ವಿಡಿಯೋ: ಹೆಬ್ಬಾವಿನೊಂದಿಗೆ ಈಜುಕೊಳದಲ್ಲಿ ಮಕ್ಕಳ ಮೋಜು
ಇತ್ತೀಚೆಗೆ ವಿಷಕಾರಿ ಪ್ರಾಣಿಗಳನ್ನು ಸಾಕುವ ಪ್ರೌವೃತ್ತಿಯನ್ನು ಮನುಷ್ಯ ರೂಢಿಸಿಕೊಳ್ಳುತ್ತಿದ್ದಾನೆ. ಇದಕ್ಕೆ ಸಾಕ್ಷಿ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಡಿಯೋಗಳು. ಕೆಲ ವಿಡಿಯೋಗಳಲ್ಲಿ ಮನುಷ್ಯ ವಿಷಕಾರಿ ಪ್ರಾಣಿಗಳೊಂದಿಗೆ ಯಾವುದೇ ಭಯ ಆತಂಕವಿಲ್ಲದೇ ಬೆರೆಯುವುದು ನೋಡಗರನ್ನು ಬೆಚ್ಚಿ ಬೀಳಿಸುತ್ತವೆ. ಇತ್ತೀಚೆಗೆ ಅಂತಹದೇ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಈಜುಕೊಳದಲ್ಲಿ ಸಾಮಾನ್ಯವಾಗಿ ನೆಚ್ಚಿನ ನಾಯಿ ಬೆಕ್ಕುಗಳೊಂದಿಗೆ ಈಜಲು ಅಥವಾ ಅವುಗಳೊಂದಿಗೆ ಆಟವಾಡುವುದನ್ನ ನಾವು ನೋಡಿದ್ದೇವೆ ಕೇಳಿದ್ದೇವೆ. ಆದರೆ ಇಲ್ಲೊಂದು ವಿಡಿಯೋದಲ್ಲಿ ಅಪಾಯಕಾರಿ ಧೈತ್ಯ ಹೆಬ್ಬಾವಿನೊಂದಿಗೆ ಮಕ್ಕಳು ಈಜುಕೊಳದಲ್ಲಿ ಆಟವಾಡುತ್ತಾರೆ. ಈ ಭಯಾನಕ ವಿಡಿಯೋ ಕಂಡು ಜನ ಬೆಚ್ಚಿಬಿದ್ದಿದ್ದಾರೆ.
ಸಣ್ಣ ಹಾವು ನೋಡಿದರೆ ಹತ್ತು ಅಡಿ ದೂರ ನಿಂತುಕೊಂಡು ಇಣುಕಿ ನೋಡುವ ಜನ ನಮ್ಮಲ್ಲಿದ್ದಾರೆ. ಹೀಗಿರುವಾಗ ಈಜುಕೊಳದಲ್ಲಿರುವ ಮಕ್ಕಳ ನಡುವೆ ಇರುವ ಉದ್ದನೆಯ, ಭಾರವಾದ ಹೆಬ್ಬಾವನ್ನು ನೋಡಿ, ಜನರ ಸ್ಥಿತಿ ಏನಾಗಬಹುದು ಎಂದು ಊಹಿಸಿಕೊಳ್ಳಿ. ಹೀಗಿರುವಾಗ ವೈರಲ್ ವಿಡಿಯೋದಲ್ಲಿ ದೈತ್ಯ ಹೆಬ್ಬಾವು ಮಕ್ಕಳೊಂದಿಗೆ ಈಜುಕೊಳದಲ್ಲಿ ಇರುವುದು ಕಂಡುಬಂದಿದೆ. ಇದನ್ನು ನೋಡಿದ ಜನ ನಿಜಕ್ಕೂ ಶಾಕ್ ಆಗಿದ್ದಾರೆ.

ಹೆಬ್ಬಾವಿಗೆ ಸಹನೆಯೋ? ಮಕ್ಕಳಿಗೆ ನಿರ್ಭಯವೋ?
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ಹೆಬ್ಬಾವು ಕೆಲವೇ ಸೆಕೆಂಡುಗಳಲ್ಲಿ ಅತ್ಯಂತ ಶಕ್ತಿಶಾಲಿ ವ್ಯಕ್ತಿಯನ್ನು ಕೊಲ್ಲುತ್ತದೆ. ಆಶ್ಚರ್ಯ ಎಂದರೆ ಈಜುಕೊಳದಲ್ಲಿರುವ ಮಕ್ಕಳು ಈ ಹೆಬ್ಬಾವು ಕಂಡು ಕೊಂಚವೂ ಭಯ ಪಡುವುದಿಲ್ಲ. ಅದನ್ನು ಮುಟ್ಟಲು ಹಿಂಜರಿಯುವುದಿಲ್ಲ. ಅದರೊಂದಿಗೆ ಸಹಜವಾಗಿ ವರ್ತಿಸುತ್ತಾರೆ. ಅಷ್ಟೇ ಅಲ್ಲದೇ ಮಕ್ಕಳ ಪೋಷಕರೂ ಮಕ್ಕಳನ್ನು ಧೈರ್ಯವಾಗಿ ಹಾವಿನೊಂದಿಗೆ ಈಜುಕೊಳದಲ್ಲಿ ಬಿಟ್ಟಿರುವುದು ಕಂಡುಬರುತ್ತದೆ. ಅವರೂ ಕೂಡ ಮಕ್ಕಳಿಗೆ ಹೆಬ್ಬಾವಿನೊಂದಿಗೆ ಬೆರೆಯಲು ಮಕ್ಕಳನ್ನು ಪ್ರೇರೇಪಿಸುತ್ತಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications