Happy Makar Sankranti 2025 Wishes: 23 + ಮೆಸೇಜ್, ಶುಭಾಶಯ ಮತ್ತು ವಾಟ್ಸಪ್ ಸ್ಟೇಟಸ್ ಸಾಲುಗಳು ಇಲ್ಲಿವೆ!
ವರ್ಷದ ಮೊದಲ ಹಬ್ಬ ಸಂಕ್ರಾಂತಿ ಬಂದಿದೆ. ಎಳ್ಳುಬೆಲ್ಲ ತಿಂದು ಒಳ್ಳೆಯ ಮಾತನಾಡಿ ಎನ್ನುವುದು ಸಂಕ್ರಾಂತಿಯ ವಿಶೇಷ ಸಾಲುಗಳಲ್ಲಿ ಒಂದಾಗಿದೆ. ಸುಗ್ಗಿ ಸಂಭ್ರಮದ ಸಮಯದಲ್ಲಿ ರೈತಪಿ ವರ್ಗದವರು ಹಾಗೂ ಎಲ್ಲರೂ ಸಂಭ್ರಮದಿಂದ ಆಚರಿಸುವ ಹಬ್ಬ ಸಂಕ್ರಾಂತಿಯಾಗಿದ್ದು, ಬೆಳೆಗಳಿಗೆ ಪೂಜಿಸುವ ಕಾಲವೂ ಹೌದು. ಎಳ್ಳುಬೆಲ್ಲ ತಿನ್ನುವುದು / ಹಂಚುವುದು ಹಾಗೂ ಸಿಹಿ ತಿಂದು ಸಂಭ್ರಮ ಹಂಚಿಕೊಳ್ಳುವ ಹಬ್ಬ ಸಂಕ್ರಾಂತಿಯಾಗಿದೆ.
ಮಕರ ಸಂಕ್ರಾಂತಿಯಂದು ಸೂರ್ಯ ತನ್ನ ಪಥವನ್ನು ಬದಲಾಯಿಸುತ್ತಾನೆ ಇದು ಈ ಹಬ್ಬದ ಮತ್ತೊಂದು ವಿಶೇಷತೆ. ಸಂಕ್ರಾಂತಿ ದೇಶದಾದ್ಯಂತ ಹಿಂದೂಗಳು ಆಚರಿಸುವ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಹಬ್ಬದ ವಿಶೇಷದಲ್ಲಿ ನಿಮ್ಮ ಪ್ರೀತಿ ಪಾತ್ರರಿಗೆ ಹಾಗೂ ಆತ್ಮೀಯರಿಗೆ ಸಂಕ್ರಾಂತಿ ಹಬ್ಬದ ಶುಭಾಶಯ ತಿಳಿಸಿ. ಎಳ್ಳುಬೆಲ್ಲ ತಿಂದು ಒಳ್ಳೆ ಮಾತನಾಡುವುದರ ಜೊತೆಗೆ ಃಬ್ಬದ ಖುಷಿಯನ್ನೂ ಹಂಚಿಕೊಳ್ಳಿ....

* ಇಂದು ಸೂರ್ಯ ತನ್ನ ಪಥ ಬದಲಾಯಿಸುತ್ತಿದ್ದಾನೆ. ಪ್ರತಿ ಸೂರ್ಯೋದಯವೂ ಹೊಸ ಶುಭಾರಂಭವಾಗಿದೆ ನಿಮಗೂ ನಿಮ್ಮ ಕುಟುಂಬದವರಿಗೂ ಸಂಕ್ರಾಂತಿ ಹಬ್ಬದ ಶುಭಾಶಯ.
* ಸುಗ್ಗಿ ಸಂಭ್ರಮ ಶುರುವಾಗಿದೆ. ನಿಮ್ಮ ಪ್ರಯತ್ನಗಳೆಲ್ಲವೂ ಫಲ ಕೊಡಲಿ. ಯಶಸ್ಸು ಹಾಗೂ ಸಂತೋಷ ನಿಮ್ಮ ಜೀವನದಲ್ಲಿ ತುಂಬಿರಲಿ ಎಲ್ಲರಿಗೂ ಮಕರ ಸಂಕ್ರಾಂತಿಯ ಶುಭಾಶಯಗಳು.
* ಸಂಕ್ರಾಂತಿ ಸಂಭ್ರಮದ ಪ್ರಕಾಶಮಾನ ಸೂರ್ಯನ ಬೆಳಕು ನಿಮ್ಮ ಜೀವನದಲ್ಲಿ ಉಜ್ವಲ ಭವಿಷ್ಯವನ್ನು ರೂಪಿಸಲಿ. ಸಂಕ್ರಾಂತಿ ಹಬ್ಬದ ಶುಭಾಶಯಗಳು.
