ಕಾಯ್ದಿರಿಸಿದ ಜಾಗದಲ್ಲಿ ಕುಳಿತ ನಾಯಿ- ಉದ್ಯಮಿ ಆನಂದ್ ಮಹೀಂದ್ರಾ ಹಂಚಿಕೊಂಡ ಹೃದಯ ಸ್ಪರ್ಶಿ ದೃಶ್ಯ!
ಕಾಯ್ದಿರಿಸಿದ ಜಾಗದಲ್ಲಿ ಕುಳಿತ ನಾಯಿಯ ಹಂಚಿಕೊಂಡ ಹೃದಯಸ್ಪರ್ಶಿ ದೃಶ್ಯವನ್ನು ಉದ್ಯಮಿ ಆನಂದ್ ಮಹೀಂದ್ರಾ ಹಂಚಿಕೊಂಡಿದ್ದಾರೆ.
ರಿಸರ್ವ್ಡ್ ಸೀಟ್ನಲ್ಲಿ ನಾಯಿ ಚಿಲ್ಲಿಂಗ್ ಮಾಡುವ ಫೋಟೋವನ್ನು ಉದ್ಯಮಿ ಆನಂದ್ ಮಹೀಂದ್ರಾ ಹಂಚಿಕೊಂಡಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಮುಂಬೈನಲ್ಲಿ ನಡೆದ ಮಹೀಂದ್ರಾ ರೂಟ್ಸ್ ಫೆಸ್ಟಿವಲ್ನ ಅಂತಿಮ ದಿನದಂದು ಆನಂದ್ ಮಹೀಂದ್ರಾ ಭಾಗವಹಿಸಿದ್ದರು. ಎರಡು ದಿನಗಳ ಉತ್ಸವ ರಾಷ್ಟ್ರದ ಶ್ರೀಮಂತ ಸಾಂಸ್ಕೃತಿಕ ವೈವಿಧ್ಯತೆಯನ್ನು ಆಚರಿಸಿತು. ಈ ವೇಳೆ ಭಾರತದಾದ್ಯಂತದ ಕಲಾವಿದರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ವೇಳೆ ನಾಯಿಯೊಂದು ಮನುಷ್ಯರ ನಡುವೆ ಕುಳಿತಿರುವ ದೃಶ್ಯ ಎಲ್ಲರ ಗಮನ ಸೆಳೆದಿದೆ. ಈ ಆಸಕ್ತಿದಾಯಕ ಚಿತ್ರವನ್ನು ಭಾರತೀಯ ಉದ್ಯಮಿ ಹಂಚಿಕೊಂಡಿದ್ದಾರೆ. ಈ ಫೋಟೋ ಅಂತರ್ಜಾಲದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ವೈರಲ್ ಫೋಟೋದಲ್ಲಿ ನಾಯಿಯು 'ಮೀಸಲು' ಸೀಟಿನಲ್ಲಿ ಆರಾಮವಾಗಿ ಕುಳಿತಿತ್ತು. ಆನಂದ್ ಮಹೀಂದ್ರಾ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಫೋಟೋವನ್ನು ಹಂಚಿಕೊಂಡಿದ್ದಾರೆ. ಅದಕ್ಕೆ "ನಾನು ಮಹೀಂದ್ರಾ ರೂಟ್ಸ್ ಫೆಸ್ಟಿವಲ್ನ ಅಂತಿಮ ದಿನದಂದು ಬಾಂದ್ರಾ ಫೋರ್ಟ್ ಆಂಫಿಥಿಯೇಟರ್ನಲ್ಲಿದ್ದೇನೆ ಇದು ಇಲ್ಲಿ ಕಂಡ ದೃಶ್ಯ" ಎಂದು ಬರೆದಿದ್ದಾರೆ.

ಈ ದೃಶ್ಯ ನೆಟ್ಟಿಗರ ಹೇದಯವನ್ನು ಗೆದ್ದಿದೆ. ಜೊತೆಗೆ ಪೋಸ್ಟ್ ಕೆಲವೇ ಸಮಯದಲ್ಲಿ ವೈರಲ್ ಆಗಿದೆ. ಬಳಕೆದಾರರಲ್ಲಿ ಒಬ್ಬರು, "ಕಾಯ್ದಿರಿಸಿದ ಜಾಗದಲ್ಲಿ ಈ ವಿಐಪಿ ಯಾರು!" ಎಮದು ಹಾಸ್ಯಾಸ್ಪದವಾಗಿ ಬರೆದಿದ್ದಾರೆ. ಮತ್ತೊಬ್ಬ ಬಳಕೆದಾರರು "ಆನಂದ್ ಮಹೀಂದ್ರಾ ಆನಂದಿಸಿ!!.. ದೃಶ್ಯ ವಿಶೇಷವಾಗಿದೆ" ಎಂದು ಬರೆದಿದ್ದಾರೆ. " ಪ್ರತಿಯೊಬ್ಬ ವ್ಯಕ್ತಿಗೂ ಮೀಸಲು ಹಕ್ಕಿದೆ. ಅದನ್ನು ರೇಸಿಂಗ್ ಮತ್ತು ಮನರಂಜನೆಯಲ್ಲಿ ತೊಡಗಿಸಿಕೊಳ್ಳಿ'' ಎಂದು ಮತ್ತೊಬ್ಬರು ಬರೆದಿದ್ದಾರೆ.
I’m at the Bandra Fort Amphitheatre for the final day of the #MahindraRootsFestival This is the chilled vibe out here…😊 pic.twitter.com/4XgnnFQ2Vt
— anand mahindra (@anandmahindra) February 26, 2023
ವೈರಲ್ ಪ್ರತಿಕ್ರಿಯೆಗಳನ್ನು ಪರಿಶೀಲಿಸಿ
ಭಾರತದ ಶ್ರೀಮಂತ ಸಾಂಸ್ಕೃತಿಕ ವೈವಿಧ್ಯತೆಯನ್ನು ಆಚರಿಸಲು ಮಹೀಂದ್ರಾ ರೂಟ್ಸ್ ಉತ್ಸವ ಆಯೋಜಿಸಲಾಗಿತ್ತ. ಇದರಲ್ಲಿ ಭಾರತದಾದ್ಯಂತದ ಕಲಾವಿದರು ಭಾಗವಹಿಸಿದ್ದರು ಈ ವರ್ಷ ಎರಡು ದಿನಗಳ ಸಾಂಸ್ಕೃತಿಕ ಉತ್ಸವವನ್ನು ಬಾಂದ್ರಾ ಫೋರ್ಟ್ ಆಂಫಿಥಿಯೇಟರ್ನಲ್ಲಿ ಫೆಬ್ರವರಿ 25 ಮತ್ತು 26, 2023 ರಂದು ಆಯೋಜಿಸಲಾಗಿತ್ತು.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications