ರಾಷ್ಟ್ರೀಯ ಶಿಕ್ಷಣ ದಿನಾಚರಣೆ, ಮಹತ್ವ, ಅಜಾದ್ ಹಿರಿಮೆ, ಟ್ವೀಟ್
ಬೆಂಗಳೂರು, ನವೆಂಬರ್ 11: ಸ್ವಾತಂತ್ರ್ಯ ಭಾರತದ ಪ್ರಪ್ರಥಮ ಶಿಕ್ಷಣ ಸಚಿವ 'ಭಾರತರತ್ನ' ಡಾ.ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರ ಜನ್ಮದಿನವನ್ನು 'ರಾಷ್ಟ್ರೀಯ ಶಿಕ್ಷಣ ದಿನ'ವನ್ನಾಗಿ ನವೆಂಬರ್ 11ರಂದು ಆಚರಿಸಲಾಗುತ್ತದೆ.
ಡಾ.ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ಕೊಡುಗೆಗಳನ್ನು ಸ್ಮರಿಸಿಕೊಳ್ಳಲು ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲಾಗುತ್ತದೆ.
ಗಾಂಧೀಜಿಯವರ 'ಸ್ವದೇಶಿ', 'ಸ್ವರಾಜ್' ಚಿಂತನೆಗಳಿಗೆ ಮಾರು ಹೋಗಿ ಅವರ ಒಡನಾಡಿಯಾಗಿದ್ದಾರೆ. ಅಬ್ದುಲ್ ಕಲಾಂ ಅವರು 1923ರ ವರ್ಷದಲ್ಲಿ ತಮ್ಮ 35ನೇ ವಯಸ್ಸಿನಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದವರು.
1931ರ ವರ್ಷದಲ್ಲಿ 'ದರ್ಶನ ಸತ್ಯಾಗ್ರಹ'ದ ಪ್ರಮುಖ ಆಯೋಜಕರಾಗಿದ್ದ ಮೌಲಾನಾ ಅವರು ಹಲವಾರು ಕಠಿಣ ಸೆರೆವಾಸಗಳನ್ನು ಕಂಡರು. ಕ್ವಿಟ್ ಇಂಡಿಯಾ ಚಳುವಳಿಯ ಸಂದರ್ಭದಲ್ಲಿ ಮೂರು ವರ್ಷಗಳ ಕಾಲ ಸತತವಾಗಿ ಸೆರೆಯಲ್ಲಿಯೇ ಇದ್ದರು
ನವೆಂಬರ್ 11, 1888ರಲ್ಲಿ ಜನಿಸಿದ್ದ ಮೌಲಾನಾ ಅವರು ಉರ್ದು ವಿದ್ವಾಂಸರಾಗಿದ್ದರು. ಅವರು ತಮ್ಮ ಬರವಣಿಗೆಗಾಗಿ 'ಆಜಾದ್' ಎಂಬ ನಾಮಾಂಕಿತವನ್ನು ಬಳಸುತ್ತಿದ್ದರು. ಹೀಗಾಗಿ ಅವರು ಮೌಲಾನಾ ಆಜಾದ್ ಎಂದೇ ಪ್ರಸಿದ್ದರು.

ಅಸಹಕಾರ ಚಳುವಳಿಯಲ್ಲಿ ಅತ್ಯಂತ ಕ್ರಿಯಾಶೀಲ ಯುವಕ
ಪತ್ರಕರ್ತರಾಗಿ ಬ್ರಿಟಿಷ್ ಆಡಳಿತ ವಿರುದ್ಧ ಬರೆಯುತ್ತಿದ್ದ ಲೇಖನಗಳಿಂದ ಮೌಲಾನಾ ಆಜಾದರು ಪ್ರಸಿದ್ಧಿ ಪಡೆದಿದ್ದರು. ಖಿಲಾಫತ್ ಚಳುವಳಿಯ ನೇತೃತ್ವ ವಹಿಸಿದ್ದ ಆಜಾದರು ಮಹಾತ್ಮ ಗಾಂಧೀಜಿಯವರ ನಿಕಟವರ್ತಿಗಳಾದರು. ಮಹಾತ್ಮರು ಆಯೋಜಿಸಿದ್ದ ಅಸಹಕಾರ ಚಳುವಳಿಯಲ್ಲಿ ಅತ್ಯಂತ ಕ್ರಿಯಾಶೀಲ ಯುವಕ ಎಂದು ಹೆಸರಾದರು
|
ಶಿಕ್ಷಣದ ಮಹತ್ವ ಸಾರಿದ ಆಜಾದ್
ಶಿಕ್ಷಣವೆಂದರೆ ಬರೀ ಓದುವುದಲ್ಲ, ಕಲಿಯುವುದು ಹಾಗೂ ಕಲಿಸುವುದು
|
ಅಜಾದ್ ಹಿರಿಮೆ
"Educationists must build capacities in spirit of inquiry, creativity, entrepreneurial & moral leadership among students", Maulana Abul Azad's advice was always progressive. My humble tribute to the great freedom fighter & academician
|
ಶಿಕ್ಷಣ ನೀತಿ
ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸಿದ ಅಜಾದ್
-
NCERT 8ನೇ ತರಗತಿ ಸಮಾಜ ವಿಜ್ಞಾನ ಪಠ್ಯ ಪರಿಷ್ಕರಣೆಗೆ ತ್ರಿಸದಸ್ಯ ಸಮಿತಿ ರಚಿಸಿದ ಕೇಂದ್ರ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ 104 ಕೋಟಿ ರೂ. ವೆಚ್ಚದಲ್ಲಿ ಉಚಿತ ಶೂ, ಸಾಕ್ಸ್ ವಿತರಣೆಗೆ ಸರ್ಕಾರದ ಆದೇಶ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ












Click it and Unblock the Notifications