Uttarakhand K News Exit Poll 2022: 'ಕೈ' ಹಿಡಿಯುವ ಮತದಾನ
ಡೆಹ್ರಾಡೂನ್, ಮಾರ್ಚ್ 07: ಉತ್ತರಾಖಂಡದ 70 ವಿಧಾನಸಭೆ ಚುನಾವಣೆಯಲ್ಲಿ ಪ್ರಜೆಗಳು ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳುತ್ತಿವೆ. ಯಾರಿಗೆ ಮುಂದಿನ ಅಧಿಕಾರ ಎಂಬುದಕ್ಕೆ ಸಂಬಂಧಿಸಿದಂತೆ ಚುನಾವಣೋತ್ತರ ಸಮೀಕ್ಷೆಗಳು ಉತ್ತರ ನೀಡಿವೆ. ಕಳೆದ ಫೆಬ್ರವರಿ 14ರಂದು ಒಂದೇ ಹಂತದಲ್ಲಿ ನಡೆದ ಮತದಾನದ ಭವಿಷ್ಯ ಮಾರ್ಚ್ 10ರಂದು ಹೊರ ಬೀಳಲಿದೆ.
ಕೇಂದ್ರ ಚುನಾವಣಾ ಆಯೋಗವು ಮಾರ್ಚ್ 7ರ ಸಂಜೆ 6.30ರವರೆಗೂ ಯಾವುದೇ ರೀತಿ ಚುನಾವಣಾ ಸಮೀಕ್ಷೆಗಳನ್ನು ನಡೆಸದಂತೆ ನಿರ್ಬಂಧ ವಿಧಿಸಿತ್ತು. ಈ ಹಿನ್ನೆಲೆ ಆಯೋಗದ ಸೂಚನೆ ಮೇರೆಗೆ ಮತದಾನ ಪ್ರಕ್ರಿಯೆ ಪೂರ್ಣಗೊಂಡ ನಂತರ ಹಲವು ಸಂಸ್ಥೆಗಳು ಮತದಾನೋತ್ತರ ಸಮೀಕ್ಷೆ ಪ್ರಕಟಿಸಿವೆ. 70 ವಿಧಾನಸಭೆ ಕ್ಷೇತ್ರಗಳಲ್ಲಿ ಗದ್ದುಗೆ ಹಿಡಿಯಲು 36 ಸ್ಥಾನಗಳನ್ನು ಗೆಲ್ಲಬೇಕಾಗುತ್ತದೆ.
ಉತ್ತರಾಖಂಡದ 70 ವಿಧಾನಸಭೆ ಕ್ಷೇತ್ರಗಳ ಜನರ ನಾಡಿ ಮಿಡಿತ ಮತ್ತು ರಾಜಕೀಯ ಬೆಳವಣಿಗೆಗಳ ಸುತ್ತ ಕೆ ನ್ಯೂಸ್ ಮತ್ತು ಪೀಪಲ್ಸ್ ಪಲ್ಸ್ ನಡೆಸಿರುವ ಮತದಾನೋತ್ತರ ಸಮೀಕ್ಷೆಯ ಕುರಿತು ಒಂದು ವರದಿ ಇಲ್ಲಿದೆ ಓದಿ.

ಯಾವ ಪಕ್ಷಕ್ಕೆ ಎಷ್ಟು ಸ್ಥಾನ?
ಕಾಂಗ್ರೆಸ್ - 32 ರಿಂದ 37
ಬಿಜೆಪಿ - 30 ರಿಂದ 35
ಆಪ್ - 0 - 1
ಬಿಎಸ್ಪಿ - 0 - 1
ಇತರೆ - 0 - 1
ಉತ್ತರಾಖಂಡದಲ್ಲಿ ಶೇ.62.51ರಷ್ಟು ಮತದಾನ:
ಒಂದೇ ಹಂತದ ಉತ್ತರಾಖಂಡ ಚುನಾವಣೆಯಲ್ಲಿ ಅಂತಿಮ ಮತದಾನದ ಶೇಕಡಾವಾರು ಶೇಕಡಾ 62.51 ರಷ್ಟಿದೆ. ಹರಿದ್ವಾರದಲ್ಲಿ ಅತಿ ಹೆಚ್ಚು ಅಂದರೆ ಶೇ.68.37 ಮತ್ತು ಕಡಿಮೆ ಅಲ್ಮೋರಾ ಜಿಲ್ಲೆಯಲ್ಲಿ ಶೇ.50.65 ಅತೀ ಕಡಿಮೆ ಮತದಾನ ದಾಖಲಾಗಿದೆ. ಬಾಗೇಶ್ವರ್ ಶೇ.57.83, ಚಮೋಲಿ ಶೇ.59.28, ಚಂಪಾವತ್ ಶೇ.56.97, ಡೆಹ್ರಾಡೂನ್ ಶೇ.52.93, ನೈನಿತಾಲ್ ಶೇ.63.12, ಪೌರಿ ಗರ್ವಾಲ್ ಶೇ.51.93, ಪಿಥೋರಗಢ್ ಶೇ.57.49, ಸಿಂಗ್ ಶೇ.60. ಉದ್ರಪ್ರಯಾಗ್ ಶೇ.60. ಗರ್ಹ್ವಾಲ್ ಶೇ. ನಗರ ಶೇ.65.13 ಮತ್ತು ಉತ್ತರಕಾಶಿ ಜಿಲ್ಲೆಯಲ್ಲಿ ಶೇ.65.55ರಷ್ಟು ಮತದಾನವಾಗಿದೆ. ರಾಜ್ಯದಲ್ಲಿ 632 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸಂಜೆ 6 ಗಂಟೆಗೆ ಮತದಾನ ಮುಕ್ತಾಯವಾಯಿತು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications