Fact Check: ಗಣರಾಜ್ಯೋತ್ಸವ ಆಚರಿಸದ ಮದರಸಾಗಳು ಬಂದ್ ಎಂದು ಸಿಎಂ ಯೋಗಿ ಹೇಳಿದ್ದು ನಿಜವೇ?
ಲಕ್ನೋ,ಜನವರಿ 22: ಗಣರಾಜ್ಯೋತ್ಸವ ಆಚರಿಸದಿದ್ದರೆ ಉತ್ತರ ಪ್ರದೇಶದಲ್ಲಿರುವ ಎಲ್ಲಾ ಮದರಸಾಗಳನ್ನು ಮುಚ್ಚುತ್ತೇನೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ವೈರಲ್ ಆಗಿದೆ.
ಜನವರಿ 26 ರಂದು ರಾಜ್ಯದ ಎಲ್ಲಾ ಮದರಸಾಗಳಲ್ಲಿ ಭಾರತದ ಧ್ವಜವಿರಬೇಕು ಅಥವಾ ರಾಷ್ಟ್ರಗೀತೆ ಹಾಡಬೇಕು ಇಲ್ಲವಾದರೆ ಮದರಸಾಗಳನ್ನು ಬಂದ್ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದರು ಎಂದು ಹೇಳಲಾಗಿತ್ತು.
ಆದರೆ ಈ ಆರೋಪ ಸುಳ್ಳಾಗಿದೆ, 2017 ರಿಂದ ಯೋಗಿ ಆದಿತ್ಯನಾಥ್ ಅವರು ಉತ್ತರ ಪ್ರದೇಶದಲ್ಲಿರುವ ಮದರಸಾಗಳ ಅಭಿವೃದ್ಧಿಗೆ ಸಹಕಾರ ನೀಡುತ್ತಿದ್ದಾರೆ, ಉನ್ನತೀಕರಣಗೊಳಿಸುತ್ತಿದ್ದಾರೆ.

ಪಠ್ಯದಲ್ಲಿ ಧಾರ್ಮಿಕ ವಿಷಯಗಳ ಹೊಸ ವಿಷಯಗಳನ್ನು ಅಡಕ ಮಾಡಲು ಮುಂದಾಗಿದ್ದಾರೆ. ಆದರೆ ಮದರಸಾಗಳನ್ನು ಮುಚ್ಚುವಂತಹ ಯಾವುದೇ ಆದೇಶವನ್ನು ಮಾಡಿಲ್ಲ.
ಮದರಸಾಗಳ ಅಭೀವೃದ್ಧಿಗೆ 479 ಕೋಟಿ ರೂ. ಹಣ ಮೀಸಲಿಡಲಾಗಿದೆ. ಮದರಸಾಗಳು ತಮ್ಮ ಮಾಹಿತಿಯನ್ನು ಸರ್ಕಾರಕ್ಕೆ ನೀಡಲು ನಿರಾಕರಿಸಿದರೆ ಅಂತಹ ಮದರಸಾಗಳಿಗೆ ನೀಡಲಾಗಿರುವ ಮಾನ್ಯತೆ ರದ್ದುಗೊಳಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.
ಮದರಸಾಗಳೇ 2017 ರಿಂದ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಆಚರಣೆ ಮಾಡುವಂತೆ ತೀರ್ಮಾನ ತೆಗೆದುಕೊಂಡಿದೆ. ಆದರೆ ಸರ್ಕಾರ ಯಾವುದೇ ಒತ್ತಡ ಹಾಕಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

Fact Check
ಕ್ಲೇಮು
ಗಣರಾಜ್ಯೋತ್ಸವ ಆಚರಿಸದಿದ್ದರೆ ಮದರಸಾಗಳನ್ನು ಮುಚ್ಚುತ್ತೇವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಪರಿಸಮಾಪ್ತಿ
ಗಣರಾಜ್ಯೋತ್ಸವ ಆಚರಿಸದಿದ್ದರೆ ಮದರಸಾಗಳನ್ನು ಮುಚ್ಚುತ್ತೇವೆ ಎಂದು ಯೋಗಿ ಆದಿತ್ಯನಾಥ್ ಯಾವುದೇ ಸೂಚನೆ ನೀಡಿಲ್ಲ, ಆರೋಪಗಳು ಸುಳ್ಳು
Rating
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications