Bihar Exit Poll Times Now-C Voter: ಬಿಹಾರದಲ್ಲಿ ಅತಂತ್ರ ಫಲಿತಾಂಶ?
ಬಿಹಾರ ವಿಧಾನಸಭೆ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ. ಕೊರೊನಾ ವೈರಸ್ ಸೋಂಕು ದೇಶದಲ್ಲಿ ಹರಡಿದ ಬಳಿಕ ನಡೆದ ಮೊದಲ ವಿಧಾನಸಭೆ ಚುನಾವಣೆ ಎನ್ನುವುದರ ಜತೆಗೆ, ಕೇಂದ್ರದಲ್ಲಿನ ಎನ್ಡಿಎ ಸರ್ಕಾರವು ಕೋವಿಡ್ ಸನ್ನಿವೇಶವನ್ನು ಎದುರಿಸಿದ ಬಗೆ ಹಾಗೂ ದೇಶದ ಆರ್ಥಿಕ ಪರಿಸ್ಥಿತಿ ಸೇರಿದಂತೆ ಅನೇಕ ಸಮಸ್ಯೆಗಳಿಗೆ ಬಿಹಾರದ ಜನತೆಯ ಪ್ರತಿಕ್ರಿಯೆ ಹೇಗಿದೆ ಎನ್ನುವುದನ್ನು ಈ ಚುನಾವಣೆ ನಿರ್ಧರಿಸುವ ಸಾಧ್ಯತೆ ಇದೆ.
ಬಿಹಾರದ ಮೂರನೇ ಹಾಗೂ ಕೊನೆಯ ಹಂತದ ಮತದಾನ ಶನಿವಾರ ಮುಕ್ತಾಯವಾಗಿದ್ದು, ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರಬಹುದು ಎಂಬ ಸಮೀಕ್ಷೆಯನ್ನು ಟೈಮ್ಸ್ ನೌ ಮತ್ತು ಸಿ ವೋಟರ್ ಸಂಸ್ಥೆಗಳು ಜತೆಗೂಡಿ ನಡೆಸಿವೆ.
ಆಡಳಿತಾರೂಢ ಎನ್ಡಿಎ, ವಿರೋಧ ಪಕ್ಷಗಳ ಸಾಲಿನಲ್ಲಿರುವ ಮಹಾಘಟಬಂಧನಕ್ಕೆ ಅಗ್ನಿ ಪರೀಕ್ಷೆಯೆನಿಸಿರುವ ಈ ಚುನಾವಣೆಯಲ್ಲಿ ಯಾರು ಗೆಲುವು ಸಾಧಿಸುತ್ತಾರೆ? ಯಾವ ಪಕ್ಷಕ್ಕೆ ಎಷ್ಟು ಕ್ಷೇತ್ರಗಳು ಹಾಗೂ ಶೇಕಡಾವಾರು ಮತಗಳು ಬರಲಿವೆ? ಟೈಮ್ಸ್ ನೌ-ಸಿ ವೋಟರ್ ಎಕ್ಸಿಟ್ ಪೋಲ್ ಸಮೀಕ್ಷೆಯ ವಿವರ ಇಲ್ಲಿದೆ.

ಯಾರಿಗೆ ಎಷ್ಟು ಮತಗಳು?
ಎನ್ಡಿಎ 116
ಯುಪಿಎ 120
ಎಲ್ಜೆಪಿ 1
ಇತರೆ 6

ಪಕ್ಷವಾರು ಮತಗಳು
ಜೆಡಿಯು 42
ಬಿಜೆಪಿ 70
ಎಚ್ಎಎಂ 2
ವಿಐಪಿ 2
ಆರ್ಜೆಡಿ 85
ಕಾಂಗ್ರೆಸ್ 25
ಎಡಪಕ್ಷಗಳು 10

ಶೇಕಡಾವಾರು ಮತಗಳು
ಎನ್ಡಿಎ 37.70%
ಯುಪಿಎ 36.30%
ಎಲ್ಜೆಪಿ 8.50%
ಇತರೆ 17.50%

ಮ್ಯಾಜಿಕ್ ಸಂಖ್ಯೆ ಎಷ್ಟು
243 ಸೀಟುಗಳಿರುವ ಬಿಹಾರ ವಿಧಾನಸಭೆಯಲ್ಲಿ ಅಧಿಕಾರಕ್ಕೆ ಏರಲು 122 ಸೀಟುಗಳ ಅಗತ್ಯವಿದೆ. ಯುಪಿಎ ಮೈತ್ರಿಕೂಟ 120 ಸೀಟುಗಳನ್ನು ಪಡೆದುಕೊಳ್ಳುವುದರಿಂದ ಇತರೆ ಪಕ್ಷಗಳ ಸಹಾಯದಿಂದ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆ ಹೇಳಿದೆ.
2015ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 53, ಜೆಡಿಯು 71, ಆರ್ಜೆಡಿ 80, ಕಾಂಗ್ರೆಸ್ 27, ಎಲ್ಜೆಪಿ 2, ಸಿಪಿಐಎಂ 4 ಸ್ಥಾನಗಳಲ್ಲಿ ಜಯಗಳಿಸಿದ್ದವು. ಟೈಮ್ಸ್ ನೌ ಸಮೀಕ್ಷೆ ಪ್ರಕಾರ ಕಳೆದ ಬಾರಿ ಗಳಿಸಿದ್ದಕ್ಕಿಂತ ಎಂಟು ಸೀಟುಗಳನ್ನು ಎನ್ಡಿಎ ಕಳೆದುಕೊಳ್ಳಲಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications