ವಿಡಿಯೋ: ರಾಮಾಯಣ, ಮಹಾಭಾರತದ ಬಗ್ಗೆ ಶಾಲಾ ಮಕ್ಕಳ ಜ್ಞಾನಕ್ಕೆ ಮೆಚ್ಚುಗೆ
ವಿಶೇಷ ಕಾರಣಕ್ಕಾಗಿ ಇಬ್ಬರು ಶಾಲಾ ಮಕ್ಕಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಇಬ್ಬರು ಮಕ್ಕಳು ಮಹಾಕಾವ್ಯಗಳಾದ ರಾಮಾಯಣ ಮತ್ತು ಮಹಾಭಾರತದ ವಿವರಗಳನ್ನು ನಿಲ್ಲಿಸದೇ ಹೇಳುವುದನ್ನು ವಿಡಿಯೋ ಒಳಗೊಂಡಿದೆ. ಇಬ್ಬರು ಹುಡುಗರಿಗೆ ಎರಡು ಮಹಾಕಾವ್ಯಗಳಿಂದ ಕೆಲವು ಪ್ರಶ್ನೆಗಳನ್ನು ಕೇಳಲಾಗುತ್ತದೆ. ಈ ಪ್ರಶ್ನೆಗಳಿಗೆ ಮಕ್ಕಳು ಥಟ್ ಅಂತ ಉತ್ತರ ಹೇಳುತ್ತಾರೆ. ಇವರ ಉತ್ತರ ಕೇಳಿದರೆ ಅವರ ನಾಲಿಗೆಯ ತುದಿಯಲ್ಲಿ ಉತ್ತರಗಳಿವೆ ಎಂಬಂತೆ ಕಂಡುಬರುತ್ತದೆ. ಟ್ವಿಟ್ಟರ್ ಬಳಕೆದಾರರಾದ ಬ್ಯೋಮಕೇಶ್ ಅವರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದು 92,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಹೊಂದಿದೆ.
ವಿಡಿಯೋದಲ್ಲಿ, ಅವರಲ್ಲಿ ಒಬ್ಬರಿಗೆ ಪಾಂಡವ ಸಹೋದರರು, ಅರ್ಜುನನ ಗುರು, ದ್ರೋಣಾಚಾರ್ಯರ ಮಗ ಮತ್ತು ಮಹಾಭಾರತದ ಕೆಲವು ಪ್ರಶ್ನೆಗಳನ್ನು ಕೇಳಲಾಗಿದೆ. ವಿಡಿಯೋದಲ್ಲಿರುವ ಇನ್ನೊಬ್ಬ ಹುಡುಗರಿಗೆ ರಾಮಾಯಣದ ಬಗ್ಗೆ ಪ್ರಶ್ನೆಗಳನ್ನು ಕೇಳಲಾಯಿತು. ಈ ಹುಡುಗ ಕೆಜಿ 2 ನಲ್ಲಿ ಓದುತ್ತಾನೆ ಮತ್ತು ಮಹಾಕಾವ್ಯಗಳ ಬಗ್ಗೆ ಅವನ ವಿಸ್ತಾರವಾದ ಜ್ಞಾನವು ಎಲ್ಲರನ್ನೂ ಆಶ್ಚರ್ಯಗೊಳಿಸಿದೆ.

ವಿಡಿಯೋವನ್ನು ಇಲ್ಲಿ ವೀಕ್ಷಿಸಿ:
ये कौन सा स्कूल है भाई यार , इधर ही एडमिशन कराओ बच्चों का 😇😇 pic.twitter.com/yFNpnVqBys
— Byomkesh (@byomkesbakshy) July 24, 2022
ಈ ವಿಡಿಯೋ ನೋಡಿದ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಮಕ್ಕಳ ಜ್ಞಾನವನ್ನು ಮೆಚ್ಚಿ ಕೆಲವರು ಪ್ರತಿಕ್ರಿಯೆ ನೀಡಿದ್ದಾರೆ. ಕೆಳಗಿನ ಕೆಲವು ಕಾಮೆಂಟ್ಗಳನ್ನು ನೋಡಿ:
inh bacho ko Shri ram ji ki sare purvajo k nam pata hai itni si age mai
— pranjal (@pranjal277779) July 24, 2022
mereko to bas ram ji ke pitaji k bare mai hi pata hai
baap re
bahut shandar pic.twitter.com/PbfSTIGpWd
Samjhdar bachche h bahot
— sʜɪᴠᴜ♡ (@Shivu_Memes) July 25, 2022
Impressive
— जॉन कबीर(Fauxy) (@rushtbhramin) July 25, 2022
-
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Viral Video: ಕಡಿಮೆ ಹಣದಲ್ಲಿ ಬದುಕೋದು ಹೇಗೆ ? ಬೆಂಗಳೂರು ಇಂಟರ್ನ್ ಹೇಳಿದ ಟ್ರಿಕ್ಗಳು -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ












Click it and Unblock the Notifications