ಹೊಸಕೋಟೆ ಕದನ; ಕೋಟ್ಯಾಧಿಪತಿಗಳ ಹೋರಾಟ!
ಬೆಂಗಳೂರು, ನವೆಂಬರ್ 17 : ಬೆಂಝ್, ಪಾಡ್ರೋ, ಆಡಿ, ಮಹೀಂದ್ರಾ ಜೀಪ್, ಹುಂಡೈ ಕಾರು ಸೇರಿದಂತೆ ಬೈರತಿ ಸುರೇಶ್ ಮತ್ತು ಪದ್ಮಾವತಿ ಸುರೇಶ್ 424 ಕೋಟಿ ರೂ. ಆಸ್ತಿಯನ್ನು ಘೋಷಣೆ ಮಾಡಿದರು. ಪದ್ಮಾವತಿ ಸುರೇಶ್ ಹೊಸಕೋಟೆ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ.
ಹೆಬ್ಬಾಳ ಕ್ಷೇತ್ರದ ಕಾಂಗ್ರೆಸ್ ಶಾಸಕ ಬೈರತಿ ಸುರೇಶ್ ಪತ್ನಿ ಪದ್ಮಾವತಿ ಸುರೇಶ್ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ಬಿಜೆಪಿಯಿಂದ ಎಂಟಿಬಿ ನಾಗರಾಜ್, ಪಕ್ಷೇತರ ಅಭ್ಯರ್ಥಿಯಾಗಿ ಶರತ್ ಬಚ್ಚೇಗೌಡ ಕಣದಲ್ಲಿದ್ದಾರೆ.
ಬೈರತಿ ಸುರೇಶ್ ಮತ್ತು ಪದ್ಮಾವತಿ ಸುರೇಶ್ ಒಟ್ಟು 16.63 ಕೋಟಿ ಚರಾಸ್ಥಿ ಹೊಂದಿದ್ದಾರೆ. ಸ್ಥಿರಾಸ್ಥಿ 407 ಕೋಟಿ. ದಂಪತಿಗಳು ಹೊಂದಿರುವ ಬಹುತೇಕ ಆಸ್ತಿ ಹೆಬ್ಬಾಳ ಮತ್ತು ಸುತ್ತಮುತ್ತಲೇ ಇದೆ. ಉದ್ಯಮ ನಡೆಸುತ್ತಿರುವುದಾಗಿ ಪದ್ಮಾವತಿ ಸುರೇಶ್ ಆದಾಯದ ಮೂಲ ಹೇಳಿದ್ದಾರೆ.

ದಂಪತಿಗಳ ಬಳಿಕ ಪಾಡ್ರೋ, ಆಡಿ, ಹುಂಡೈ ಐ20, ಬೆಂಝ್, ಮೂರು ಇನ್ನೋವಾ, ಒಂದು ಮಹೀಂದ್ರಾ ಜೀಪ್ ಹೊಂದಿದ್ದಾರೆ. 1ಜೆಸಿಬಿಯೂ ಇದ್ದು, ಕಾರುಗಳ ಮೌಲ್ಯವೇ 3.13 ಕೋಟಿ ಆಗುತ್ತದೆ ಎಂದು ಅಫಿಡೆವಿಟ್ ಹೇಳುತ್ತದೆ.
ಬೈರತಿ ಸುರೇಶ್ ದಂಪತಿಗಳ ಬಳಿ 3,512 ಗ್ರಾಂ ಚಿನ್ನ, 60 ಕೆಜಿ ಬೆಳ್ಳಿ ಇದೆ. ನಾಮಪತ್ರ ಸಲ್ಲಿಸುವಾಗ ನೀಡಿದ ಅಫಿಡೆವಿಟ್ ಪ್ರಕಾರ 24.75 ಕೋಟಿ ರೂ. ಸಾಲವಿದೆ. 2018-19ನೇ ಸಾಲಿನಲ್ಲಿ ಪದ್ಮಾವತಿ ಸುರೇಶ್ 9,11,585 ಕೋಟಿ ರೂ. ಆದಾಯ ತೆರಿಗೆ ಕಟ್ಟಿದ್ದಾರೆ.
ಎದುರಾಳಿಗಳ ಆಸ್ತಿ ಎಷ್ಟು?
* ಶರತ್ ಬಚ್ಚೇಗೌಡ, ಪ್ರತಿಭಾ ದಂಪತಿ 138 ಕೋಟಿ ರೂ.
* ಎಂಟಿಬಿ ನಾಗರಾಜ್ 1,223 ಕೋಟಿ ರೂ.
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ












Click it and Unblock the Notifications