ಇಂಡಿಯಾ ಟುಡೇ - ಏಕ್ಸಿಸ್ ಎಕ್ಸಿಟ್ ಪೋಲ್: ಕರ್ನಾಟಕದಲ್ಲಿ ಬಿಜೆಪಿ ಜಯಭೇರಿ
Recommended Video
ಪ್ರಜಾತಂತ್ರ ವ್ಯವಸ್ಥೆಯ ಅತಿದೊಡ್ಡ ಹಬ್ಬ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಮೇ 23ರಂದು ಮತಎಣಿಕೆ ನಡೆಯಲಿದೆ. ಅದಕ್ಕೂ ಮೊದಲು, ಚುನಾವಣೋತ್ತರ ಸಮೀಕ್ಷೆಯ ಭರಾಟೆ.
ವಿವಿಧ ವಾಹಿನಿಗಳು/ಸಂಸ್ಥೆಗಳು 2019ರ ಲೋಕಸಭಾ ಚುನಾವಣೆಯ ಎಕ್ಸಿಟ್ ಪೋಲ್ ನಡೆಸಿದೆ. ಅದರಂತೆಯೇ, ಇಂಡಿಯಾ ಟುಡೇ - ಏಕ್ಸಿಸ್ ಜಂಟಿಯಾಗಿ ಸಮೀಕ್ಷೆಯನ್ನು ನಡೆಸಿದೆ.
ಕಳೆದ ಕರ್ನಾಟಕ ಅಸೆಂಬ್ಲಿ ಚುನಾವಣೆಯಲ್ಲೂ ಇಂಡಿಯಾ ಟುಡೇ- ಏಕ್ಸಿಸ್ ಮೈಇಂಡಿಯಾ ಜಂಟಿಯಾಗಿ ಸಮೀಕ್ಷೆಯನ್ನು ಪ್ರಕಟಿಸಿದ್ದವು. ಅದರ ಪ್ರಕಾರ, ಬಿಜೆಪಿ - 85, ಕಾಂಗ್ರೆಸ್ - 111, ಜೆಡಿಎಸ್ - 26 ಮತ್ತು ಇತರರು 0 ಸ್ಥಾನಗಳನ್ನು ಗೆಲ್ಲಬಹುದು ಎನ್ನುವ ಸಮೀಕ್ಷಾ ವರದಿಯನ್ನು ಪ್ರಕಟಿಸಿದ್ದವು. ಇದು ನೈಜ ಫಲಿತಾಂಶಕ್ಕೆ ಹತ್ತಿರ ಇರುವ ವರದಿಯಾಗಿರಲಿಲ್ಲ.
ಇನ್ನು ಕಳೆದ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಟುಡೇ - ಸಿಸಿರೋ ಜೊತೆಯಾಗಿ ನೀಡಿದ್ದ ಎಕ್ಸಿಟ್ ಪೋಲ್ ಸಮೀಕ್ಷೆಯಲ್ಲಿ ಎನ್ಡಿಎ ಮೈತ್ರಿಕೂಟಕ್ಕೆ 272, ಯುಪಿಎ - 115 ಮತ್ತು ಇತರರು 156 ಸ್ಥಾನವನ್ನು ಪಡೆಯಬಹುದು ಎನ್ನುವ ವರದಿಯನ್ನು ಪ್ರಕಟಿಸಿತ್ತು.

545ಸ್ಥಾನವನ್ನು ಹೊಂದಿರುವ ಲೋಕಸಭೆ
ಎರಡು ನಾಮನಿರ್ದೇಶನ ಸದಸ್ಯರನ್ನು ಸೇರಿ 545ಸ್ಥಾನವನ್ನು ಹೊಂದಿರುವ ಲೋಕಸಭೆಯಲ್ಲಿನ, 2014ರ ಬಲಾಬಲ ಇಂತಿದೆ:
ಎನ್ಡಿಎ ಮೈತ್ರಿಕೂಟ : 336
ಯುಪಿ ಮೈತ್ರಿಕೂಟ : 60
ಇತರರು : 147

ಒಟ್ಟು ಸ್ಥಾನಗಳು : 11
ಒಟ್ಟು ಸ್ಥಾನಗಳು : 11
ಬಿಜೆಪಿ: 7-8
ಕಾಂಗ್ರೆಸ್ : 3-4
ಇತರರು : 0

ಕೇರಳದ ಎಕ್ಸಿಟ್ ಪೋಲ್ ಫಲಿತಾಂಶ
ಒಟ್ಟು ಸ್ಥಾನಗಳು : 20
ಬಿಜೆಪಿ: 0-1
ಕಾಂಗ್ರೆಸ್ : 15-16
ಇತರರು : 3-5

ಕರ್ನಾಟಕದ ಎಕ್ಸಿಟ್ ಪೋಲ್ ಫಲಿತಾಂಶ
ಒಟ್ಟು ಸ್ಥಾನಗಳು : 28
ಬಿಜೆಪಿ: 21-25
ಕಾಂಗ್ರೆಸ್ : 3-6
ಇತರರು : 0-1
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications