ಬಿಜೆಪಿ ಪ್ರಣಾಳಿಕೆ LIVE: ಏನಿದೆ 'ಸಂಕಲ್ಪ ಪತ್ರ'ದಲ್ಲಿ?
Recommended Video
ನವದೆಹಲಿ, ಏಪ್ರಿಲ್ 08: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ 'ಸಂಕಲ್ಪ ಪತ್ರ' ಎಂಬ ಹೆಸರಿನಲ್ಲಿ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯನ್ನು ಸೋಮವಾರ ಬಿಡುಗಡೆ ಮಾಡಿದೆ.
ಲೋಕಸಭೆ ಚುನಾವಣೆ 2019 : ದೇಶದ ಪ್ರಮುಖ ಕ್ಷೇತ್ರಗಳು
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೇರಿದಂತೆ ಬಿಜೆಪಿ ಗಣ್ಯರು ಪ್ರಣಾಳಿಕೆ ಬಿಡುಗಡೆಯ ವೇಳೆ ಉಪಸ್ಥಿತರಿದ್ದರು.
ಕಾಂಗ್ರೆಸ್ ಪ್ರಣಾಳಿಕೆ : ಯಾರಿಗೆ ಮೊದಲ ಆದ್ಯತೆ?
ಅಭಿವೃದ್ಧಿ ಮತ್ತು ರಾಷ್ಟ್ರೀಯ ಭದ್ರತೆಯನ್ನೇ ಮೂಲಮಂತ್ರವನ್ನಾಗಿಸಿಕೊಂಡು ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಚುನಾವಣೆಯ ದೃಷ್ಟಿಯಿಂದ ಬಿಜೆಪಿ ಮತದಾರನಿಗೆ ಭರಪೂರ ಭರವಸೆಯನ್ನೇನೂ ನೀಡಿಲ್ಲ. ಆದರೆ ರಾಷ್ಟ್ರದ ಭದ್ರತೆಗೆ ಹೆಚ್ಚಿನ ಒತ್ತು ನೀಡುವುದಾಗಿ ಹೇಳಿದೆ.
ಕಾಂಗ್ರೆಸ್ ಪಕ್ಷವು ಏಪ್ರಿಲ್ 2 ರಂದು ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತ್ತು. ಕಡುಬಡವರಿಗೆ ತಿಂಗಳು 6000 ರೂ.ಗಳನ್ನು ನೀಡುವ ಮೂಲಕ ಬಡತನ ನಿರ್ಮೂಲನೆ ಮಾಡುವ 'ನ್ಯಾಯ್' ಯೋಜನೆಯನ್ನು ತಾನು ಅಧಿಕಾರಕ್ಕೆ ಬಂದರೆ ಜಾರಿಗೆ ತರುವುದಾಗಿ ಅದು ಹೇಳಿತ್ತು. ಇದಕ್ಕೆ ಪ್ರತಿಯಾಗಿ ಬಿಜೆಪಿ ಯಾವ ಯೋಜನೆಯನ್ನೂ ಘೋಷಿಸಿಲ್ಲ.
ಕಾಂಗ್ರೆಸ್ ಪ್ರಣಾಳಿಕೆ : ಕಾಮ್, ದಾಮ್, ಶಾನ್, ಸುಶಾಸನ್, ಸ್ವಾಭಿಮಾನ್ ಮತ್ತು ಸಮ್ಮಾನ್!
ಪ್ರಣಾಳಿಕೆ ಬಿಡುಗಡೆಯ ಕ್ಷಣ ಕ್ಷಣದ ಮಾಹಿತಿಯನ್ನು ಒನ್ ಇಂಡಿಯಾ ಕನ್ನಡ ನೀಡಲಿದೆ.
राजनाथ जी के नेतृत्व में हमारे अध्यक्ष जी ने जो कमेटी बनाई थी। उसने पिछले 2-3 महीने लगातार मेहनत की और एक प्रकार से जन के मन की बात और उनकी आशा, अपेक्षा और आकांक्षाओं को एक डॉक्यूमेंट के रूप में ढाला है। इसके लिए मैं इस पूरी टीम को बधाई देता हूं: पीएम #BJPSankalpPatr2019 pic.twitter.com/aWf9A9MP2F
— BJP (@BJP4India) April 8, 2019
BJP releases Sankalp Patra for Lok Sabha elections 2019. #BJPSankalpPatr2019 pic.twitter.com/SO4JNtc4Oq
— BJP (@BJP4India) April 8, 2019
Watch LIVE: BJP releases Sankalp Patra for Lok Sabha elections 2019. #BJPSankalpPatr2019 https://t.co/G7UJWfVIs5
— BJP (@BJP4India) April 8, 2019
Delhi: Prime Minister Narendra Modi arrives at BJP headquarters, the party will release their manifesto for #LokSabhaElections2019 shortly. pic.twitter.com/f71GqU58Ly
— ANI (@ANI) April 8, 2019