Fact check: ‘ಭಾರತ ಮಾತೆ’ಯಾಗಿದ್ದ ವಿದ್ಯಾರ್ಥಿಗೆ ನಮಾಜ್ ಮಾಡಲು ಒತ್ತಾಯ?
ಲಕ್ನೋ ಆಗಸ್ಟ್ 16: ಸಮಾಜದಲ್ಲಿ ಕೋಮು ಸೌಹಾರ್ದತೆ ಕದಡುವ ಯತ್ನದಲ್ಲಿ ಶಾಲಾ ಮಕ್ಕಳು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿರುವ ವಿಡಿಯೋವನ್ನು ತಪ್ಪು ಸಂದೇಶದೊಂದಿಗೆ ಪ್ರಸಾರ ಮಾಡಲಾಗುತ್ತಿದೆ. ಲಕ್ನೋ ಪೊಲೀಸರು ಈ ವಿಡಿಯೋ ಕುರಿತು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.
ಲಕ್ನೋದ ಶಿಶು ಭಾರತೀಯ ವಿದ್ಯಾಲಯದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಶಾಲೆಯಲ್ಲಿ ನಾಟಕವೊಂದರಲ್ಲಿ 'ಭಾರತ ಮಾತೆ' ಆಗಿದ್ದ ಬಾಲಕಿಯ ಕಿರೀಟವನ್ನು ತೆಗೆದುಹಾಕಲಾಗಿದೆ. ನಂತರ ನಮಾಜ್ ಮಾಡಲು ಕೇಳಲಾಗಿದೆ ಎಂದು ತೋರಿಸಲಾಗುತ್ತಿದೆ.

ವಿಷಯ ಸೂಕ್ಷ್ಮವಾಗಿ ಗಮನಿಸಿದ ಪೊಲೀಸರು ಈ ವಿಡಿಯೋವನ್ನು ಪರಿಶೀಲಿಸಿದ್ದು, ಶಾಲೆಯಲ್ಲಿ ಮಕ್ಕಳು ನಾಟಕ ಪ್ರದರ್ಶಿಸಿದ್ದು, ಧರ್ಮದ ಹೆಸರಿನಲ್ಲಿ ಜಗಳ ಮಾಡಬೇಡಿ. ಪರಸ್ಪರ ಸೌಹಾರ್ದತೆ ಕಾಪಾಡಿ ಎಂಬ ಸಂದೇಶ ನೀಡುತ್ತಿರುವುದು ಕಂಡು ಬಂದಿದೆ. ಪೊಲೀಸರ ಪ್ರಕಾರ, ಗೊಂದಲ ಮತ್ತು ವೈಷಮ್ಯ ಸೃಷ್ಟಿಸಲು ವಿಡಿಯೊದ ಒಂದು ಭಾಗವನ್ನು ಮಾತ್ರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಲಾಗಿದೆ. ಅಪೂರ್ಣ ವಿಡಿಯೋವನ್ನು ಟ್ವೀಟ್ ಮಾಡಿದ ವ್ಯಕ್ತಿಯ ವಿರುದ್ಧ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.
छोटे बच्चों द्वारा सांप्रदायिक सौहार्द हेतु प्रस्तुत नाटिका का सम्पूर्ण वीडियो,जिसको कुछ असामाजिक तत्वों द्वारा गलत ढंग से प्रचारित कर सांप्रदायिक द्वेष फैलाने का अपराधिक कृत्य किया गया है। ऐसे लोगों के विरुद्ध सख्त कानूनी कार्रवाई की जाएगी।@Uppolice https://t.co/eWBatkgnyc pic.twitter.com/oKOmLGVszX
— POLICE COMMISSIONERATE LUCKNOW (@lkopolice) August 15, 2022
Recommended Video
"ಕೋಮು ಸೌಹಾರ್ದತೆಗಾಗಿ ಚಿಕ್ಕ ಮಕ್ಕಳು ಪ್ರಸ್ತುತಪಡಿಸಿದ ನಾಟಕದ ಸಂಪೂರ್ಣ ವಿಡಿಯೊವನ್ನು ಕೆಲವು ಸಮಾಜ ವಿರೋಧಿಗಳು ತಪ್ಪಾಗಿ ಪ್ರಚಾರ ಮಾಡಿದ್ದಾರೆ ಮತ್ತು ಕೋಮು ದ್ವೇಷವನ್ನು ಹರಡುವ ಕ್ರಿಮಿನಲ್ ಕೃತ್ಯವನ್ನು ಮಾಡಲಾಗಿದೆ. ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು" ಎಂದು ಲಕ್ನೋ ಪೊಲೀಸರು ಟ್ವೀಟ್ ಮಾಡಿದ್ದಾರೆ.

Fact Check
ಕ್ಲೇಮು
‘ಭಾರತ ಮಾತೆ’ಯಾಗಿದ್ದ ವಿದ್ಯಾರ್ಥಿಗೆ ನಮಾಜ್ ಮಾಡಲು ಒತ್ತಾಯ
ಪರಿಸಮಾಪ್ತಿ
‘ಭಾರತ ಮಾತೆ’ಯಾಗಿದ್ದ ವಿದ್ಯಾರ್ಥಿಗೆ ನಮಾಜ್ ಮಾಡಲು ಒತ್ತಾಯಿಸಲಾಗಿದೆ ಎಂದು ವಿಡಿಯೋ ವೈರಲ್ ಮಾಡಲಾಗಿದೆ
Rating
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications