ಶಾಸಕರ ಮೌಲ್ಯ ಮಾಪನ; ರಮೇಶ್ ಜಾರಕಿಹೊಳಿ ಕಾರ್ಯ ವೈಖರಿಗೆ ಅಂಕ ನೀಡಿ
ವಿಧಾನಸಭೆ ಚುನಾವಣೆಗೆ ಕರ್ನಾಟಕ ಸಿದ್ಧವಾಗುತ್ತಿದೆ. ರಾಜಕೀಯ ಪಕ್ಷಗಳು ಚುನಾವಣೆಯ ತಯಾರಿ ಆರಂಭಿಸಿವೆ. ಕಳೆದ ಚುನಾವಣೆಯಲ್ಲಿ ಆಯ್ಕೆ ಮಾಡಿದ ಶಾಸಕರು ಮಾಡಿದ ಕೆಲಸಗಳಿಗೆ ಅಂಕ ನೀಡಲು ಅವಕಾಶ ನೀಡಲಾಗಿದೆ.
ಶಾಸಕರು ಕ್ಷೇತ್ರದ ಸಮಸ್ಯೆಗೆ ಸ್ಪಂದಿಸಿದ್ದು ಹೇಗೆ?, ಕೋವಿಡ್ ಸಮಯದಲ್ಲಿ ಶಾಸಕರ ಕಾರ್ಯ ವೈಖರಿ ಹೇಗಿತ್ತು?, ಎಂದು ಜನರು ಮೌಲ್ಯ ಮಾಪನ ಮಾಡಬಹುದು. ಒನ್ ಇಂಡಿಯಾ ಕನ್ನಡದ ಈ ಮೂಲಕ ಶಾಸಕರಿಗೆ ಅಂಕ ನೀಡಲು ಅವಕಾಶ ನೀಡಿದೆ.
ಒನ್ ಇಂಡಿಯಾ ಕನ್ನಡ ಶಾಸಕರ ಮೌಲ್ಯ ಮಾಪನ ಮಾಡಲು Rate your MLA ಎಂಬ ಅಭಿಯಾನ ನಡೆಸುತ್ತಿದೆ. ನಿಮ್ಮ ಕ್ಷೇತ್ರದ ಶಾಸಕರು ಮಾಡಿದ ಕೆಲಸಗಳಿಗೆ ನೀವು ಇಲ್ಲಿ ಸ್ಟಾರ್ಗಳನ್ನು ನೀಡುವ ಮೂಲಕ ಅಂಕ ಕೊಡಬಹುದು. ಸಾಮಾಜಿಕ ಜಾಲತಾಣಗಳಲ್ಲಿ ಈ ಪುಟವನ್ನು ಶೇರ್ ಮಾಡಬಹುದಾಗಿದೆ.

ಈ ಪುಟದಲ್ಲಿ ಜನರು ಬೆಳಗಾವಿ ಜಿಲ್ಲೆಯ ಗೋಕಾಕ್ ಕ್ಷೇತ್ರದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಕಾರ್ಯ ವೈಖರಿಗೆ ಅಂಕ ನೀಡಬಹುದು. ಮತದಾನ ಪೂರ್ಣಗೊಂಡ ಬಳಿಕ ಪುಟದ ಕೊನೆಯಲ್ಲಿ ಜನರು ನೀಡಿದ ಸರಾಸರಿ ಅಂಕ ನೋಡಬಹುದು. ಫೇಸ್ ಬುಕ್, ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಪುಟ ಶೇರ್ ಮಾಡಬಹುದು.
ರಮೇಶ್ ಜಾರಕಿಹೊಳಿ ಮೊದಲು ಕಾಂಗ್ರೆಸ್ ಪಕ್ಷದಲ್ಲಿದ್ದರು. 2018ರ ಚುನಾವಣೆಯಲ್ಲಿ ಗೋಕಾಕ್ನಲ್ಲಿ 90,249 ಮತಗಳನ್ನು ಪಡೆದು ಜಯಗಳಿಸಿದ್ದರು. ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದರು. 2019ರ ಡಿಸೆಂಬರ್ನಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿದು 29,006 ಮತಗಳ ಅಂತರದಿಂದ ಗೆದ್ದು ಪುನಃ ಶಾಸಕರಾಗಿ ಆಯ್ಕೆಗೊಂಡರು.
ಒಟ್ಟು 9 ಅಂಶಗಳ ಆಧಾರದ ಮೇಲೆ ಜನರು ಶಾಸಕ ರಮೇಶ್ ಜಾರಕಿಹೊಳಿ ಕಾರ್ಯ ವೈಖರಿ ಮೌಲ್ಯ ಮಾಪನ ಮಾಡಬಹುದು. ಸ್ಟಾರ್ ರೇಟಿಂಗ್ ಮೂಲಕ ಅಂಕ ನೀಡಬಹುದು. ಜನರು ವೋಟ್ ಮಾಡಿದ ಬಳಿಕ ಪುಟವನ್ನು ಹಂಚಿಕೆ ಮಾಡಬಹುದು.
ಶಾಸಕರ ಲಭ್ಯತೆ, ಕ್ಷೇತ್ರದ ಅಭಿವೃದ್ಧಿ ಕಾರ್ಯ, ವಿಧಾನಸಭೆಯಲ್ಲಿ ಮಾತನಾಡಿದ್ದು, ರಸ್ತೆ ಸೌಕರ್ಯ, ನೀರಿನ ಸೌಕರ್ಯ, ಮೂಲ ಸೌಕರ್ಯ ಮುಂತಾದ ಅಂಶಗಳ ಆಧಾರದ ಮೇಲೆ ಜನರು ವೋಟ್ ಮಾಡಲು ಅವಕಾಶ ಕೊಡಲಾಗಿದೆ.
ಇದು ಚುನಾವಣಾ ಪುಟವಾಗಿದೆ. ಗೋಕಾಕ್ ವಿಧಾನಸಭಾ ಕ್ಷೇತ್ರದ ವಿವರ, 2018ರ ಚುನಾವಣೆಯಲ್ಲಿ ಕಣದಲ್ಲಿದ್ದ ಅಭ್ಯರ್ಥಿಗಳ ವಿವರ, ಪಡೆದ ಮತಗಳು ಇತರ ಮಾಹಿತಿ ಇಲ್ಲಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications