ವಿಡಿಯೋ: ರಾಮಾಯಣ, ಮಹಾಭಾರತದ ಬಗ್ಗೆ ಶಾಲಾ ಮಕ್ಕಳ ಜ್ಞಾನಕ್ಕೆ ಮೆಚ್ಚುಗೆ
ವಿಶೇಷ ಕಾರಣಕ್ಕಾಗಿ ಇಬ್ಬರು ಶಾಲಾ ಮಕ್ಕಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಇಬ್ಬರು ಮಕ್ಕಳು ಮಹಾಕಾವ್ಯಗಳಾದ ರಾಮಾಯಣ ಮತ್ತು ಮಹಾಭಾರತದ ವಿವರಗಳನ್ನು ನಿಲ್ಲಿಸದೇ ಹೇಳುವುದನ್ನು ವಿಡಿಯೋ ಒಳಗೊಂಡಿದೆ. ಇಬ್ಬರು ಹುಡುಗರಿಗೆ ಎರಡು ಮಹಾಕಾವ್ಯಗಳಿಂದ ಕೆಲವು ಪ್ರಶ್ನೆಗಳನ್ನು ಕೇಳಲಾಗುತ್ತದೆ. ಈ ಪ್ರಶ್ನೆಗಳಿಗೆ ಮಕ್ಕಳು ಥಟ್ ಅಂತ ಉತ್ತರ ಹೇಳುತ್ತಾರೆ. ಇವರ ಉತ್ತರ ಕೇಳಿದರೆ ಅವರ ನಾಲಿಗೆಯ ತುದಿಯಲ್ಲಿ ಉತ್ತರಗಳಿವೆ ಎಂಬಂತೆ ಕಂಡುಬರುತ್ತದೆ. ಟ್ವಿಟ್ಟರ್ ಬಳಕೆದಾರರಾದ ಬ್ಯೋಮಕೇಶ್ ಅವರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದು 92,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಹೊಂದಿದೆ.
ವಿಡಿಯೋದಲ್ಲಿ, ಅವರಲ್ಲಿ ಒಬ್ಬರಿಗೆ ಪಾಂಡವ ಸಹೋದರರು, ಅರ್ಜುನನ ಗುರು, ದ್ರೋಣಾಚಾರ್ಯರ ಮಗ ಮತ್ತು ಮಹಾಭಾರತದ ಕೆಲವು ಪ್ರಶ್ನೆಗಳನ್ನು ಕೇಳಲಾಗಿದೆ. ವಿಡಿಯೋದಲ್ಲಿರುವ ಇನ್ನೊಬ್ಬ ಹುಡುಗರಿಗೆ ರಾಮಾಯಣದ ಬಗ್ಗೆ ಪ್ರಶ್ನೆಗಳನ್ನು ಕೇಳಲಾಯಿತು. ಈ ಹುಡುಗ ಕೆಜಿ 2 ನಲ್ಲಿ ಓದುತ್ತಾನೆ ಮತ್ತು ಮಹಾಕಾವ್ಯಗಳ ಬಗ್ಗೆ ಅವನ ವಿಸ್ತಾರವಾದ ಜ್ಞಾನವು ಎಲ್ಲರನ್ನೂ ಆಶ್ಚರ್ಯಗೊಳಿಸಿದೆ.

ವಿಡಿಯೋವನ್ನು ಇಲ್ಲಿ ವೀಕ್ಷಿಸಿ:
ये कौन सा स्कूल है भाई यार , इधर ही एडमिशन कराओ बच्चों का 😇😇 pic.twitter.com/yFNpnVqBys
— Byomkesh (@byomkesbakshy) July 24, 2022
ಈ ವಿಡಿಯೋ ನೋಡಿದ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಮಕ್ಕಳ ಜ್ಞಾನವನ್ನು ಮೆಚ್ಚಿ ಕೆಲವರು ಪ್ರತಿಕ್ರಿಯೆ ನೀಡಿದ್ದಾರೆ. ಕೆಳಗಿನ ಕೆಲವು ಕಾಮೆಂಟ್ಗಳನ್ನು ನೋಡಿ:
inh bacho ko Shri ram ji ki sare purvajo k nam pata hai itni si age mai
— pranjal (@pranjal277779) July 24, 2022
mereko to bas ram ji ke pitaji k bare mai hi pata hai
baap re
bahut shandar pic.twitter.com/PbfSTIGpWd
Samjhdar bachche h bahot
— sʜɪᴠᴜ♡ (@Shivu_Memes) July 25, 2022
Impressive
— जॉन कबीर(Fauxy) (@rushtbhramin) July 25, 2022
-
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications