Get Updates
Get notified of breaking news, exclusive insights, and must-see stories!

Fact Check: ಗಣರಾಜ್ಯೋತ್ಸವ ಆಚರಿಸದ ಮದರಸಾಗಳು ಬಂದ್ ಎಂದು ಸಿಎಂ ಯೋಗಿ ಹೇಳಿದ್ದು ನಿಜವೇ?

ಲಕ್ನೋ,ಜನವರಿ 22: ಗಣರಾಜ್ಯೋತ್ಸವ ಆಚರಿಸದಿದ್ದರೆ ಉತ್ತರ ಪ್ರದೇಶದಲ್ಲಿರುವ ಎಲ್ಲಾ ಮದರಸಾಗಳನ್ನು ಮುಚ್ಚುತ್ತೇನೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ವೈರಲ್ ಆಗಿದೆ.

ಜನವರಿ 26 ರಂದು ರಾಜ್ಯದ ಎಲ್ಲಾ ಮದರಸಾಗಳಲ್ಲಿ ಭಾರತದ ಧ್ವಜವಿರಬೇಕು ಅಥವಾ ರಾಷ್ಟ್ರಗೀತೆ ಹಾಡಬೇಕು ಇಲ್ಲವಾದರೆ ಮದರಸಾಗಳನ್ನು ಬಂದ್ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದರು ಎಂದು ಹೇಳಲಾಗಿತ್ತು.

ಆದರೆ ಈ ಆರೋಪ ಸುಳ್ಳಾಗಿದೆ, 2017 ರಿಂದ ಯೋಗಿ ಆದಿತ್ಯನಾಥ್ ಅವರು ಉತ್ತರ ಪ್ರದೇಶದಲ್ಲಿರುವ ಮದರಸಾಗಳ ಅಭಿವೃದ್ಧಿಗೆ ಸಹಕಾರ ನೀಡುತ್ತಿದ್ದಾರೆ, ಉನ್ನತೀಕರಣಗೊಳಿಸುತ್ತಿದ್ದಾರೆ.

Fact Check: No, Yogi Govt Will Not Shut Madrasas That Do Not Celebrate Republic Day

ಪಠ್ಯದಲ್ಲಿ ಧಾರ್ಮಿಕ ವಿಷಯಗಳ ಹೊಸ ವಿಷಯಗಳನ್ನು ಅಡಕ ಮಾಡಲು ಮುಂದಾಗಿದ್ದಾರೆ. ಆದರೆ ಮದರಸಾಗಳನ್ನು ಮುಚ್ಚುವಂತಹ ಯಾವುದೇ ಆದೇಶವನ್ನು ಮಾಡಿಲ್ಲ.

ಮದರಸಾಗಳ ಅಭೀವೃದ್ಧಿಗೆ 479 ಕೋಟಿ ರೂ. ಹಣ ಮೀಸಲಿಡಲಾಗಿದೆ. ಮದರಸಾಗಳು ತಮ್ಮ ಮಾಹಿತಿಯನ್ನು ಸರ್ಕಾರಕ್ಕೆ ನೀಡಲು ನಿರಾಕರಿಸಿದರೆ ಅಂತಹ ಮದರಸಾಗಳಿಗೆ ನೀಡಲಾಗಿರುವ ಮಾನ್ಯತೆ ರದ್ದುಗೊಳಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.

ಮದರಸಾಗಳೇ 2017 ರಿಂದ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಆಚರಣೆ ಮಾಡುವಂತೆ ತೀರ್ಮಾನ ತೆಗೆದುಕೊಂಡಿದೆ. ಆದರೆ ಸರ್ಕಾರ ಯಾವುದೇ ಒತ್ತಡ ಹಾಕಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

Fact Check

ಕ್ಲೇಮು

ಗಣರಾಜ್ಯೋತ್ಸವ ಆಚರಿಸದಿದ್ದರೆ ಮದರಸಾಗಳನ್ನು ಮುಚ್ಚುತ್ತೇವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಪರಿಸಮಾಪ್ತಿ

ಗಣರಾಜ್ಯೋತ್ಸವ ಆಚರಿಸದಿದ್ದರೆ ಮದರಸಾಗಳನ್ನು ಮುಚ್ಚುತ್ತೇವೆ ಎಂದು ಯೋಗಿ ಆದಿತ್ಯನಾಥ್ ಯಾವುದೇ ಸೂಚನೆ ನೀಡಿಲ್ಲ, ಆರೋಪಗಳು ಸುಳ್ಳು

Rating

Misleading
ಗಾಗಿ ನಿಮ್ಮ ಮನವಿಯನ್ನು ಕಳಿಸಲು [email protected] ಗೆ ಇಮೇಲ್ ಮಾಡಿ
More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+