* ಸಂಕ್ರಾಂತಿ ಹಬ್ಬವು ನಿಮ್ಮ ಜೀವನದಲ್ಲಿ ಹೊಸ ಅವಕಾಶಗಳು ಮತ್ತು ಸಮೃದ್ಧಿಯನ್ನು ತರಲಿ. ನಿಮ್ಮ ಭವಿಷ್ಯ ಉಜ್ವಲವಾಗಿರಲಿ ನಿಮಗೆ ಹಾಗೂ ನಿಮ್ಮ ಕುಟುಂಬದವರಿಗೆ ಸಂಕ್ರಾಂತಿ ಹಬ್ಬದ ಶುಭಾಶಯ
* ಸಂಕ್ರಾಂತಿಯನ್ನು ಭರವಸೆ ಹಾಗೂ ತುಂಬು ಹೃದಯದಿಂದ ಸ್ವಾಗತಿಸಿ. ನಿಮ್ಮ ಜೀವನವು ಸಂತೋಷ ಹಾಗೂ ಸಮೃದ್ಧಿಯಿಂದ ತುಂಬಿರಲಿ ಸಂಕ್ರಾಂತಿ ಹಬ್ಬದ ಶುಭಾಶಯ.

* ಸಂಕ್ರಾಂತಿಯು ನಿಮ್ಮ ಜೀವನದಲ್ಲಿ ಹೊಸ ಅವಕಾಶಗಳನ್ನು ತರಲಿ. ಖುಷಿಯಿಂದ ತುಂಬಿರಲಿ.
* ಎಲ್ಲರಿಗೂ ಎಳ್ಳುಬೆಲ್ಲ ಹಂಚುವಂತೆ ಖುಷಿ ಸಂತೋಷಗಳನ್ನು ಹಂಚಿ, ಅದೇ ಖುಷಿ ನಿಮಗೆ ಹಿಂದಿರುಗಲಿ ಎಲ್ಲರಿಗೂ ಸಂಕ್ರಾಂತಿ ಹಬ್ಬದ ಶುಭಾಶಯಗಳು.
* ಸಂಕ್ರಾಂತಿಯಲ್ಲಿ ಸುಂದರ ನೆನಪುಗಳು ನಿಮ್ಮದಾಗಲಿ ನಿಮಗೆ ಹಾಗೂ ನಿಮ್ಮ ಕುಟುಂಬದವರಿಗೆ ಮಕರ ಸಂಕ್ರಾಂತಿಯ ಶುಭಾಶಯ.
* ಎಳ್ಳು ಮತ್ತು ಬೆಲ್ಲದ ಸಿಹಿ ನಿಮ್ಮ ಜೀವನದಲ್ಲಿ ಒಳ್ಳೆಯದನ್ನೇ ತುಂಬಲಿ. ನಿಮಗೆ ಹಾಗೂ ನಿಮ್ಮ ಕುಟುಂಬದವರಿಗೆ ಮಕರ ಸಂಕ್ರಾಂತಿಯ ಶುಭಾಶಯ.
* ಸಂಕ್ರಾಂತಿ ಸಂಭ್ರಮದಲ್ಲಿ ನಿಮ್ಮ ಮನೆ ನಗುವಿನಿಂದ ಹಾಗೂ ನಿಮ್ಮ ಹೊಲಗಳು ಸಮೃದ್ಧಿಯಿಂದ ತುಂಬಿರಲಿ. ಎಲ್ಲರಿಗೂ ಸಂಕ್ರಾಂತಿ ಹಬ್ಬದ ಶುಭಾಶಯಗಳು.
* ಸಂಕ್ರಾಂತಿಯ ಸಂಭ್ರಮದೊಂದಿಗೆ ನಿಮ್ಮ ಜೀವನದಲ್ಲೂ ಸಂತೋಷ, ಖುಷಿ ಹಾಗೂ ಸಮೃದ್ಧಿ ತುಂಬಿರಲಿ ನಿಮಗೆ ಹಾಗೂ ನಿಮ್ಮ ಕುಟುಂಬದವರಿಗೆ ಸಂಕ್ರಾಂತಿ ಹಬ್ಬದ ಆರ್ಥಿಕ ಶುಭಾಶಯ.
* ಸಂಕ್ರಾಂತಿ ಸಂಭ್ರಮದಲ್ಲಿ ಗಾಳಿಪಟಗಳು ಆಕಾಶದ ಎತ್ತರಕ್ಕೆ ಹಾರುವಂತೆ ನಿಮ್ಮ ಕನಸುಗಳು ಯಶಸ್ಸಿನ ದಡ ಸೇರಲಿ. ಎಲ್ಲರಿಗೂ ಸಂಕ್ರಾಂತಿ ಹಬ್ಬದ ಶುಭಾಶಯಗಳು.
* ಸುಗ್ಗಿ ಸಂಭ್ರಮವು ನಮಗೆ ಕಠಿಣ ಪರಿಶ್ರಮವನ್ನು ಗೌರವಿಸಬೇಕು ಹಾಗೂ ಆದರ್ಶ ಬದುಕನ್ನು ರೂಢಿಸಿಕೊಳ್ಳಬೇಕು ಎನ್ನುವ ಸಂದೇಶ ಕೊಡುತ್ತದೆ. ಈ ಸಂದೇಶಗಳನ್ನು ಪಾಲಿಸೋಣ ಎಲ್ಲರಿಗೂ ಸಂಕ್ರಾಂತಿ ಹಬ್ಬದ ಶುಭಾಶಯಗಳು.
* ಸೂರ್ಯ ಮಕರ ರಾಶಿಗೆ ಪ್ರವೇಶ ಮಾಡುವ ಈ ಶುಭ ಸಮಯದಲ್ಲಿ ನಿಮ್ಮ ಜೀವನದಲ್ಲಿ ಎಲ್ಲವೂ ಒಳ್ಳೆಯದೇ ಆಗಲಿ. ನಿಮಗೂ ನಿಮ್ಮ ಕುಟುಂಬದವರಿಗೂ ಮಕರ ಸಂಕ್ರಾಂತಿಯ ಶುಭಾಶಯಗಳು.
* ಸಂಕ್ರಾಂತಿ ಸಂಭ್ರಮದಲ್ಲಿ ಆಕಾಶದಲ್ಲಿ ಹಾರಾಡುವ ಬಣ್ಣದ ಗಾಳಿಪಟಗಳಂತೆ ನಿಮ್ಮ ಕನಸುಗಳು ಹಾರಾಡಲಿ. ಸಂಕ್ರಾಂತಿ ಹಬ್ಬದ ಶುಭಾಶಯಗಳು.
* ಈ ಮಕರ ಸಂಕ್ರಾಂತಿಯು ನಿಮ್ಮ ಜೀವನದಲ್ಲಿ ಹೊಸ ಆರಂಭಗಳಿಗೆ ಕಾರಣವಾಗಲಿ ಎಲ್ಲರಿಗೂ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು.
* ಸಂಕ್ರಾಂತಿ ಸಂಭ್ರಮವನ್ನು ನಿಮ್ಮ ಮನೆಯವರು ಹಾಗೂ ಆತ್ಮೀಯರೊಂದಿಗೆ ಕಳೆಯಿರಿ. ಈ ಸಂಕ್ರಾಂತಿ ನಿಮ್ಮ ಜೀವನದಲ್ಲಿ ಸಂತೋಷ ತುಂಬಲಿ
* ಸಿಹಿ ಹಾಗೂ ನಗುವನ್ನು ಹಂಚುವ ಮೂಲಕ ಸಂಕ್ರಾಂತಿ ಹಬ್ಬವನ್ನು ಸಂಭ್ರಮಿಸಿ. ಎಲ್ಲರಿಗೂ ಸಂಕ್ರಾಂತಿ ಹಬ್ಬದ ಶುಭಾಶಯಗಳು.
* ಸುಗ್ಗಿ ಕಾಲವು ನಿಮ್ಮ ಮನೆಗೆ ಸಮೃದ್ಧಿ, ಸಂತೋಷ ಹಾಗೂ ಸಂಭ್ರಮವನ್ನು ತರಲಿ. ಸಂಕ್ರಾಂತಿ ಹಬ್ಬದ ಶುಭಾಶಯಗಳು.
* ವಿಶೇಷ ಹಬ್ಬದಂದು ನಿಮ್ಮ ಪ್ರಾರ್ಥನೆಗಳು ಫಲಿಸಲಿ ನೀವು ಬಯಸಿದ್ದೆಲ್ಲ ನಿಮ್ಮ ಬಾಳಿನಲ್ಲಿ ಸಿಗಲಿ. ನಿಮಗೂ ಹಾಗೂ ನಿಮ್ಮ ಕುಟುಂಬದವರಿಗೆ ಸಂಕ್ರಾಂತಿ ಹಬ್ಬದ ಶುಭಾಶಯ.
* ಮಕರ ಸಂಕ್ರಾಂತಿಯು ನಿಮ್ಮ ಕುಟುಂಬಕ್ಕೆ ಸಮೃದ್ಧಿ ಹಾಗೂ ಒಲ್ಳೆಯ ಅದೃಷ್ಟವನ್ನು ತರಲಿ. ಎಲ್ಲರಿಗೂ ಮರಕ ಸಂಕ್ರಾಂತಿ ಹಬ್ಬದ ಶುಭಾಶಯಗಳು.
* ಮಕರ ಸಂಕ್ರಾಂತಿಯ ಸಂಭ್ರಮದಲ್ಲಿ ನಿಮಗೆ ಹಾಗೂ ನಿಮ್ಮ ಕುಟುಂಬದವರಿಗೆ ಎಲ್ಲವೂ ಒಳ್ಳೆಯದಾಗಲಿ. ಎಲ್ಲರಿಗೂ ಮಕರ ಸಂಕ್ರಾಂತಿ ಹಬ್ಬದ ಶುಭಾಶಯ.
* ಸೂರ್ಯ ಪಥ ಬದಲಾಯಿಸುವಂತೆ ನಿಮ್ಮ ಜೀವನದಲ್ಲೂ ಒಳ್ಳೆಯ ಪಥ ಶುರುವಾಗಲಿ ಎಲ್ಲರಿಗೂ ಸಂಕ್ರಾಂತಿ ಹಬ್ಬದ ಶುಭಾಶಯ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications