Fact check: ಸರಕಾರದಿಂದ ಪ್ರತಿಯೊಬ್ಬರಿಗೂ 30,628 ರೂ ಸಿಗುವುದು ನಿಜವಾ?
ಕೊರೊನಾ ಕಾರಣದಿಂದಾಗಿ ಆರ್ಥಿಕ ಸಂಕಷ್ಟದಲ್ಲಿರುವ ಜನರನ್ನು ದಿಕ್ಕು ತಪ್ಪಿಸುವ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆರ್ಥಿಕ ಬಿಕ್ಕಟ್ಟನ್ನು ನಿವಾರಿಸಲು ಪ್ರತಿಯೊಬ್ಬ ನಾಗರಿಕರಿಗೆ 30,638 ರೂ.ಯನ್ನು ಸರ್ಕಾರದಿಂದ ನೀಡಲಾಗುತ್ತಿದೆ ಎನ್ನುವ ಸಂದೇಶವೊಂದು ಜನರನ್ನು ದಾರಿ ತಪ್ಪಿಸುತ್ತಿದೆ. ಈ ಸಂದೇಶವನ್ನು ಹಣಕಾಸು ಸಚಿವಾಲಯದ ಮೂಲಕ ಸರ್ಕಾರ ಹಂಚಿಕೊಂಡಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಡಲಾಗಿದೆ.

ಈ ಸಂದೇಶವನ್ನು ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ (ಪಿಐಬಿ) ಫ್ಯಾಕ್ಟ್ ಚೆಕ್ ಮೂಲಕ ತನಿಖೆ ಮಾಡಿದ್ದು ಈ ಸಂದೇಶವನ್ನು 'ನಕಲಿ' ಎಂದು ಕಂಡುಹಿಡಿದಿದೆ. ಜೊತೆಗೆ ಅಂತಹ ತಪ್ಪು ಮಾಹಿತಿಯ ಬಗ್ಗೆ ಎಚ್ಚರವಹಿಸಲು ನಾಗರಿಕರಿಗೆ ತಿಳಿಸಿದೆ. ಪಿಐಬಿ ಫ್ಯಾಕ್ಟ್ ಚೆಕ್ ಮೈಕ್ರೋ-ಬ್ಲಾಗಿಂಗ್ ಪ್ಲಾಟ್ಫಾರ್ಮ್ 'ಕೂ'ನಲ್ಲಿ ಯಾವುದೇ ಆರ್ಥಿಕ ಸಹಾಯವನ್ನು ಹಣಕಾಸು ಸಚಿವಾಲಯ ಘೋಷಿಸಿಲ್ಲ ಎಂದು ಸ್ಪಷ್ಟಪಡಿಸಿದೆ.
Koo AppA message with a link ’https://t.co/sn2GmrJgW9’ is doing the rounds on social media and is claiming to offer a financial aid of ₹30,628 in the name of the Ministry of Finance to every citizen. #PIBFactCheck ▶️ This message is FAKE ▶️ No such aid is announced by the Ministry of Finance 🔗https://t.co/DkbssCM7Ic - PIB Fact Check (@PIBFactCheck) 24 May 2022

ಇದರ ಬೆನ್ನಲ್ಲೇ ಮತ್ತೊಂದು ತಪ್ಪು ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಈ ಸಂದೇಶದ ಪ್ರಕಾರ ದೇಶದಲ್ಲಿನ ನಿರುದ್ಯೋಗಿ ಯುವಕರಿಗೆ 3500ರೂ ಮಾಸಿಕ ಭತ್ಯೆಯನ್ನು ನೀಡುವುದಾಗಿ ಸರ್ಕಾರ ಘೋಷಿಸಿದೆ ಎನ್ನಲಾಗಿದೆ. ಪಿಐಬಿ ಫ್ಯಾಕ್ಟ್ ಚೆಕ್ ಈ ಸಂದೇಶವನ್ನು ನಕಲಿ ಎಂದು ಘೋಷಿಸಿದೆ. ಜೊತೆಗೆ ಇಂತಹ ನಕಲಿ ಸಂದೇಶಗಳನ್ನು ನಂಬದಿರಲು ವಿನಂತಿಸಿದೆ.
Koo Appएक वायरल #Whatsapp मैसेज में दावा किया जा रहा कि भारत सरकार प्रधानमंत्री बेरोजगारी भत्ता योजना के तहत बेरोजगार युवाओं को हर महीने ₹3500 का भत्ता दे रही है #PIBFactCheck ▶️ यह मैसेज फर्जी है ▶️ भारत सरकार ऐसी कोई योजना नहीं चला रही ▶️ कृपया ऐसे मैसेज फॉरवर्ड ना करें 🔗https://t.co/zwQos4W74J - PIB Fact Check (@PIBFactCheck) 23 May 2022

Fact Check
ಕ್ಲೇಮು
ಸರ್ಕಾರದಿಂದ ಪ್ರತಿಯೊಬ್ಬರಿಗೂ 30,638 ರೂ. ಮತ್ತು ನಿರುದ್ಯೋಗಿ ಯುವಕರಿಗೆ 3500ರೂ ಮಾಸಿಕ ಭತ್ಯೆ ನೀಡಲಾಗುತ್ತದೆ.
ಪರಿಸಮಾಪ್ತಿ
ಸರ್ಕಾರದಿಂದ ಪ್ರತಿಯೊಬ್ಬರಿಗೂ 30,638 ರೂ. ಮತ್ತು ನಿರುದ್ಯೋಗಿ ಯುವಕರಿಗೆ 3500ರೂ ಮಾಸಿಕ ಭತ್ಯೆ ನೀಡಲಾಗುತ್ತದೆ ಎನ್ನುವ ಸಂದೇಶ ನಕಲಿ ಎಂದು ಪತ್ರಿಕಾ ಮಾಹಿತಿ ಬ್ಯೂರೋ (ಪಿಐಬಿ) ಕಂಡುಹಿಡಿದಿದೆ.
Rating
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications