ಜನರು ಬಿಬಿಎಂಪಿಗೆ ದೂರು ಸಲ್ಲಿಸುವುದು ಹೇಗೆ?
ಬೆಂಗಳೂರು, ಸೆಪ್ಟೆಂಬರ್ 27 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತಷ್ಟು ಜನಸ್ನೇಹಿಯಾಗಿದೆ. ಜನರು ತಮ್ಮ ಬಿಬಿಎಂಪಿ ವಲಯಗಳನ್ನು ತಿಳಿದುಕೊಂಡು ಪಾಲಿಕೆಗೆ ದೂರುಗಳನ್ನು ಸಲ್ಲಿಸುವ ವ್ಯವಸ್ಥೆಯನ್ನು ಸರಳಗೊಳಿಸಲಾಗಿದೆ.
Recommended Video
ರಸ್ತೆ, ಕಸ, ಮಳೆ ನೀರು ಸಂಗ್ರಹ, ಬೀದಿನಾಯಿಗಳ ಹಾವಳಿ ಸೇರಿದಂತೆ ಸಾರ್ವಜನಿಕರು ವಿವಿಧ ವಿಚಾರಗಳ ಕುರಿತು ದೂರು ನೀಡಬಹುದಾಗಿದೆ. ಮೊದಲು ತಮ್ಮ ಬಿಬಿಎಂಪಿ ವಲಯಗಳನ್ನು ಜನರು ತಿಳಿದುಕೊಳ್ಳಬೇಕು.
ವಲಯವಾರು ಸಹಾಯವಾಣಿ ಕೇಂದ್ರಗಳನ್ನು ಬಿಬಿಎಂಪಿ ಸ್ಥಾಪನೆ ಮಾಡಿದೆ. ದೂರುಗಳು ಬರುತ್ತಿದ್ದಂತೆ ಅದನ್ನು ಪರಿಹಾರ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುತ್ತದೆ. ವಲಯವಾರು ಕರೆಗಳನ್ನು ಸ್ವೀಕಾರ ಮಾಡುವುದರಿಂದ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಸಾಧ್ಯವಾಗುತ್ತದೆ.

ಬಿಬಿಎಂಪಿ ಮಳೆಯಿಂದ ಉಂಟಾದ ಸಮಸ್ಯೆಗಳನ್ನು ತುರ್ತಾಗಿ ಬಗೆಹರಿಸಲು ಕ್ರಮ ಕೈಗೊಳ್ಳಲು ಹೆಚ್ಚುವರಿ ನಿಯಂತ್ರಣ ಕೇಂದ್ರಗಳನ್ನು ತೆರೆಯಲಾಗಿದೆ.
ಬಿಬಿಎಂಪಿ ಕಂಟ್ರೋಲ್ ರೂಂ ನಂಬರ್ಗಳು
* 080 - 22975595
* 080 - 22221188
* 080 - 22224748
* 080 - 22225657
* 080 - 22128497
ಬಿಬಿಎಂಪಿ 24*7 ದೂರುಗಳನ್ನು ಸ್ವೀಕಾರ ಮಾಡಲು 080 22660000 ಸಹಾಯವಾಣಿಯನ್ನು ಆರಂಭಿಸಿದೆ. ದೂರುಗಳನ್ನು ವಾಟ್ಸಪ್ ಮೂಲ ಸಲ್ಲಿಸಲು ದೂರವಾಣಿ ಸಂಖ್ಯೆ 9480685700.
ವಲಯವಾರು ಸಹಾಯವಾಣಿ ಕೇಂದ್ರಗಳ ಸಂಖ್ಯೆಗಳು
* ಪೂರ್ವ ವಲಯ : 080 22975803
* ದಕ್ಷಿಣ ವಲಯ : 080 26566362, 2656 6703
* ಪಶ್ಚಿಮ ವಲಯ : 080 23561692, 23463366
* ಬೊಮ್ಮನಹಳ್ಳಿ ವಲಯ : 080 25735642, 25732447
* ಯಲಹಂಕ ವಲಯ : 080 23636671, 22975936
* ಆರ್. ಆರ್. ನಗರ ವಲಯ : 080 28600954, 28601851
* ಮಹದೇವಪುರ ವಲಯ : 080 28512300/301, 41407222
* ದಾಸರಹಳ್ಳಿ ವಲಯ : 080 28394909/ 28393688
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್












Click it and Unblock the Notifications