ABP News- CSDS exit poll : ಎನ್ ಡಿಎ ಅಶ್ವಮೇಧಕ್ಕೆ ಅಡ್ಡಿ, ಏನದು ಕೊರತೆ?
ಮೇ 19ಕ್ಕೆ ಲೋಕಸಭೆ ಚುನಾವಣೆಯ ಏಳು ಹಂತದ ಮತದಾನ ಮುಗಿದಿದೆ. 29 ರಾಜ್ಯಗಳು ಹಾಗೂ 7 ಕೇಂದ್ರಾಡಳಿತ ಪ್ರದೇಶದ ಒಟ್ಟು 542 ಸ್ಥಾನಗಳಿಗೆ ಮತದಾನ ನಡೆದಿದೆ. ತಮಿಳುನಾಡಿನ ವೆಲ್ಲೂರು- 1 ಲೋಕಸಭಾ ಕ್ಷೇತ್ರದ ಚುನಾವಣೆ ರದ್ದಾಗಿದೆ. ಈ ಬಾರಿ ಚುನಾವಣೆಯಲ್ಲಿ ಯಾರಿಗೆ, ಎಷ್ಟು ಸ್ಥಾನ ಎಂಬುದರ ಚುನಾವಣೋತ್ತರ ಸಮೀಕ್ಷೆ ಎಬಿಪಿ- ಸಿಎಸ್ ಡಿಎಸ್ ಏನು ಹೇಳುತ್ತಿದೆ ಎಂಬ ವಿವರ ಇಲ್ಲಿದೆ.
ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರಕಾರ ಮತ್ತೊಂದು ಅವಧಿಗೆ ಅವಕಾಶಕ್ಕಾಗಿ ಎದುರು ನೋಡುತ್ತಿದೆ. ಕಾಂಗ್ರೆಸ್ ನೇತೃತ್ವದ ಯುಪಿಎ ಒಂದು ಕಡೆ, ಬಿಜೆಪಿ ನೇತೃತ್ವದ ಎನ್ ಡಿಎ ಮತ್ತೊಂದು ಕಡೆ ಇದ್ದರೆ, ಈ ಎರಡು ಗುಂಪಿನ ಹೊರತಾಗಿ ಇರುವ ಸಮಾಜವಾದಿ ಪಕ್ಷ, ಬಹುಜನ ಸಮಾಜ ಪಕ್ಷ್ ಹಾಗೂ ತೃಣಮೂಲ ಕಾಂಗ್ರೆಸ್ ಪ್ರಮುಖ ಪಾತ್ರ ವಹಿಸುವುದು ನಿಶ್ಚಿತವಾಗಿದೆ.
2014ರ ಚುನಾವಣೆಯಲ್ಲಿ ಬಿಜೆಪಿ 282 ಸ್ಥಾನಗಳಲ್ಲಿ ಜಯಿಸುವ ಮೂಲಕ ಅದ್ಭುತವಾದ ಜಯ ದಾಖಲಿಸಿತ್ತು. 1984ರ ನಂತರ ಮೊದಲ ಬಾರಿಗೆ ಒಂದು ಪಕ್ಷಕ್ಕೆ ಬಹುಮತಕ್ಕೆ ಬೇಕಾದ 272 ಸ್ಥಾನಗಳು ದೊರೆತಿತ್ತು. ಬಿಜೆಪಿಯು ತನ್ನ ಇತರ ಸಹವರ್ತಿ ಪಕ್ಷಗಳ ಜತೆ ಸೇರಿ ಎನ್ ಡಿಎ ಮೈತ್ರಿ ಕೂಟಕ್ಕೆ 334 ಸ್ಥಾನಗಳು ದೊರೆತಿದ್ದವು.

ಹಾಗಿದ್ದರೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಎಷ್ಟು ಸ್ಥಾನ ಗಳಿಸಬಹುದು ಎಂಬ ಲೆಕ್ಕಾಚಾರ ಇಲ್ಲಿದೆ:
ಬಿಜೆಪಿ ಮತ್ತು ಮಿತ್ರ ಪಕ್ಷಗಳು 267
ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳು 127
ಇತರರು 148
ಉತ್ತರಪ್ರದೇಶದಲ್ಲಿ ಸ್ಥಾನಗಳ ಲೆಕ್ಕಾಚಾರ
ಒಟ್ಟು ಸ್ಥಾನಗಳು 80
ಬಿಜೆಪಿ+ 22
ಕಾಂಗ್ರೆಸ್+ 2
ಮಹಾಘಟಬಂಧನ್ 56
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications