ಹುತಾತ್ಮ ಅಣ್ಣನ ಪ್ರತಿಮೆಗೆ ರಾಖಿ ಕಟ್ಟಿ ಕಣ್ಣೀರಿಟ್ಟ ತಂಗಿ
ರಕ್ಷಾ ಬಂಧನದ ದಿನ ಬಂದರೆ ಅದೆಷ್ಟು ಹೃದಯಸ್ಪರ್ಶಿ ಘಟನೆ- ಸನ್ನಿವೇಶಗಳು ವರದಿ ಆಗುತ್ತವೆ! ಅಂಥ ವರದಿಗಳ ಪೈಕಿ ಒಂದು ಛತ್ತೀಸ್ ಗಢದಿಂದ ಬಂದಿದೆ. ಈ ಬಗ್ಗೆ ಓದಿದರೆ ಎಂಥವರ ಕಣ್ಣಾಲಿಗಳೂ ಒದ್ದೆಯಾಗುತ್ತವೆ. ಈ ಸಹೋದರಿ ಇದ್ದ ತನ್ನ ಒಬ್ಬನೇ ಸೋದರನನ್ನು ಕಳೆದುಕೊಂಡಿದ್ದು, ಆತನ ಸಮಾಧಿ ಬಳಿ ಇರುವ ಪ್ರತಿಮೆಗೆ ರಾಖಿ ಕಟ್ಟಿದ್ದಾರೆ.
ನಾಲ್ಕು ವರ್ಷದ ಹಿಂದೆ ಸುಕ್ಮಾ ಸೆಕ್ಟರ್ ನಲ್ಲಿ ನಡೆ ನಕ್ಸಲ್ ದಾಳಿಯಲ್ಲಿ ಪೊಲೀಸ್ ಕಾನ್ ಸ್ಟೇಬಲ್ ರಾಜೇಶ್ ಗಾಯಕ್ ವಾಡ್ ಹುತಾತ್ಮರಾಗಿದ್ದರು. ಅವರ ತಂಗಿ ಶಾಂತಿ ಉಡ್ಕೆ ಇಂದು (ಭಾನುವಾರ, ಆಗಸ್ಟ್ ಇಪ್ಪತ್ತಾರು) ಸಮಾಧಿ ಬಳಿ ಇರುವ ಪ್ರತಿಮೆಗೆ ರಾಖಿ ಕಟ್ಟಿದ್ದು, ಹೀಗೆ ಕಳೆದ ನಾಲ್ಕು ವರ್ಷಗಳಿಂದ ಮಾಡಿಕೊಂಡು ಬಂದಿದ್ದಾರೆ.

ನನ್ನ ಜತೆಗೆ ಒಡಹುಟ್ಟಿದ್ದು ಅಣ್ಣ ಒಬ್ಬನೇ. ಅವನೆಂದರೆ ನನಗೆ ಬಹಳ ಪ್ರೀತಿ. ಅವನಿಗೂ ನನ್ನ ಮೇಲೆ ಅಷ್ಟೇ ಪ್ರೀತಿ ಇತ್ತು. ಸುಕ್ಮಾ ಸೆಕ್ಟರ್ ನ ತೋಂಗ್ ಪಾಲ್ ನಲ್ಲಿ ಅವನ ಪೋಸ್ಟಿಂಗ್ ಇತ್ತು. ನಾಲ್ಕು ವರ್ಷಗಳ ಹಿಂದೆ ಹುತಾತ್ಮನಾದ. ಆಗಿನಿಂದ ಇಲ್ಲಿಗೆ ಬಂದು, ಪ್ರತಿ ವರ್ಷ ರಕ್ಷಾಬಂಧನ ಕಟ್ಟುತ್ತಿದ್ದೀನಿ. ಅವನಿಲ್ಲ ಅನ್ನೋ ದುಃಖ ನಾನು ಬದುಕಿರುವ ತನಕ ಕಾಡುತ್ತಲೇ ಇರುತ್ತದೆ ಎನ್ನುತ್ತಾರೆ ಶಾಂತಿ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications