Exit Poll 2019: ದಕ್ಷಿಣದಲ್ಲಿ ಎನ್ಡಿಎಗಿಂತ ಪ್ರಾದೇಶಿಕ ಪಕ್ಷಗಳದ್ದೇ ಮೇಲುಗೈ
2019ರ ಲೋಕಸಭೆ ಚುನಾವಣೆಯಲ್ಲಿ ಹೇಗಾದರೂ ಮಾಡಿ ದಕ್ಷಿಣ ಭಾರತದಲ್ಲಿ ಕಮಲ ಅರಳುವಂತೆ ಮಾಡಲು ಯತ್ನಿಸಿದ ಮೋದಿ- ಅಮಿತ್ ಶಾ ಜೋಡಿಗೆ ಹಿನ್ನಡೆಯಾಗಿದೆ. ಕರ್ನಾಟಕ ಬಿಟ್ಟು ಉಳಿದೆಡೆ ಪ್ರಾದೇಶಿಕ ಪಕ್ಷಗಳಿಗೆ ಹೆಚ್ಚಿನ ಮತ ಸಿಗಲಿದೆ ಎಂದು ಎಕ್ಸಿಟ್ ಟೋಲ್ ಫಲಿತಾಂಶಗಳ ದಕ್ಷಿಣ ಭಾರತ ವರದಿ ಹೇಳಿದೆ.
543 ಸ್ಥಾನಗಳಿಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಕ್ರಿಯೆ, ಶೇಕಡಾವಾರು ಮತದಾನದ ಆಧಾರದ ಮೇಲೆ ವಿವಿಧ ಮಾಧ್ಯಮ ಸಂಸ್ಥೆಗಳು 2019ರಲ್ಲಿ ಯಾರು ಅಧಿಕಾರಕ್ಕೇರಲಿದ್ದಾರೆ ಎಂಬುದರ ಮುನ್ಸೂಚನೆ ಸಿಗಲಿದೆ. ತಮಿಳುನಾಡಿನ ವೆಲ್ಲೂರಿನಲ್ಲಿ ಚುನಾವಣಾ ಅಕ್ರಮ ಅಧಿಕವಾಗಿದ್ದರಿಂದ ಚುನಾವಣೆ ಮುಂದೂಡಲಾಗಿದೆ. ಹೀಗಾಗಿ, 542 ಸ್ಥಾನಗಳನ್ನು ಮಾತ್ರ ಪರಿಗಣಿಸಿ ಎಕ್ಸಿಟ್ ಪೋಲ್ ಫಲಿತಾಂಶ ನೀಡಲಾಗಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಿಂದ ಹೆಚ್ಚಿನ ಲಾಭವಾದಂತೆ ಕಂಡು ಬಂದಿಲ್ಲ. ಸೀಟು ಹಂಚಿಕೆ ಗೊಂದಲ, ಮಿತ್ರಪಕ್ಷಗಳ ನಡುವಿನ ಸಾಮರಸ್ಯದ ಕೊರತೆ, ಭಿನ್ನಮತೀಯ ಚಟುವಟಿಕೆಗಳಿಂದ ಬಳಲಿದ ಕಾಂಗ್ರೆಸ್ ಹಾಗೂ ಜೆಡಿಎಸ್ ಗೆ ಎಕ್ಸಿಟ್ ಪೋಲ್ ನಿಂದ ಕಹಿ ಸುದ್ದಿ ಸಿಕ್ಕಿದೆ. ಬಿಜೆಪಿ ಸರಾಸರಿ 20 -23 ರ ತನಕ ಗೆಲ್ಲುವ ಕುರುಹು ತೋರಿದೆ. ಇನ್ನು ಬಿಜೆಪಿ ಬೆಂಬಲಿತ ಮಂಡ್ಯದ ಅಭ್ಯರ್ಥಿ ಸುಮಲತಾ ಅವರ ಗೆಲುವು 50:50 ರ ಅನುಪಾತದಲ್ಲಿದ್ದು, ಕುತೂಹಲ ಮುಂದುವರೆದಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೇವಲ 5 ರಿಂದ 8 ಸ್ಥಾನ ಗಳಿಸುವ ಸಾಧ್ಯತೆಯಿದೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications