ನ್ಯೂಸ್ ಎಕ್ಸ್ ಸಮೀಕ್ಷೆ: ಕರ್ನಾಟಕದಲ್ಲಿ ಬಿಜೆಪಿಗಿಲ್ಲ ನಿರೀಕ್ಷಿತ ಗೆಲುವು
Recommended Video
ಬೆಂಗಳೂರು, ಮೇ 19: ನ್ಯೂಸ್ ಎಕ್ಸ್ ಮತ್ತು ನೇತಾ ಒಟ್ಟಾಗಿ ನಡೆಸಿರುವ ಸಮೀಕ್ಷೆ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನ ಸಿಗಲಿದೆ, ಕಾಂಗ್ರೆಸ್ ಜೆಡಿಎಸ್ ಒಟ್ಟಾಗಿ ಕೇವಲ 12 ಸ್ಥಾನಗಳಲ್ಲಿ ಗೆಲ್ಲಲಿದೆ.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಸಮೀಕ್ಷೆ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿಯು 15 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ, ಕಾಂಗ್ರೆಸ್ 10 ರಲ್ಲಿ ಗೆದ್ದರೆ ಜೆಡಿಎಸ್ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಪಕ್ಷೇತರರು ಒಂದು ಸ್ಥಾನದಲ್ಲಿ ಗೆಲುವು ಸಾಧಿಸಲಿದ್ದಾರೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು 17 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು, ಆದರೆ ಈ ಬಾರಿ 15 ಸ್ಥಾನಗಳಲ್ಲಿ ಅಷ್ಟೆ ಗೆಲುವು ಸಾಧಿಸಲಿದೆ ಎಂದು ನ್ಯೂಸ್ ಎಕ್ಸ್ ಮತ್ತು ನೇತಾ ಸಮೀಕ್ಷೆ ಹೆಳುತ್ತಿದೆ.

ಕಳೆದ ಲೋಕಸಭೆ ಚುನಾವಣೆಗೆ ಹೋಲಿಸಿಕೊಂಡಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಸ್ಥಾನವನ್ನು ಸ್ವಲ್ಪ ಉತ್ತಮಪಡಿಸಿಕೊಂಡು 10 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ, ಜೆಡಿಎಸ್ ಪಕ್ಷಕ್ಕೆ ಆಘಾತಕಾರಿ ಫಲಿತಾಂಶ ದೊರೆಯಲಿದ್ದು ಅದು ಕೇವಲ ಎರಡು ಸ್ಥಾನಗಳಲ್ಲಿ ಮಾತ್ರವೇ ಗೆಲುವು ಸಾಧಿಸಲಿದೆ ಎನ್ನುತ್ತಿದೆ ಸಮೀಕ್ಷೆ.

ಜೆಡಿಎಸ್ಗೆ ಆಘಾತಕಾರಿ ಫಲಿತಾಂಶ
ಕಳೆದ ಲೋಕಸಭೆ ಚುನಾವಣೆಗೆ ಹೋಲಿಸಿಕೊಂಡಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಸ್ಥಾನವನ್ನು ಸ್ವಲ್ಪ ಉತ್ತಮಪಡಿಸಿಕೊಂಡು 10 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ, ಜೆಡಿಎಸ್ ಪಕ್ಷಕ್ಕೆ ಆಘಾತಕಾರಿ ಫಲಿತಾಂಶ ದೊರೆಯಲಿದ್ದು ಅದು ಕೇವಲ ಎರಡು ಸ್ಥಾನಗಳಲ್ಲಿ ಮಾತ್ರವೇ ಗೆಲುವು ಸಾಧಿಸಲಿದೆ ಎನ್ನುತ್ತಿದೆ ಸಮೀಕ್ಷೆ.

ನಿಖಿಲ್ ಕುಮಾರಸ್ವಾಮಿಗೆ ಸೋಲು?
ಜೆಡಿಎಸ್ ನ ದೇವೇಗೌಡ, ಪ್ರಜ್ವಲ್ ರೇವಣ್ಣ ಮತ್ತು ನಿಖಿಲ್ ಕುಮಾರಸ್ವಾಮಿ ಅವರುಗಳಲ್ಲಿ ಇಬ್ಬರು ಮಾತ್ರವೇ ಗೆಲವು ಸಾಧಿಸಲಿದ್ದಾರೆ ಎಂದು ಸಮೀಕ್ಷೆ ಹೇಳುತ್ತಿದೆ, ಒಂದು ಕ್ಷೇತ್ರ ಪಕ್ಷೇತರರ ಪಾಲಾಗಲಿದೆ ಎಂದು ಹೇಳಿರುವುದು ನೋಡಿದರೆ ನಿಖಿಲ್ ಕುಮಾರಸ್ವಾಮಿ ಸೋಲಲಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ.

ಎನ್ಡಿಎಗೆ ಇಲ್ಲ ಪೂರ್ಣ ಬಹುಮತ
ನ್ಯೂಸ್ ಎಕ್ಸ್, ನೇತಾ ಸಮೀಕ್ಷೆ ಪ್ರಕಾರ ಎನ್ಡಿಎಗೂ ಪೂರ್ಣ ಬಹುಮತ ಸಿಗುತ್ತಿಲ್ಲ, ಎನ್ಡಿಎಗೆ 242 ಸೀಟುಗಳು ಮಾತ್ರವೇ ಸಿಗುತ್ತಿದೆ. ಯುಪಿಎಗೆ 162, ಇತರೆ 135 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ.

ಕಳೆದ ಬಾರಿಗಿಂತ ಕಡಿಮೆ ಸ್ಥಾನ
ಇತರ ಬಹುತೇಕ ಸಮೀಕ್ಷೆಗಳ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿಗೆ ಉತ್ತಮ ಫಲಿತಾಂಶ ದೊರೆಯುತ್ತಿದೆ, ನ್ಯೂಸ್ ಎಕ್ಸ್, ನೇತಾ ಸಮೀಕ್ಷೆಯಲ್ಲಿ ಕಾಂಗ್ರೆಸ್ ಗಿಂತಲೂ ಹೆಚ್ಚು ಸ್ಥಾನ ನೀಡಿದೆಯಾದರೂ ಕಳೆದ ಲೋಕಸಭೆ ಚುನಾವಣೆಗಿಂತಲೂ ಕಡಿಮೆ ಸ್ಥಾನ ಗಳಿಸಲಿದೆ ಎನ್ನಲಾಗುತ್ತಿದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications