ವೈಎಸ್ಸಾರ್ ಪಕ್ಷದ ಪ್ರಣಾಳಿಕೆಯಲ್ಲಿ 20 ಲಕ್ಷ ವೆಚ್ಚದಲ್ಲಿ ಮನೆ ಭರವಸೆ
ಅಮರಾವತಿ, ಏಪ್ರಿಲ್ 07: 2019ರ ಚುನಾವಣೆಗಾಗಿ ವೈಎಸ್ ಅರ್ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯನ್ನು ಪ್ರಕಟಿಸಿದೆ. ಪ್ರಣಾಳಿಕೆಯಲ್ಲಿ 20 ಲಕ್ಷ ರು ವೆಚ್ಚದಲ್ಲಿ ಬಡವರಿಗಾಗಿ ಮನೆ ನಿರ್ಮಿಸಲಾಗುವುದು ಎಂದು ಪಕ್ಷದ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿ ಅವರು ಭರವಸೆ ನೀಡಿದ್ದಾರೆ.
ಮುಂದಿನ ಐದು ವರ್ಷಕ್ಕೆ ಅನುಗುಣವಾಗಿ ಪ್ರಣಾಳಿಕೆ ತಯಾರಿಸಲಾಗಿದೆ ಎಂದ ಜಗನ್, ತೆಲುಗುದೇಶಂ ಪಾರ್ಟಿ(ಟಿಡಿಪಿ) ಪ್ರಣಾಳಿಕೆಯು ಜನರನ್ನು ಮರಳು ಮಾಡುವಂತೆ ಇದೆ ಎಂದು ಟೀಕಿಸಿದರು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ರೈತರ ಭರವಸೆಗಾಗಿ ವಾರ್ಷಿಕವಾಗಿ 12,500 ರು ಮೀಸಲಿಡಲಾಗಿದೆ, ಉಚಿತ ಬೆಳೆ ವಿಮೆ, ಬಡ್ಡಿ ರಹಿತ ಸಾಲ, ವೇರ್ ಹೌಸ್ ಸ್ಥಾಪನೆ, ಕೋಲ್ಡ್ ಸ್ಟೋರೆಜ್ ನಿರ್ಮಾಣ ಹಾಗೂ ಆಹಾರ ಸಂಸ್ಕರಣ ಘಟಕಗಳ ಸ್ಥಾಪನೆ ಪ್ರಣಾಳಿಕೆಯಲ್ಲಿದೆ.

* ಮಹಿಳೆಯರು, ಮಕ್ಕಳಿಗಗಿ ಅಮ್ಮ ವೋಡಿ ಯೋಜನೆಯಡಿ 15,000 ರು ವಾರ್ಷಿಕ ಮೀಸಲಿಡಲಾಗಿದೆ.
* ವೈಎಸ್ ಅರ್ ಆಸರಾ: ಗ್ರಾಮೀಣ ಭಾಗದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಯೋಜನೆಯಡಿಯಲ್ಲಿ 50,000ರು ವಾರ್ಷಿಕ ಅನುದಾನ.
* ಸ್ವಸಹಾಯ ಗುಂಪುಗಳಿಗೂ ಡಬ್ಲ್ಯೂಸಿಅರ್ ಎ ಯೋಜನೆ ವಿಸ್ತರಣೆ.
ನಾಯ್ಡು ಪದಚ್ಯುತಿಗೆ 'ಆಪರೇಷನ್ ಗರುಡ' ನಟ ಶಿವಾಜಿಗೆ ಕಂಟಕ
* ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತ ಮಹಿಳೆ, ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ 75,000 ರು(45 ವರ್ಷ ಮೇಲ್ಪಟ್ಟವರಿಗೆ)
* ಬಡ ಹಾಗೂ ಮಧ್ಯಮ ವರ್ಗಕ್ಕಾಗಿ ಆರೋಗ್ಯಶ್ರೀ ಯೋಜನೆ(ವೈಎಸ್ ರಾಜಶೇಖರ ರೆಡ್ಡಿ ಪರಿಚಯಿಸಿದ ಯೋಜನೆ)
* ವಾರ್ಷಿಕ 5 ಲಕ್ಷ ರು ಆದಾಯಯುಳ್ಳವರು ಆರೋಗ್ಯ ಶ್ರೀ ಯೋಜನೆಯನ್ನು ಉಚಿತವಾಗಿ ಪಡೆಯಬಹುದು.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications