ವಿಡಿಯೋ: ಕಾಡಿನಿಂದ ನಾಡಿಗೆ ಬಂದು ತೆಂಗಿನ ಮರ ಹತ್ತಿದ ಚಿರತೆ
ಈಗಾಗಲೇ ವೈರಲ್ ಆಗಿರುವ ವಿಡಿಯೋಗಳಲ್ಲಿ ಕಾಡುಪ್ರಾಣಿಗಳು ನಾಡಿಗೆ ಬರುತ್ತಿರುವ ಹಲವು ವಿಡಿಯೋಗಳನ್ನು ನೋಡಿದ್ದೀರಿ. ಅವು ಆಹಾರವನ್ನು ಹುಡುಕುತ್ತಾ ನಾಡಿಗೆ ಬರುವುದು ತಿಳಿದಿರುವ ವಿಚಾರ. ಹೀಗೆ ಬರುವಾಗ ದಾರಿ ತಪ್ಪಿ ಊರು ಸೇರುತ್ತವೆ. ಇಲ್ಲಿರುವ ಈ ವಿಡಿಯೋದಲ್ಲಿಯೂ ಅದೇ ಆಗಿದೆ. ಈ ಚಿರತೆಗಳು ನಾಸಿಕ್ಗೆ ಬಂದಿವೆ. ಆದರೆ ಎಳನೀರು ಕುಡಿಯಲು ಅಲ್ಲ ಬದಲಿಗೆ ಅಲ್ಲಿ ಮನುಷ್ಯರ ಸುಳಿವು ಸಿಕ್ಕಿದ್ದರಿಂದ ಪ್ರಾಣಭಯದಿಂದ ಪಾರಾಗಲು ಬೆಕ್ಕಿನಂತೆ ತೆಂಗಿನ ಮರ ಹತ್ತಿವೆ.
67,000 ಕ್ಕೂ ಹೆಚ್ಚು ಜನರು ಈ ವಿಡಿಯೊವನ್ನು ನೋಡಿ ಆಶ್ಚರ್ಯಚಕಿತರಾಗಿದ್ದಾರೆ. ಐಪಿಎಸ್ ಅಧಿಕಾರಿ ಪರ್ವೀನ್ ಕಸ್ವಾನ್ ಈ ವಿಡಿಯೋವನ್ನು ವಾಟ್ಸಾಪ್ ಮೂಲಕ ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ. 'ಅವು ತ್ವರಿತ ಗುಣಲಕ್ಷಣಗಳನ್ನು ಹೊಂದಿವೆ. ಜೊತೆಗೆ ಎಲ್ಲಾ ರೀತಿಯ ಪ್ರದೇಶಗಳಿಗೆ ಸೂಕ್ತವಾಗಿವೆ. ಅವು ರಾಜಸ್ಥಾನ ಮತ್ತು ರಾಕಿ ಹಿಲ್ಸ್ನಿಂದ ಈಶಾನ್ಯದ ಕಾಡುಗಳವರೆಗೆ, ಮುಂಬೈ ಮತ್ತು ಗುರ್ಗಾಂವ್ ನಗರಗಳಿಂದ ಹಿಮಾಲಯ ಪ್ರದೇಶಗಳಲ್ಲಿ ವಾಸಿಸುತ್ತವೆ. ಇವು ಆಹಾರಕ್ಕಾಗಿ ಬೇಟೆಯಾಡುವ ಅತ್ಯಂತ ಚುರುಕಾದ ಪ್ರಾಣಿಗಳಾಗಿವೆ.
ಈ ಪೋಸ್ಟ್ನಿಂದ ಸ್ಫೂರ್ತಿಗೊಂಡ ಅವರು ಮತ್ತೊಂದು ಪೋಸ್ಟ್ ಅನ್ನು ಟ್ವೀಟ್ ಮಾಡಿದ್ದಾರೆ.

'ಇವು ಚಹಾ ತೋಟಗಳು ಮತ್ತು ಕಬ್ಬಿನ ತೋಟಗಳಲ್ಲಿ ಹೆಚ್ಚಾಗಿ ಕಂಡುಬರುತ್ತವೆ. ಚಹಾ ತೋಟಗಳು ಅವರಿಗೆ ನೆಚ್ಚಿನ ಸ್ಥಳಗಳಾಗಿವೆ. ಅಲ್ಲಿ ಆಹಾರ ಸುಲಭವಾಗಿ ದೊರೆಯುತ್ತದೆ. ವಿಶ್ರಾಂತಿಗಾಗಿ ನೆರಳು ಲಭ್ಯವಿರುತ್ತದೆ. ಇದರ ಮರಿಗಳೂ ಇದೇ ವಾತಾವರಣದಲ್ಲಿ ಬೆಳೆಯುತ್ತವೆ' ಎಂದು ಚಿರತೆಯ ಫೋಟೋವನ್ನು ಹಂಚಿಕೊಂಡಿದ್ದಾರೆ.
Look at the agility of these cats. Somewhere from MH via WhatsApp. That is why leopards are omnipresent in India. pic.twitter.com/LruY3Hfnom
— Parveen Kaswan, IFS (@ParveenKaswan) September 18, 2022
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Bangladesh Bus Tragedy: ನದಿಗೆ ಉರಳಿದ 50 ಪ್ರಯಾಣಿಕರಿದ್ದ ಬಸ್, ಹಲವರು ಸಾವು; ಎದೆ ನಡುಗಿಸೋ ವಿಡಿಯೋ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications