ವಿಡಿಯೋ: 'ಊ ಅಂಟವಾ ಮಾವಾ..' ಅಂದ ವಿದೇಶಿ ಹುಡುಗಿ
ಕೆಲ ದಿನಗಳ ಹಿಂದೆ, ದಕ್ಷಿಣದ ಸೂಪರ್-ಹಿಟ್ ಚಲನಚಿತ್ರ 'ಪುಷ್ಪ: ದಿ ರೈಸ್' ಬಿಡುಗಡೆಯಾಯಿತು. ಇದು ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆಯನ್ನು ಪಡೆಯಿತು. ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಕಾಂಬಿನೇಷನ್ ಪ್ರೇಕ್ಷಕರಿಗೆ ತುಂಬಾ ಇಷ್ಟವಾಯಿತು. ಚಿತ್ರದ ಕಥೆಯ ಜೊತೆಗೆ ಹಾಡುಗಳು ಕೂಡ ಪ್ರೇಕ್ಷಕರ ಮನ ಗೆದ್ದಿವೆ. ಅದರಲ್ಲೂ 'ಊ ಅಂಟವಾ' ಹಾಡನ್ನು ಜನ ಮೆಚ್ಚಿಕೊಂಡಿದ್ದಾರೆ. ಈ ಹಾಡಿನಲ್ಲಿ ಕಾಣಿಸಿಕೊಂಡ ನಟಿ ಸಮಂತಾ ರುತ್ ಪ್ರಭು ಕೂಡ ಪಡ್ಡ ಹುಡುಗರ ಮನ ಗೆದ್ದಿದ್ದಾರೆ. ಇಂದಿಗೂ ಜನರು ಈ ಸೂಪರ್ ಹಿಟ್ ಹಾಡನ್ನು ಇಷ್ಟಪಡುತ್ತಾರೆ. ಹೀಗಿರುವಾಗ ಡಚ್ನ ಖ್ಯಾತ ಗಾಯಕಿ ಎಮ್ಮಾ ಹೀಸ್ಟರ್ಸ್ ಇದೀಗ ಈ ಹಾಡಿಗೆ ಧ್ವನಿ ನೀಡಿದ್ದಾರೆ.
ಬಾಹುಬಲಿ, ಕೆಜಿಎಫ್, ಸಿನಿಮಾಗಳ ನಂತರ ಅತಿ ಹೆಚ್ಚು ನಿರೀಕ್ಷೆ ಹುಟ್ಟಿಸಿದ್ದ ಸಿನಿಮಾ 'ಪುಷ್ಪ' ಸಿನಿಮಾ ಬಿಡುಗಡೆ ಆಗಿ ನಿರೀಕ್ಷೆಯನ್ನು ಮುಟ್ಟಿದೆ. ಅಲ್ಲು ಅರ್ಜುನ್-ನಿರ್ದೇಶಕ ಸುಕುಮಾರ್ ಜೋಡಿಯ ಮೂರನೇ ಸಿನಿಮಾ ಇದು. ಈ ಸಿನಿಮಾ ರಕ್ತ ಚಂದನ ಕಳ್ಳಸಾಗಣೆ ಕುರಿತಾದದ್ದು. ಪುಷ್ಪರಾಜ್ ಅಲಿಯಾಸ್ ಪುಷ್ಪ ಪಾತ್ರ ಮಾಡಿರುವ ಅಲ್ಲು ಅರ್ಜುನ್ ಇಲ್ಲಿ ರಕ್ತ ಚಂದನ ಕಳ್ಳಸಾಗಣೆದಾರ. ಸಿನಿಮಾದ ಆರಂಭದಲ್ಲಿ ರಕ್ತ ಚಂದನದ ಕುರಿತು, ಅದರ ಕಳ್ಳ ಸಾಗಣೆ, ಪೊಲೀಸರ ದಾಳಿ, ಅದರಿಂದ ತಪ್ಪಿಸಿಕೊಳ್ಳುವುದು, ಮರ ಕಡಿವವರ ಗುಂಪು, ಅದರ ನಾಯಕ, ಮರ ಕಡಿವವರ ಕೂಲಿ, ರಕ್ತ ಚಂದನದ ಮಾರುಕಟ್ಟ ಮೌಲ್ಯ, ಅದು ದೊರಕುವ ಸ್ಥಳ ಇತ್ಯಾದಿ ಕೆಲವು ಮಾಹಿತಿಗಳನ್ನು ಸಿನಿಮಾದಲ್ಲಿ ನಿರ್ದೇಶಕರು ನೀಡಿದ್ದಾರೆ. ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಮುಖ್ಯ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ನಟ ಸುನೀಲ್, ಧನಂಜಯ್ ಕೂಡ ವಿಲನ್ ಆಗಿ ಅಭಿನಯಿಸಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei














Click it and Unblock the Notifications