ಟೈಮ್ಸ್ ನೌ ವಿಎಂಆರ್ : ಕರ್ನಾಟಕದಿ ಅರಳಿದ ಬಿಜೆಪಿ, ಮುದುಡಿದ ಕೈ-ತೆನೆ
Recommended Video
ಬೆಂಗಳೂರು, ಮಾರ್ಚ್ 18 : ಲೋಕಸಭಾ ಚುನಾವಣೆ 2019ರ ಮತದಾನೋತ್ತರ ಸಮೀಕ್ಷೆ ಭಾನುವಾರ(ಮೇ 19) ಸಂಜೆ ಪ್ರಕಟಗೊಂಡಿದೆ. ಕರ್ನಾಟಕದಲ್ಲಿ ಏಪ್ರಿಲ್ 18 ಮತ್ತು 23ರಂದು 2 ಹಂತದಲ್ಲಿ ಮತದಾನ ನಡೆಸಲಾಗಿತ್ತು. ಏಪ್ರಿಲ್ 11ರಿಂದ ಮೇ 19ರ ತನಕ ಮತದಾನ ನಡೆಸಲಾಗಿತ್ತು. ವಿವಿಧ ಸಂಸ್ಥೆಗಳ ಸಮೀಕ್ಷೆಗಳ ಸಂಗ್ರಹದಂತೆ ಕರ್ನಾಟಕದಲ್ಲಿ ಬಿಜೆಪಿಯ ಕಮಲ ಅರಳುವುದು ನಿಶ್ಚಿತವಾಗಿದೆ.
543 ಸ್ಥಾನಗಳಿಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಕ್ರಿಯೆ, ಶೇಕಡಾವಾರು ಮತದಾನದ ಆಧಾರದ ಮೇಲೆ ವಿವಿಧ ಮಾಧ್ಯಮ ಸಂಸ್ಥೆಗಳು 2019ರಲ್ಲಿ ಯಾರು ಅಧಿಕಾರಕ್ಕೇರಲಿದ್ದಾರೆ ಎಂದು ತಿಳಿಸಲಿದೆ.
ಟೈಮ್ಸ್ ನೌ ಚುನಾವಣಾಪೂರ್ವ ಫಲಿತಾಂಶ : ಕರ್ನಾಟಕದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ 13 ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಸಮೀಕ್ಷೆ ಹೇಳಿತ್ತು. ಜೆಡಿಎಸ್ ಪಕ್ಷ 8 ಕ್ಷೇತ್ರಗಳ ಪೈಕಿ 1ರಲ್ಲಿ ಮಾತ್ರ ಜಯಗಳಿಸಲಿದೆ ಎಂದು ಹೇಳಲಾಗಿತ್ತು.

ಚುನಾವಣಾ ಪೂರ್ವ ಸಮೀಕ್ಷೆಯ ಅನ್ವಯ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ 13 (12+1), ಬಿಜೆಪಿ 15 ಕ್ಷೇತ್ರಗಳಲ್ಲಿ ಜಯಗಳಿಸಲಿವೆ. ಸಮೀಕ್ಷೆಗಳ ಪ್ರಕಾರ ಕರ್ನಾಟಕದಲ್ಲಿ ಮೈತ್ರಿಕೂಟ ಶೇ 43.50ರಷ್ಟು ಮತಗಳನ್ನು ಪಡೆಯಲಿದೆ. ಬಿಜೆಪಿ 44.30 ರಷ್ಟುಮತ ಹಾಗೂ ಇತರರು 11.20 ರಷ್ಟು ಮತಗಳನ್ನು ಪಡೆಯಲಿದ್ದಾರೆ ಎಂದು ವಿವರವಾಗಿ ವರದಿ ನೀಡಲಾಗಿತ್ತು.
2014ರಲ್ಲಿ ಬಿಜೆಪಿ 282 ಹಾಗೂ ಎನ್ಡಿಎ 336 ಸ್ಥಾನಗಳನ್ನು ಗೆದ್ದು ಅಧಿಕಾರ ಸ್ಥಾಪಿಸಿತ್ತು. ಕಾಂಗ್ರೆಸ್ 44 ಹಾಗೂ ಯುಪಿಎ 60 ಸೀಟುಗಳನ್ನು ಮಾತ್ರ ಗೆಲ್ಲಲು ಸಾಧ್ಯವಾಗಿತ್ತು. ಕರ್ನಾಟಕದಲ್ಲಿ ಬಿಜೆಪಿ 17 , ಕಾಂಗ್ರೆಸ್ 9, ಜನತಾ ದಳ 2 ಸ್ಥಾನ ಗಳಿಸಿದ್ದವು.
ಕರ್ನಾಟಕ(28)
ಟೈಮ್ಸ್ ನೌ ವಿಎಂಆರ್ 2019: ಬಿಜೆಪಿ 21, ಕಾಂಗ್ರೆಸ್ -ಜೆಡಿಎಸ್ : 7, ಇತರೆ 0
ಮೈ ಆಕ್ಸಿಸ್ : ಬಿಜೆಪಿ 23, ಕಾಂಗ್ರೆಸ್ -ಜೆಡಿಎಸ್ 4, ಇತರೆ 1
ನ್ಯೂಸ್ ನೇಷನ್ : ಬಿಜೆಪಿ 18, ಕಾಂಗ್ರೆಸ್ 10, ಇತರೆ 0
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications