Night Walk: ಮಲಗುವ ಮೊದಲು ಇಷ್ಟು ನಡೆದರೆ ಬೆಸ್ಟ್
ವಾಕಿಂಗ್ ಮಾಡುವುದು ಮನುಷ್ಯನ ದೇಹಕ್ಕೆ ತುಂಬ ಉಪಯೋಗ. ಈ ಸುಲಭ ವ್ಯಾಯಮ ಮಾಡುವುದಕ್ಕೆ ಯಾವುದೇ ವಯಸ್ಸಿನ ಮಿತಿ ಇಲ್ಲವೇ ಇಲ್ಲ. ಮುಸುಕಿನ ಸಮಯದಲ್ಲಿ ಹಸಿರು ಪರಿಸರದಲ್ಲಿ ವಾಕ್ ಮಾಡಿದರೆ ಆರೋಗ್ಯಕ್ಕೆ ಬೆಸ್ಟ್.. ಇದರಿಂದ ಆರೋಗ್ಯ ಸುಧಾರಿಸುವುದಲ್ಲದೆ, ದಿನವೀಡಿ ಉಲ್ಲಾಸದಿಂದ ಇರಲು ಸಹಾಯವಾಗುತ್ತದೆ. ಹೀಗಾಗಿ ಬೆಳಗ್ಗೆ ವಾಕ್ ಮಾಡುವರ ಸಂಖ್ಯೆ ಹೆಚ್ಚಿದೆ.
ವೈದ್ಯರು ಸಹ ಬೆಳಗ್ಗೆ ಒಂದು ವಾಕ್ ಮಾಡುವ ಸಲಹೆಯನ್ನು ನೀಡಿತ್ತಾರೆ. ಇದರಿಂದ ಮುಂದೆ ಆಗಬಹುದಾದ ಅನಾಹುತಗಳನ್ನು ತಡೆಯಬಹುದು. ಅಲ್ಲದೆ ದೇಹದ ಆರೋಗ್ಯಕ್ಕೆ ಬೆಳಗ್ಗೆ ನಡೆಯುವುದ ಒಳ್ಳೆಯದು. ಹಾಗೆಯೇ ರಾತ್ರಿ ನಡೆಯುವುದು ಸಹ ಹಲವು ಉಪಯೋಗಳನ್ನು ಹೊಂದಿದೆ. ಆದರೆ ಮಲಗುವ ಮುನ್ನ ಸ್ವಲ್ಪ ನಡೆಯುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ನಿಮಗೆ ತಿಳಿದಿದೆಯೇ? ಮಲಗುವ ಮುನ್ನ ಸ್ವಲ್ಪ ಹೊತ್ತು ವಾಕಿಂಗ್ ಮಾಡುವುದರಿಂದ ಆಗುವ ಪ್ರಯೋಜನಗಳ ಮಾಹಿತಿ ಇಲ್ಲಿದೆ.

ರಾತ್ರಿ ವಾಕ್ ಮಾಡುವುದರಿಂದ ಏನು ಲಾಭ?
ಸಂಜೆ ವಾಕಿಂಗ್ ಮಾಡುವುದರಿಂದ ಒತ್ತಡ ಮತ್ತು ಆತಂಕ ಕಡಿಮೆಯಾಗುತ್ತದೆ. ಇದಲ್ಲದೆ, ಇದು ಮನಸ್ಥಿತಿಯನ್ನು ಸುಧಾರಿಸುತ್ತದೆ. ಖಿನ್ನತೆಯ ಅಪಾಯವನ್ನು ಸಹ ಕಡಿಮೆ ಮಾಡಬಹುದು. ಮಲಗುವ ಮುನ್ನ ಪ್ರತಿದಿನ ವಾಕ್ ಮಾಡುವುದರಿಂದ ಕ್ಯಾಲೊರಿಗಳನ್ನು ಕಡಿಮೆ ಮಾಡುತ್ತದೆ. ಮತ್ತು ತೂಕವನ್ನು ಕಡಿಮೆ ಮಾಡಲು ಸಹಾಯಕ.
ಊಟದ ಬಳಿಕ ವಾಕ್ ಮಾಡಿದರೆ ನಿದ್ರೆ ಚೆನ್ನಾಗಿ ಬರುತ್ತದಾ?
ರಾತ್ರಿ ವಾಕ್ ಮಾಡುವುದರಿಂದ ಹಲವು ಪ್ರಯೋಜನಗಳಿವೆ. ಅದರಲ್ಲಿ ಪ್ರಮುಖವಾಗಿ ರಾತ್ರಿ ಊಟದ ಬಳಿಕ ವಾಕ್ ಮಾಡಿದರೆ ಬೆಸ್ಟ್. ಮಲಗುವ ಮುನ್ನ ನೀವು ಲಘುವಾದ ನಡಿಗೆಯನ್ನು ಮಾಡಿದರೆ, ಅದು ನಿಮ್ಮ ನಿದ್ರೆಯನ್ನು ಸುಧಾರಿಸುತ್ತದೆ. ಇದು ಮನಸ್ಸನ್ನು ಶಾಂತವಾಗಿರಿಸುತ್ತದೆ ಮತ್ತು ಉತ್ತಮ ನಿದ್ರೆಯನ್ನು ಮಾಡಲು ಸಹಾಯಕವಾಗುತ್ತದೆ.
ರಾತ್ರಿ ವಾಕ್ ಮಾಡುವುದರಿಂದ ಏನೆಲ್ಲಾ ಪ್ರಯೋಜನ
ನಿಯಮಿತವಾಗಿ ಸಂಜೆಯ ನಡಿಗೆಯನ್ನು ಮಾಡುವುದರಿಂದ, ಹೃದಯದ ಚಟುವಟಿಕೆ ಉತ್ತಮವಾಗುತ್ತದೆ. ಮತ್ತು ರಕ್ತದೊತ್ತಡವೂ ನಿಯಂತ್ರಣದಲ್ಲಿಡಲು ಸಹಾಯಕ. ರಾತ್ರಿ ವಾಕ್ ಮಾಡುವುದರಿಂದ ಸ್ನಾಯುಗಳು ಬಲಗೊಳ್ಳುತ್ತವೆ. ಮತ್ತು ಕೀಲುಗಳನ್ನು ಸಹ ಬಲಪಡಿಸುತ್ತದೆ.

ಹೀಗೆ ಮಾಡಲೇ ಬೇಡಿ?
ಸಾಮನ್ಯವಾಗಿ ರಾತ್ರಿ ಊಟದ ಬಳಿಕ ವಾಕ್ ಮಾಡುವುದು ಉತ್ತಮ. ಆದರೆ ಅದನ್ನು ಯಾವಾಗ ಮಾಡಬೇಕು ಎನ್ನುವುದರ ಬಗ್ಗೆ ಪ್ರಶ್ನೆಗಳು ಇವೆ. ರಾತ್ರಿಯ ಊಟದ ನಂತರ ಕನಿಷ್ಠ 2 ಗಂಟೆಗಳ ನಂತರ ನಡೆದರೆ ಉತ್ತಮ ಎಂದು ಹೇಳಲಾಗುತ್ತದೆ. ರಾತ್ರಿ ನಡೆಯುವಾಗ ವೇಗವಾಗಿ ನಡಿಯಲೇ ಬೇಡಿ, ನಾರ್ಮಲ್ ಸ್ಪೀಡ್ನಲ್ಲಿ ನಡೆದರೆ ಸಾಕು. ನಿಮ್ಮ ದೇಹಕ್ಕೆ ಹೊಂದಿಕೊಳ್ಳುವ ಬಟ್ಟೆ ಹಾಗೂ ಶೂಗಳನ್ನು ಧರಿಸಿ. ರಾತ್ರಿ ವಾಕ್ ಮಾಡಲು ನೀವು ಬಯಸಿದ್ದು, ನಿಮಗೆ ಆರೋಗ್ಯ ಸಮಸ್ಯೆಗಳಿದ್ದಲ್ಲಿ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications