ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Fact Check: ಜಮಾತ್ ಇ ಅಹ್ಲೆಹದೀತ್ ಮುಖಂಡನ ಹತ್ಯೆ, ಆರೋಪಿಗಳು ಖುಲಾಸೆ?

|
Google Oneindia Kannada News

ನವದೆಹಲಿ, ಡಿಸೆಂಬರ್ 14: ಜಮ್ಮು ಕಾಶ್ಮೀರದಲ್ಲಿ ನಡೆದ ಜಮಾತ್ ಇ ಅಹ್ಲಿಹದಾದೀತ್ ಮುಖ್ಯಸ್ಥ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀನಗರ ರಾಷ್ಟ್ರೀಯ ತನಿಖಾ ಸಂಸ್ಥೆಯು ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಆದರೆ ಎನ್‌ಐಎ ಈ ಕುರಿತು ಸ್ಪಷ್ಟನೆ ನೀಡಿದ್ದು, ಆರೋಪಿಗಳನ್ನು ಖುಲಾಸೆ ಮಾಡಿಲ್ಲ ಯಾರೋ ಇಂತಹ ವದಂತಿಯನ್ನು ಹಬ್ಬಿಸುತ್ತಿದ್ದಾರೆ ಎಂದು ಹೇಳಿದೆ.

Fact Check: ಸಿಖ್ಖರಿಗೆ ಮೋದಿ ಸರ್ಕಾರದ ಸಂಬಂಧ ನೆನಪಿಸಿದ ಐಆರ್‌ಸಿಟಿಸಿFact Check: ಸಿಖ್ಖರಿಗೆ ಮೋದಿ ಸರ್ಕಾರದ ಸಂಬಂಧ ನೆನಪಿಸಿದ ಐಆರ್‌ಸಿಟಿಸಿ

ಜನವರಿಯಲ್ಲಿ ಭಾರತದ ಎಲ್ಲಾ ಗೊತ್ತುಪಡಿಸಿದ ಎನ್‌ಐಎ ವಿಶೇಷ ನ್ಯಾಯಾಲಯಗಳು ಇಲ್ಲಿಯವರೆಗೆ 11 ಪ್ರಕರಣಗಳಲ್ಲಿ ತೀರ್ಪು ಪ್ರಕಟಿಸಿವೆ. ಮತ್ತು ಎನ್‌ಐಎ ಶೇ.100ರಷ್ಟು ಅಪರಾಧ ನಿರ್ಣಯವನ್ನು ಪಡೆಯಲು ಸಮರ್ಥವಾಗಿದೆ.

 NIA Says Special Court Acquitting Accused In Case Relating To Killing Of Jamiat-e-Ahlihadeeth Misleading

ವದಂತಿಗಳು ಮಾಹಿತಿಯನ್ನು ತಪ್ಪುದಾರಿಗೆಳೆಯುತ್ತಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್‌ಐಎ ವಿಶೇಷ ನ್ಯಾಯಾಲಯಗಳು ಎಲ್ಲಾ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಚಾರಣೆಯನ್ನು ನಡೆಸುತ್ತದೆ.

ಜಮ್ಮು ಕಾಶ್ಮೀರದಲ್ಲಿ ಗೃಹ ಸಚಿವಾಲಯ ಸ್ಥಾಪಿಸಿರುವ ಎನ್‌ಐಎ ವಿಶೇಷ ನ್ಯಾಯಾಲಯದಲ್ಲಿ ಪ್ರತಿಯೊಂದು ಪ್ರಕರಣದ ವಿಚಾರಣೆ ನಡೆಸಲಾಗುತ್ತದೆ. ಹಾಗೆಯೇ ಆರೋಪಿಗಳನ್ನು ಬಿಡುಗಡೆ ಮಾಡಲು ಸಾಧ್ಯವಿಲ್ಲ.

ಜಮ್ಮು ಕಾಶ್ಮೀರದ ಎನ್‌ಐಎ ಐವರು ಆರೋಪಿಗಳನ್ನು ಖುಲಾಸೆಗೊಳಿಸಿದೆ ಎಂದು ಎಲ್ಲೆಡೆ ಸುದ್ದಿ ಹರಿದಾಡಿತ್ತು. ಇದೆಲ್ಲವೂ ಸುಳ್ಳು ಎಂದು ಎನ್‌ಐಎ ಸ್ಪಷ್ಟಪಡಿಸಿದೆ.

Fact Check

ಕ್ಲೇಮು

ಎನ್‌ಐಎ ಜಮಾತ್ ಇ ಅಹ್ಲಿಹದೀತ್ ಮುಖಂಡನ ಹತ್ಯೆ ಮಾಡಿರುವ ಆರೋಪಿಯನ್ನು ಖುಲಾಸೆಗೊಳಿಸಿದ್ದಾರೆ.

ಪರಿಸಮಾಪ್ತಿ

ಎನ್‌ಐಎಯು ಜಮಾತ್ ಇ ಅಹ್ಲಿಹದೀತ್ ಮುಖಂಡನನ್ನು ಹತ್ಯೆ ಮಾಡಿದರವನ್ನು ಖುಲಾಸೆಗೊಳಿಸಿಲ್ಲ ಇದು ಸತ್ಯಕ್ಕೆ ದೂರವಾದದ್ದು.

Rating

False
ಗಾಗಿ ನಿಮ್ಮ ಮನವಿಯನ್ನು ಕಳಿಸಲು [email protected] ಗೆ ಇಮೇಲ್ ಮಾಡಿ
English summary
National Investigation Agency Saturday denied the reports about the acquittal of all the accused involved in the killing of Jamiat-e-Ahl-e-Hadith chief Jammu and Kashmir, Molvi Showkat as baseless and misleading.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X