ಟೈಮ್ಸ್ ನೌ ವಿಎಂಆರ್ : ಕರ್ನಾಟಕದಿ ಅರಳಿದ ಬಿಜೆಪಿ, ಮುದುಡಿದ ಕೈ-ತೆನೆ
Recommended Video
ಬೆಂಗಳೂರು, ಮಾರ್ಚ್ 18 : ಲೋಕಸಭಾ ಚುನಾವಣೆ 2019ರ ಮತದಾನೋತ್ತರ ಸಮೀಕ್ಷೆ ಭಾನುವಾರ(ಮೇ 19) ಸಂಜೆ ಪ್ರಕಟಗೊಂಡಿದೆ. ಕರ್ನಾಟಕದಲ್ಲಿ ಏಪ್ರಿಲ್ 18 ಮತ್ತು 23ರಂದು 2 ಹಂತದಲ್ಲಿ ಮತದಾನ ನಡೆಸಲಾಗಿತ್ತು. ಏಪ್ರಿಲ್ 11ರಿಂದ ಮೇ 19ರ ತನಕ ಮತದಾನ ನಡೆಸಲಾಗಿತ್ತು. ವಿವಿಧ ಸಂಸ್ಥೆಗಳ ಸಮೀಕ್ಷೆಗಳ ಸಂಗ್ರಹದಂತೆ ಕರ್ನಾಟಕದಲ್ಲಿ ಬಿಜೆಪಿಯ ಕಮಲ ಅರಳುವುದು ನಿಶ್ಚಿತವಾಗಿದೆ.
543 ಸ್ಥಾನಗಳಿಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಕ್ರಿಯೆ, ಶೇಕಡಾವಾರು ಮತದಾನದ ಆಧಾರದ ಮೇಲೆ ವಿವಿಧ ಮಾಧ್ಯಮ ಸಂಸ್ಥೆಗಳು 2019ರಲ್ಲಿ ಯಾರು ಅಧಿಕಾರಕ್ಕೇರಲಿದ್ದಾರೆ ಎಂದು ತಿಳಿಸಲಿದೆ.
ಟೈಮ್ಸ್ ನೌ ಚುನಾವಣಾಪೂರ್ವ ಫಲಿತಾಂಶ : ಕರ್ನಾಟಕದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ 13 ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಸಮೀಕ್ಷೆ ಹೇಳಿತ್ತು. ಜೆಡಿಎಸ್ ಪಕ್ಷ 8 ಕ್ಷೇತ್ರಗಳ ಪೈಕಿ 1ರಲ್ಲಿ ಮಾತ್ರ ಜಯಗಳಿಸಲಿದೆ ಎಂದು ಹೇಳಲಾಗಿತ್ತು.

ಚುನಾವಣಾ ಪೂರ್ವ ಸಮೀಕ್ಷೆಯ ಅನ್ವಯ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ 13 (12+1), ಬಿಜೆಪಿ 15 ಕ್ಷೇತ್ರಗಳಲ್ಲಿ ಜಯಗಳಿಸಲಿವೆ. ಸಮೀಕ್ಷೆಗಳ ಪ್ರಕಾರ ಕರ್ನಾಟಕದಲ್ಲಿ ಮೈತ್ರಿಕೂಟ ಶೇ 43.50ರಷ್ಟು ಮತಗಳನ್ನು ಪಡೆಯಲಿದೆ. ಬಿಜೆಪಿ 44.30 ರಷ್ಟುಮತ ಹಾಗೂ ಇತರರು 11.20 ರಷ್ಟು ಮತಗಳನ್ನು ಪಡೆಯಲಿದ್ದಾರೆ ಎಂದು ವಿವರವಾಗಿ ವರದಿ ನೀಡಲಾಗಿತ್ತು.
2014ರಲ್ಲಿ ಬಿಜೆಪಿ 282 ಹಾಗೂ ಎನ್ಡಿಎ 336 ಸ್ಥಾನಗಳನ್ನು ಗೆದ್ದು ಅಧಿಕಾರ ಸ್ಥಾಪಿಸಿತ್ತು. ಕಾಂಗ್ರೆಸ್ 44 ಹಾಗೂ ಯುಪಿಎ 60 ಸೀಟುಗಳನ್ನು ಮಾತ್ರ ಗೆಲ್ಲಲು ಸಾಧ್ಯವಾಗಿತ್ತು. ಕರ್ನಾಟಕದಲ್ಲಿ ಬಿಜೆಪಿ 17 , ಕಾಂಗ್ರೆಸ್ 9, ಜನತಾ ದಳ 2 ಸ್ಥಾನ ಗಳಿಸಿದ್ದವು.
ಕರ್ನಾಟಕ(28)
ಟೈಮ್ಸ್ ನೌ ವಿಎಂಆರ್ 2019: ಬಿಜೆಪಿ 21, ಕಾಂಗ್ರೆಸ್ -ಜೆಡಿಎಸ್ : 7, ಇತರೆ 0
ಮೈ ಆಕ್ಸಿಸ್ : ಬಿಜೆಪಿ 23, ಕಾಂಗ್ರೆಸ್ -ಜೆಡಿಎಸ್ 4, ಇತರೆ 1
ನ್ಯೂಸ್ ನೇಷನ್ : ಬಿಜೆಪಿ 18, ಕಾಂಗ್ರೆಸ್ 10, ಇತರೆ 0
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications