ವರ್ಷದ ವ್ಯಕ್ತಿ : ಕ್ರಿಕೆಟ್ ದಿಗ್ಗಜ ಅನಿಲ್ ಕುಂಬ್ಳೆ
ಹೊಸ ವರ್ಷವನ್ನು ಸ್ವಾಗತಿಸಲು ಒನ್ಇಂಡಿಯಾ ಕೂಡಾ ಸಜ್ಜಾಗಿದೆ. ಹಳೆಯ ವರ್ಷದ ಕಹಿ ಘಟನೆಗಳನ್ನು ಮರೆತು ಹೊಸ ಕನಸುಗಳ ಜೊತೆ ಹೊಸ ವರ್ಷಕ್ಕೆ ಕಾಲಿಡಲು ಮುಂದಾಗಿರುವ ನಮ್ಮ ಓದುಗರ ಮುಂದೆ ವರ್ಷದ ವ್ಯಕ್ತಿಗಳನ್ನು ಪರಿಚಯಿಸುತ್ತಿದ್ದೇವೆ.
ಟೀಂ ಇಂಡಿಯಾದ ಮಾಜಿ ಬೌಲರ್, ಮಾಜಿ ನಾಯಕ, ಮಾಜಿ ಕೋಚ್ ಹೆಮ್ಮೆಯ ಕನ್ನಡಿಗ ಅನಿಲ್ ಕುಂಬ್ಳೆ ಪರ ಸಾರ್ವಜನಿಕರ ಪ್ರೀತಿ ಹೇಗಿದೆ ಎಂಬುದು ಈ ವರ್ಷ ಜನಜನಿತವಾಯಿತು.

ಸುಮಾರು 18 ವರ್ಷಗಳ ತಮ್ಮ ಕ್ರಿಕೆಟ್ ಜೀವನದಲ್ಲಿ ಟೀಂ ಇಂಡಿಯಾಗೆ ಹಲವು ಕೊಡುಗೆಗಳನ್ನು ನೀಡಿದ್ದಾರೆ. ಭಾರತೀಯ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರರ ಹುದ್ದೆಗೆ ಅನಿಲ್ ಕುಂಬ್ಳೆ ರಾಜಿನಾಮೆ ಸಲ್ಲಿಸಿದ್ದೇ ತಡ, ಕುಂಬ್ಳೆ ಪರವಾಗಿ ದೊಡ್ಡದೊಂದು ಅನುಕಂಪದ ಅಲೆ ಬಂದಿತ್ತು. ಕುಂಬ್ಳೆಯಂಥ ದಿಗ್ಗಜರನ್ನು ಆಡಳಿತ ಮಂಡಳಿ ನಡೆಸಿಕೊಂಡ ರೀತಿ ಸರಿ ಇಲ್ಲ ಎಂದು ಅಭಿಮಾನಿಗಳು, ಮಾಜಿ, ಹಾಲಿ, ಕ್ರಿಕೆಟರ್ ಗಳು ಬೆಂಬಲಿಸಿದರು. ಇದಕ್ಕೆ ಪೂರಕವಾಗಿ ಅವರು ಕಾರ್ಯಕ್ಷಮತೆಯೂ ಹಾಗೇ ಇತ್ತು.
46 ವರ್ಷ ವಯಸ್ಸಿನ ಕುಂಬ್ಳೆ ಅವರು ಕಳೆದ 12 ತಿಂಗಳುಗಳಲ್ಲಿ ವೆಸ್ಟ್ ಇಂಡೀಸ್ (2-0), ನ್ಯೂಜಿಲೆಂಡ್ (3-0), ಇಂಗ್ಲೆಂಡ್ (4-0), ಬಾಂಗ್ಲಾದೇಶ (1-0), ಆಸ್ಟ್ರೇಲಿಯಾ(1-0) ವಿರುದ್ಧ ಟೆಸ್ಟ್ ಸರಣಿ ಗೆದ್ದ ತಂಡದ ಕೋಚ್ ಆಗಿದ್ದರು. 8 ಏಕದಿನ ಕ್ರಿಕೆಟ್ ಹಾಗೂ ಐದು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ.
ಅನಿಲ್ ಕುಂಬ್ಳೆ ಅವರು ಕೇವಲ ದುಡ್ಡಿಗಾಗಿ ಕೋಚ್ ಪದವಿಗೇರಿದವರಲ್ಲ ಎಂಬುದು ಈಗ ಎಲ್ಲರಿಗೂ ಮನವರಿಕೆಯಾಗುತ್ತಿದೆ. ಕುಂಬ್ಳೆ ಅವರು ಅವರು ನೀಡಿದ ಸಲಹೆ, ಶಿಫಾರಸುಗಳಿಗೆ ಈಗ ಬೆಲೆ ಬಂದಿದೆ. ಕೊಹ್ಲಿ ಸೇರಿದಂತೆ ಎಲ್ಲರ ಸಂಬಳ ಏರಿಕೆಯಾಗಿದೆ. ಕುಂಬ್ಳೆ ಅವರ ದಕ್ಷತೆ ಹಾಗೂ ದೂರದರ್ಶಿತ್ವ ಟೀಂ ಇಂಡಿಯಾಕ್ಕೆ ಬುನಾದಿಯಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications