Fact check: ‘ಭಾರತ ಮಾತೆ’ಯಾಗಿದ್ದ ವಿದ್ಯಾರ್ಥಿಗೆ ನಮಾಜ್ ಮಾಡಲು ಒತ್ತಾಯ?
ಲಕ್ನೋ ಆಗಸ್ಟ್ 16: ಸಮಾಜದಲ್ಲಿ ಕೋಮು ಸೌಹಾರ್ದತೆ ಕದಡುವ ಯತ್ನದಲ್ಲಿ ಶಾಲಾ ಮಕ್ಕಳು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿರುವ ವಿಡಿಯೋವನ್ನು ತಪ್ಪು ಸಂದೇಶದೊಂದಿಗೆ ಪ್ರಸಾರ ಮಾಡಲಾಗುತ್ತಿದೆ. ಲಕ್ನೋ ಪೊಲೀಸರು ಈ ವಿಡಿಯೋ ಕುರಿತು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.
ಲಕ್ನೋದ ಶಿಶು ಭಾರತೀಯ ವಿದ್ಯಾಲಯದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಶಾಲೆಯಲ್ಲಿ ನಾಟಕವೊಂದರಲ್ಲಿ 'ಭಾರತ ಮಾತೆ' ಆಗಿದ್ದ ಬಾಲಕಿಯ ಕಿರೀಟವನ್ನು ತೆಗೆದುಹಾಕಲಾಗಿದೆ. ನಂತರ ನಮಾಜ್ ಮಾಡಲು ಕೇಳಲಾಗಿದೆ ಎಂದು ತೋರಿಸಲಾಗುತ್ತಿದೆ.

ವಿಷಯ ಸೂಕ್ಷ್ಮವಾಗಿ ಗಮನಿಸಿದ ಪೊಲೀಸರು ಈ ವಿಡಿಯೋವನ್ನು ಪರಿಶೀಲಿಸಿದ್ದು, ಶಾಲೆಯಲ್ಲಿ ಮಕ್ಕಳು ನಾಟಕ ಪ್ರದರ್ಶಿಸಿದ್ದು, ಧರ್ಮದ ಹೆಸರಿನಲ್ಲಿ ಜಗಳ ಮಾಡಬೇಡಿ. ಪರಸ್ಪರ ಸೌಹಾರ್ದತೆ ಕಾಪಾಡಿ ಎಂಬ ಸಂದೇಶ ನೀಡುತ್ತಿರುವುದು ಕಂಡು ಬಂದಿದೆ. ಪೊಲೀಸರ ಪ್ರಕಾರ, ಗೊಂದಲ ಮತ್ತು ವೈಷಮ್ಯ ಸೃಷ್ಟಿಸಲು ವಿಡಿಯೊದ ಒಂದು ಭಾಗವನ್ನು ಮಾತ್ರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಲಾಗಿದೆ. ಅಪೂರ್ಣ ವಿಡಿಯೋವನ್ನು ಟ್ವೀಟ್ ಮಾಡಿದ ವ್ಯಕ್ತಿಯ ವಿರುದ್ಧ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.
छोटे बच्चों द्वारा सांप्रदायिक सौहार्द हेतु प्रस्तुत नाटिका का सम्पूर्ण वीडियो,जिसको कुछ असामाजिक तत्वों द्वारा गलत ढंग से प्रचारित कर सांप्रदायिक द्वेष फैलाने का अपराधिक कृत्य किया गया है। ऐसे लोगों के विरुद्ध सख्त कानूनी कार्रवाई की जाएगी।@Uppolice https://t.co/eWBatkgnyc pic.twitter.com/oKOmLGVszX
— POLICE COMMISSIONERATE LUCKNOW (@lkopolice) August 15, 2022
Recommended Video
"ಕೋಮು ಸೌಹಾರ್ದತೆಗಾಗಿ ಚಿಕ್ಕ ಮಕ್ಕಳು ಪ್ರಸ್ತುತಪಡಿಸಿದ ನಾಟಕದ ಸಂಪೂರ್ಣ ವಿಡಿಯೊವನ್ನು ಕೆಲವು ಸಮಾಜ ವಿರೋಧಿಗಳು ತಪ್ಪಾಗಿ ಪ್ರಚಾರ ಮಾಡಿದ್ದಾರೆ ಮತ್ತು ಕೋಮು ದ್ವೇಷವನ್ನು ಹರಡುವ ಕ್ರಿಮಿನಲ್ ಕೃತ್ಯವನ್ನು ಮಾಡಲಾಗಿದೆ. ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು" ಎಂದು ಲಕ್ನೋ ಪೊಲೀಸರು ಟ್ವೀಟ್ ಮಾಡಿದ್ದಾರೆ.

Fact Check
ಕ್ಲೇಮು
‘ಭಾರತ ಮಾತೆ’ಯಾಗಿದ್ದ ವಿದ್ಯಾರ್ಥಿಗೆ ನಮಾಜ್ ಮಾಡಲು ಒತ್ತಾಯ
ಪರಿಸಮಾಪ್ತಿ
‘ಭಾರತ ಮಾತೆ’ಯಾಗಿದ್ದ ವಿದ್ಯಾರ್ಥಿಗೆ ನಮಾಜ್ ಮಾಡಲು ಒತ್ತಾಯಿಸಲಾಗಿದೆ ಎಂದು ವಿಡಿಯೋ ವೈರಲ್ ಮಾಡಲಾಗಿದೆ
Rating
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications