News makers; ಗೂಗಲ್ನಲ್ಲಿ ಅತಿ ಹೆಚ್ಚು ಸರ್ಚ್ ಆದವರು!
2020ನೇ ವರ್ಷ ಮುಗಿಯುತ್ತಾ ಬಂದಿದೆ. ಪ್ರಸಿದ್ಧ ಸರ್ಚ್ ಇಂಜಿನ್ ಗೂಗಲ್ Year in Search ಪಟ್ಟಿಯನ್ನು ಬಿಡುಗಡೆ ಮಾಡಿದೆ. ಭಾರತದಲ್ಲಿ ಈ ವರ್ಷ ಟಾಪ್ ಸರ್ಚ್ ಆದ ವ್ಯಕ್ತಿಗಳ ಹೆಸರುಗಳನ್ನು ಪಟ್ಟಿ ಒಳಗೊಂಡಿದೆ.
ಅಚ್ಚರಿಯ ಸಂಗತಿ ಎಂದರೆ ಬಾಲಿವುಡ್ ನಟರಾದ ಅಮಿತಾಬ್ ಬಚ್ಚನ್, ಕಂಗನಾ ರಣಾವತ್, ರೇಹಾ ಚಕ್ರವರ್ತಿ, ಅಂಕಿತಾ ಲೋಕಂಡೆ ಅವರು ಸೇರಿದ್ದಾರೆ. ಕೋವಿಡ್ ವಿಚಾರಕ್ಕೆ ಅಮಿತಾಬ್, ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ರೇಹಾ, ಅಂಕಿತಾ ಅತಿ ಹೆಚ್ಚು ಸರ್ಚ್ ಆಗಿದ್ದಾರೆ.
ಅಂತರಾಷ್ಟ್ರೀಯ ಮಟ್ಟದ ಪ್ರಭಾವಿ ವ್ಯಕ್ತಿಗಳಾದ ಕಿಮ್ ಜಾನ್, ಅಫ್ಘಾನಿಸ್ತಾನದ ಕ್ರಿಕೆಟಿಗ ರಶೀದ್ ಖಾನ್, ಅಮೆರಿಕದ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿರುವ ಕಮಲಾ ಹ್ಯಾರೀಸ್ ಕುರಿತು ಸಹ ಭಾರತದಲ್ಲಿ ಅತಿ ಹೆಚ್ಚು ಜನರು ಗೂಗಲ್ ಸರ್ಚ್ ಮಾಡಿದ್ದಾರೆ.

ಡಿಸೆಂಬರ್ 9ರಂದು ವರ್ಷಾ ಅತಿ ಹೆಚ್ಚು ಸರ್ಚ್ ಮಾಡಿದ ವ್ಯಕ್ತಿಗಳ ಪಟ್ಟಿಯನ್ನು ಗೂಗಲ್ ಬಿಡುಗಡೆ ಮಾಡಿದೆ. ಜೋ ಬೈಡೆನ್, ಅರ್ನಬ್ ಗೋಸ್ವಾಮಿ, ಗಾಯಕಿ ಕನ್ನಿಕಾ ಕಪೂರ್ ಅವರ ಹೆಸರುಗಳು ಸಹ ಹೆಚ್ಚು ಸರ್ಚ್ ಆದ ವ್ಯಕ್ತಿಯಗಳ ಪಟ್ಟಿಯಲ್ಲಿದೆ.
ಅತಿ ಹೆಚ್ಚು ಸರ್ಚ್ ಆದವರು
1. ಜೋ ಬೈಡನ್
2. ಅರ್ನಬ್ ಗೋಸ್ವಾಮಿ
3. ಕನ್ನಿಕಾ ಕಪೂರ್
4. ಕಿಮ್ ಜಾಂಗ್ ಉಂಗ್
5. ಅಮಿತಾಬ್ ಬಚ್ಚನ್
6. ರಶೀದ್ ಖಾನ್
7. ರೇಹಾ ಚಕ್ರವರ್ತಿ
8. ಕಮಲಾ ಹ್ಯಾರೀಸ್
9. ಅಂಕಿತಾ ಲೋಕಂಡೆ
10. ಕಂಗನಾ ರಾಣವತ್
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications