Nissan Magnite: ಕೇವಲ ₹6 ಲಕ್ಷಕ್ಕೆ ಸಿಗುವ ಮಾರುತಿ ಕಂಪನಿಯ 5 ಸೀಟರ್ ಕಾರಿನ ಬಗ್ಗೆ ತಿಳಿಯಿರಿ
ಟೋಮೊಬೈಲ್ ಕ್ಷೇತ್ರದಲ್ಲಿ ಭಾರೀ ಪೈಪೋಟಿ ಎದುರಾಗಿದ್ದು, ಒಂದಕ್ಕಿಂದ ಒಂದು ಕಂಪನಿಗಳು ನಾ ಮುಂದು- ತಾಮುಂದು ಎನ್ನುವ ರೀತಿಯಲ್ಲಿ ಗ್ರಾಹಕರ ಅಭಿರುಚಿಗೆ ತಕ್ಕಂತೆ ಹೊಸ ಮಾದರಿಯ ಕಾರುಗಳನ್ನು ಬಿಡುಗಡೆ ಮಾಡುತ್ತಲೇ ಇವೆ. ಹಾಗೆಯೇ ಇದೀಗ ಕಡಿಮೆ ಬೆಲೆಯಲ್ಲಿ ಸಿಗುವಂತಹ ಮಾರುತಿ ಕಂಪನಿಯ ಐದು ಸೀಟರ್ ಹೊಸ ಕಾರಿನ ಬಗ್ಗೆ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
Nissan Magnite ಕಾರು ಗ್ರಾಹಕರ ಗೈಗೆಟಕುವ ದರದಲ್ಲಿ ಸಿಗುತ್ತಿದ್ದು, ಇದು ಪ್ರೀಮಿಯಂ ಫೀಚರ್ಗಳನ್ನು ಕೂಡ ಒಳಗೊಂಡಿದೆ. ಎಲ್ಇಡಿ ಹೆಡ್ ಲ್ಯಾಂಪ್ಗಳ ಜೊತೆ 17 ಇಂಚುಗಳ ಅಲಾಯ್ ವೀಲ್ಳನ್ನು ಸಹ ಈ ಕಾರಿನಲ್ಲಿ ಕಾಣಬಹುದಾಗಿದೆ. ವಯರ್ಲೆಸ್ ಆಪಲ್ ಕಾರ್ಪೆ ಹಾಗೂ ಆಂಡ್ರಾಯ್ಡ್ ಆಟೋ ಎರಡು ಕೂಡ ನಿಮಗೆ ಈ ಕಾರಿನಲ್ಲಿ ಸಪೋರ್ಟ್ ಆಗಲಿದೆ. 8 ಇಂಚಿನ ಟಚ್ ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಕೂಡ ಹೊಂದಿದೆ.

ಈ ಕಾರಿನಲ್ಲಿ ಎರಡು ಇಂಜಿನ್ ಆಯ್ಕೆಗಳು ಸಿಗುತ್ತದೆ. ಮೊದಲನೇದಾಗಿ 1.0 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಹಾಗೂ 1.0 ಲೀಟರ್ ನ್ಯಾಚುರಲ್ ಅಸ್ಪಿರೇಟೆಡ್ ಪೆಟ್ರೋಲ್ ಇಂಜಿನ್ ಆಗಿವೆ. ಮೂಲಗಳ ಪ್ರಕಾರ, ಪ್ರತಿ ಲೀಟರ್ ಪೆಟ್ರೋಲ್ಗೆ ಈ ಕಾರು 21.7 ಕಿಲೋ ಮೀಟರ್ ಮೈಲೇಜ್ ನೀಡುತ್ತದೆ ಎಂದು ಹೇಳಲಾಗತ್ತದೆ.
ಈ 5 Seater ಒಳಗೊಂಡ Nissan Magnite ಉತ್ತಮ ಹಾಗೂ ಅಡ್ವಾನ್ಸ್ ಟೆಕ್ನಾಲಜಿಯನ್ನು ಹೊಂದಿದೆ. ಇನ್ನು ಸೇಫ್ಟಿ ವಿಚಾರಕ್ಕೆ ಬಂದರೆ ನಾಲ್ಕು ಸ್ಟಾರ್ ರೇಟಿಂಗ್ ಅನ್ನು ಇದು ಪಡೆದುಕೊಂಡಿದೆ. ಮಾರುಕಟ್ಟೆಯಲ್ಲಿ ಹುಂಡೈ ಕ್ರೆಟಾ ಕಾರು ಇದಕ್ಕೆ ಕಾಂಪಿಟೇಟರ್ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎನ್ನವ ಮಾತುಗಳು ಕೂಡ ಕೇಳಿಬರುತ್ತಿವೆ.
ಈ ಕಾರಿನ ಎಕ್ಸ್ ಶೋರೂಮ್ ಬೆಲೆ 6 ಲಕ್ಷ ರೂಪಾಯಿಗಳಿಂದ ಪ್ರಾರಂಭವಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆದ್ದರಿಂದ ನೀವು ಕಡಿಮೆ ಬೆಲೆಯ ಕಾರನ್ನು ಕೊಂಡುಕೊಳ್ಳುವ ಯೋಚನೆ ಇದ್ದರೆ, ಅತ್ಯಾಧುನಿಕ ವೈಶಿಷ್ಟ್ಯತಗಳನ್ನು ಒಳಗೊಂಡಿರುವ 5 Seater Nissan Magnite ಉತ್ತಮ ಆಯ್ಕೆಯಾಗಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications