ಪರಿಸಮಾಪ್ತಿ
‘ಭಾರತ ಮಾತೆ’ಯಾಗಿದ್ದ ವಿದ್ಯಾರ್ಥಿಗೆ ನಮಾಜ್ ಮಾಡಲು ಒತ್ತಾಯಿಸಲಾಗಿದೆ ಎಂದು ವಿಡಿಯೋ ವೈರಲ್ ಮಾಡಲಾಗಿದೆ
Rating
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications