ಸದ್ದಿಲ್ಲದೇ ಮಾರುಕಟ್ಟೆಗೆ ಬರಲು ಸಿದ್ಧವಾಗಿದೆ ಟೆಕ್ನೋ ಮೊಬೈಲ್: 108 MP ಕ್ಯಾಮೆರಾ ಲಭ್ಯ
ನೀವು ಬಜೆಟ್ ಸೆಗ್ಮೆಂಟ್ನಲ್ಲಿ ಕ್ಲಾಸಿಕ್ ಫೋನ್ ಒಂದನ್ನು ನೋಡ್ತಾ ಇದ್ದೀರಾ. ಹಾಗಿದ್ದರೆ ಕೆಲವು ದಿನಗಳ ಕಾಲದರೇ ನೀವು ಕಡಿಮೆ ಬೆಲೆಯಲ್ಲಿ ಉತ್ತಮ ಫೀಚರ್ಸ್ಗಳು ಇರುವ ಫೋನ್ ಪಡೆಯಬಹುದು. ಹೊಸ ಫೋನ್ನ್ನು Tecno ಶೀಘ್ರದಲ್ಲಿ ಮಾರುಕಟ್ಟೆಗೆ ಬಿಡಲಿದೆ. ಈ ಬಗ್ಗೆ ಮಾಹಿತಿ ಹೊರ ಬಿದ್ದಿದೆ.
ಈಗಾಗಲೇ ಟೆಕ್ನೋ ಕಂಪನಿ ತನ್ನ ಸ್ಟೈಲಿಷ್ ಫೋನ್ಗಳಿಂದ ಮಾರುಕಟ್ಟೆಯಲ್ಲಿ ಹವಾ ಕ್ರಿಯೇಟ್ ಮಾಡಿದೆ. ಈ ಕಂಪನಿಯ ಮೊಬೈಲ್ಗಳು ಸಹ ಎಲ್ಲ ರೇಂಜ್ನಲ್ಲಿವೆ. ಈಗ ಈ ಕಂಪನಿ ಬಜೆಟ್ ಫ್ರೆಂಡ್ಲಿ ಸೆಗ್ಮೆಂಟ್ ನಲ್ಲಿ ಮತ್ತೊಂದು ಫೋನ್ ಲಾಚ್ ಮಾಡಲಿದೆ. ಕಡಿಮೆ ಬೆಲೆಯಲ್ಲಿ ಮಾರುಕಟ್ಟೆಗೆ ಲಗ್ಗೆ ಇಡಲಿರುವ ಈ ಫೋನ್ 108 ಮೆಗಾಪಿಕ್ಸಲ್ ಕ್ಯಾಮೆರಾ ಕ್ಲೀಯಾರಿಟಿ ಹೊಂದಿದೆ.

Tecno ಶೀಘ್ರದಲ್ಲೇ ತನ್ನ ಮೊಬೈಲ್ಗಳ ಪಟ್ಟಿಗೆ ಮತ್ತೊಂದು ಹೊಸ ಸ್ಮಾರ್ಟ್ಫೋನ್ ಅನ್ನು ಸೇರಸಲಿದ್ದು, ಇದಕ್ಕೆ ಕಂಪನಿಯು Tecno Spark 20 Pro 5G ಎಂದು ಹೆಸರಿಸಿದೆ. ಈ ತಿಂಗಳು ಮಾರುಕಟ್ಟೆಯಲ್ಲಿ ಹಲವು ಕಂಪನಿಯ ಮೊಬೈಲ್ ಫೋನ್ಗಳು ಲಾಂಚ್ ಆಗಲಿವೆ. ಈ ತಿಂಗಳು, Samsung, Honor, OnePlus, Vivo, Oppo ಸೇರಿದಂತೆ ಹಲವು ಟೆಕ್ ಕಂಪನಿಗಳು ತಮ್ಮ ಹೊಸ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡಲಿವೆ. ಈ ಸಾಲಿಗೆ ಟೆಕ್ನೋ ಸೇರಿಕೊಳ್ಳಲಿದೆ.
ಟೆಕ್ನೋ ಟೆಕ್ನೋ ಸ್ಪಾರ್ಕ್ 20 ಪ್ರೊ 5 ಜಿ ಬಿಡುಗಡೆಗೆ ತಯಾರಿ ನಡೆಸಿದೆ. ಕಂಪನಿಯು ಇ-ಕಾಮರ್ಸ್ ವೆಬ್ಸೈಟ್ Amazon ನಲ್ಲಿ ಮೀಸಲಾದ ಮೈಕ್ರೋಸೈಟ್ ಲೈವ್ ನಲ್ಲಿ ಕಾಣಿಸಿಕೊಂಡಿದೆ. ಇದರಿಂದ ನೀವು ಮುಂಬರುವ ಫೋನ್ ಅನ್ನು Amazon ಹಾಗೂ ಕಂಪನಿಯ ವೆಬ್ ಸೈಟ್ನಿಂದ ಖರೀದಿಸ ಬಹುದಾಗಿದೆ.
ಟೆಕ್ನೋ ಕಂಪನಿ ಸ್ಪಾರ್ಕ್ 20 ಪ್ರೊ 5 ಜಿ ಬಿಡುಗಡೆಯ ದಿನಾಂಕದ ಬಗ್ಗೆ ಇನ್ನು ಯಾವುದೇ ಬಹಿರಂಗ ಹೇಳಿಕೆ ನೀಡಿಲ್ಲ. ಆದರೆ ಮೂಲಗಳ ಪ್ರಕಾರ ಕಂಪನಿಯು 15 ಸಾವಿರದಿಂದ 20 ಸಾವಿರದವಳಗೆ ಫೋನ್ ಬಿಡುಗಡೆ ಮಾಡಬಹುದು ಎಂದು ನಂಬಲಾಗಿದೆ.

ಏನೆಲ್ಲಾ ವಿಶೇಷತೆಗಳಿಂದ ಕೂಡಿದೆ?
ಟೆಕ್ನೋ ಸ್ಪಾರ್ಕ್ 20 ಪ್ರೋ 5 ಜಿ 6.78 ಇಂಚಿನ ಡಿಸ್ಪ್ಲೇ ಯನ್ನು ಹೊಂದಿರುವ ಸಾಧ್ಯತೆ ಇದ್ದು, IPS LCD ಪ್ಯಾನೆಲ್ ಮತ್ತು 120Hz ನ ರಿಫ್ರೆಶ್ ದರವನ್ನು ಹೊಂದಿರಬಹುದಾಗಿದೆ. ಈ ಫೋನ್ ಆಂಡ್ರಾಯ್ಡ್ 14 ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದರಲ್ಲಿ Mediatek ಡೈಮೆನ್ಸಿಟಿ 6080 ಪ್ರೊಸೆಸರ್ ಅನ್ನು ನೀಡಿರುವ ಸಾಧ್ಯತೆ ಇದೆ. ಈ ಸ್ಮಾರ್ಟ್ಫೋನ್ನಲ್ಲಿ, ಕಂಪನಿಯು ಗ್ರಾಹಕರಿಗೆ 8GB RAM ಮತ್ತು 256GB ಇಂಟರ್ನಲ್ ಸ್ಟೋರೇಜ್ ನಲ್ಲಿ ಗ್ರಾಹಕರ ಕೈಗೆ ಸಿಗಲಿದೆ.
ಕ್ಯಾಮೆರಾ, ಬ್ಯಾಟರಿ ಹೇಗಿದೆ?
ಈ ಮೊಬೈಲ್ನ ಹಿಂಭಾಗದಲ್ಲಿ 108 MP ಕ್ಯಾಮೆರಾ ಸೆಟ್ಅಪ್ ನೀಡಲಾಗಿದೆ. ಮುಂಭಾಗದಲ್ಲಿ ವಿಡಿಯೋ ಮತ್ತು ಕರೆಗಾಗಿ 8MP ಕ್ಯಾಮೆರಾವನ್ನು ಒದಗಿಸಬದಾಗಿದೆ. ಸ್ಮಾರ್ಟ್ಫೋನ್ ಜೊತೆಗೆ 33 ವ್ಯಾಟ್ ವೇಗದ ಚಾರ್ಜಿಂಗ್ ಹಾಗೂ 5000mAh ಬ್ಯಾಟರಿ ಇರುವ ಸಂಭವ ಇದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications