ಮುಖ್ಯನ್ಯಾಯಮೂರ್ತಿಯಾಗಲಿರುವ ಶರದ್ ಅರವಿಂದ್ ಬೊಬ್ಡೆ ವ್ಯಕ್ತಿಚಿತ್ರ
ತಮ್ಮ ಉತ್ತರಾಧಿಕಾರಿ ಎಂದು ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ನ್ಯಾ. ಶರದ್ ಅರವಿಂದ್ ಬೊಬ್ಡೆ ಅವರ ಹೆಸರನ್ನು ಸೂಚಿಸಿದ್ದಾರೆ.
ಆಧಾರ್ ಸಿಂಧುತ್ವ ಸೇರಿದಂತೆ ಹಲವು ಮಹತ್ವದ ಪ್ರಕರಣಗಳ ವಿಚಾರಣೆ ನಡೆಸಿದ್ದ ಬೊಬ್ಡೆ, ಮಧ್ಯಪ್ರದೇಶ ಹೈಕೋರ್ಟ್ ನ ಮಾಜಿ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸಿದ್ಧರಾಗಿದ್ದರು.
2021 ಏಪ್ರಿಲ್ 23 ರವರೆಗೂ ಸುಪ್ರೀಂಕೋರ್ಟ್ ನ ಮುಖ್ಯನ್ಯಾಯಮೂರ್ತಿಯಾಗಿರಲಿರುವ ಬೊಬ್ಡೆ ಮಹತ್ವದ ಪ್ರಕರಣಗಳ ತೀರ್ಪು ನೀಡಲಿದ್ದಾರೆ.

* ಮಹಾರಾಷ್ಟ್ರದ ನಾಗ್ಪುರದಲ್ಲಿ ಏಪ್ರಿಲ್ 24, 1956ರಂದು ಜನಿಸಿದ ಬೊಬ್ಡೆ ಅವರು ನಾಗ್ಪುರ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡಿದ್ದರು.
* ಬೊಬ್ಡೆ ಅವರದು ವಕೀಲರ ವಂಶ. ಅವರ ತಾತ ವಕೀಲರಾಗಿದ್ದರೆ, ತಂದೆ ಅರವಿಂದ್ ಬೊಬ್ಡೆ ಮಹಾರಾಷ್ಟ್ರ ರಾಜ್ಯದ ಅಡ್ವೋಕೇಟ್ ಜನರಲ್ ಆಗಿದ್ದವರು. ಬೊಬ್ಡೆ ಅವರ ಹಿರಿಯ ಮಗ ವಿನೋದ್ ಅರವಿಂದ್ ಬೊಬ್ಡೆ ಸುಪ್ರೀಂ ಕೋರ್ಟಿನ ಹಿರಿಯ ವಕೀಲರಾಗಿದ್ದರು.
* 1978 ನಾಗ್ಪುರ ವಿಶ್ವವಿದ್ಯಾಲಯದ ಎಸ್ ಎಫ್ ಎಸ್ ಕಾಲೇಜ್ ನಲ್ಲಿ ಕಾನೂನು ಪದವಿ ಪಡೆದರು.
* 1978 ಸೆಪ್ಟೆಂಬರ್ 13 ರಂದು ಅಡ್ವೋಕೇಟ್ ಆಗಿ ನೇಮಕಗೊಂಡರು. ಬಾಂಬೆ ಹೈಕೋರ್ಟ್ ನ ನಾಗ್ಪುರ ಬೆಂಚ್ ನಲ್ಲಿ ಅಡ್ವೋಕೇಟ್ ಆಗಿ ಪ್ರಾಕ್ಟಿಸ್ ಆರಂಭಿಸಿದ ಅವರು ನಂತರ 1998 ರಲ್ಲಿ ಸುಪ್ರೀಂ ಕೋರ್ಟ್ ನ ಹಿರಿಯ ವಕೀಲರಾಗಿ ನೇಮಕಗೊಂಡರು.
* ಮಾರ್ಚ್ 29, 2000 ರಲ್ಲಿ ಬಾಂಬೇ ಹೈಕೋರ್ಟ್ ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡರು.
* ಮಹಾರಾಷ್ಟ್ರ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಕುಲಪತಿಯಾಗಿದ್ದರು.
* 2012ರಲ್ಲಿ ಮಧ್ಯಪ್ರದೇಶ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡರು.
* 2013ರ ಏಪ್ರಿಲ್ ನಲ್ಲಿ ಸುಪ್ರೀಂಕೋರ್ಟಿನ ನ್ಯಾಯಮೂರ್ತಿಗಳಾಗಿ ಬಡ್ತಿ ಪಡೆದ ಬೊಬ್ಡೆ ಹಲವು ಮಹತ್ವದ ಪ್ರಕರಣಗಳ ತೀರ್ಪು ನೀಡಿದ್ದರು.
* ಆಧಾರ್ ಸಿಂಧುತ್ವ, ಭ್ರೂಣ ಹತ್ಯೆ ತಡೆ, ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುತ್ತದೆ ಎಂದು ಮಾತೆ ಮಹಾದೇವಿ ಪುಸ್ತಕ ನಿಷೇಧ, ಪಟಾಕಿ ನಿಷೇಧ ಸೇರಿದಂತೆ ಹಲವು ಪ್ರಕರಣಗಳ ತೀರ್ಪು ನೀಡಿದ್ದಾರೆ.
-
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ












Click it and Unblock the Notifications