Bihar Exit Poll Republic TV: ಮಹಾಘಟಬಂಧನಕ್ಕೆ ದಿಗ್ವಿಜಯ
ಬಿಹಾರ ವಿಧಾನಸಭೆ ಕದನದ ಅಂತಿಮ ಘಟದತ್ತ ದೇಶ ಕಾತರದಿಂದ ನೋಡುತ್ತಿದೆ. ಮೂರನೇ ಹಾಗೂ ಅಂತಿಮ ಹಂತದ ಮತದಾನ ಶನಿವಾರ ಮುಕ್ತಾಯಗೊಂಡಿದೆ. ಫಲಿತಾಂಶ ಪ್ರಕಟವಾಗಲು ನವೆಂಬರ್ 10ರವರೆಗೆ ಕಾಯಬೇಕು. ಅದಕ್ಕೂ ಮುನ್ನ ವಿವಿಧ ಸಂಸ್ಥೆ ಮತ್ತು ವಾಹಿನಿಗಳು ಚುನಾವಣೋತ್ತರ ಸಮೀಕ್ಷೆ ನಡೆಸಿದ್ದು, ಬಿಹಾರದಲ್ಲಿ ಯಾವ ರೀತಿಯ ಜನಾಭಿಪ್ರಾಯ ವ್ಯಕ್ತವಾಗಿದೆ ಎಂಬುದನ್ನು ಪ್ರಕಟಿಸಿವೆ.
ಆಡಳಿತಾರೂಢ ಬಿಜೆಪಿ-ಜೆಡಿಯು ಒಕ್ಕೂಟದ ಎನ್ಡಿಎ ಪುನಃ ಅಧಿಕಾರಕ್ಕೆ ಬಂದು ನಿತೀಶ್ ಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆಯೇ ಅಥವಾ ಆರ್ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ನೇತೃತ್ವದಲ್ಲಿ ಕಣಕ್ಕಿಳಿದಿರುವ ಮಹಾಘಟಬಂಧನ ಗದ್ದುಗೆಗೆ ಏರಿ ಸಂಪೂರ್ಣ ಚಿತ್ರಣ ಬದಲಿಸಲಿದೆಯೇ? ಎನ್ಡಿಎಗೆ ಸಡ್ಡು ಹೊಡೆದು ಹೊರಬಂದಿರುವ ಚಿರಾಗ್ ಪಾಸ್ವಾನ್ ಅವರ ಎಲ್ಜೆಪಿ ಮ್ಯಾಜಿಕ್ ಮಾಡಲಿಯೇ ಎಂಬ ಕುತೂಹಲ ತೀವ್ರವಾಗಿದೆ. ಮತದಾನದ ಬಳಿಕ ರಿಪಬ್ಲಿಕ್ ವಾಹಿನಿ ಪ್ರಕಟಿಸಿದ ಎಕ್ಸಿಟ್ ಪೋಲ್ ಸಮೀಕ್ಷೆ ವಿವರ ಇಲ್ಲಿದೆ.

*ಮೈತ್ರಿಕೂಟದಲ್ಲಿ ಯಾರಿಗೆ ಎಷ್ಟು ಮತ?
ಎನ್ಡಿಎ ಮೈತ್ರಿಕೂಟ 91-117
ಮಹಾಘಟಬಂಧನ 138-118
ಎಲ್ಜೆಪಿ 5-8
ಇತರೆ 3-8
* ಪಕ್ಷವಾರು ಸೀಟುಗಳು
ಬಿಜೆಪಿ 60-75
ಜೆಡಿಯು 31-42
ಇತರೆ 10
ಆರ್ಜೆಡಿ 79-91
ಕಾಂಗ್ರೆಸ್ 24-30
ಎಲ್ಜೆಪಿ 5-8
ಎಡಪಕ್ಷ 15-17
ಎಚ್ಎಎಂ ಮತ್ತು ವಿಐಪಿ - 0
* ಶೇಕಡಾವಾರು ಮತಗಳು
ಎನ್ಡಿಎ ಮೈತ್ರಿಕೂಟ 37-39%
ಮಹಾಘಟಬಂಧನ 40-43%
ಎಲ್ಜೆಪಿ 7-9%
ಇತರೆ 11-14%
2015ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 53, ಜೆಡಿಯು 71, ಆರ್ಜೆಡಿ 80, ಕಾಂಗ್ರೆಸ್ 27, ಎಲ್ಜೆಪಿ 2, ಸಿಪಿಐಎಂ 4 ಸ್ಥಾನಗಳಲ್ಲಿ ಜಯಗಳಿಸಿದ್ದವು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications