466642mysore dasaraನೆನಪಿನಂಗಳದಿಂದ... ವೈಭವದ ಮೈಸೂರು ದಸರಾ/festivals/dasara/2008/0930-world-famous-mysore-dasara-a-nostalgia.html1972ರಲ್ಲಿ ರಾಜಪರಂಪರೆ ಕೊನೆಗೊಳ್ಳುವುದರೊಂದಿಗೆ, ಅಂಬಾರಿಯ ಮೇಲೆ ಮಹಾರಾಜರು ಸವಾರಿ ಮಾಡುವ 362 ವರ್ಷಗಳ ಸಂಪ್ರದಾಯ ಕೊನೆಗೊಂಡಿತು. ಆಗ ಆನೆಯ ಮೇಲೆ ಅಂಬಾರಿ ಕಂಡೆ, ಅಂಬಾರಿ ಒಳಗೆ ರಾಜನ ಕಂಡೆ ಎಂದಿತ್ತು. ಇದೀಗ ಅಂಬಾರಿ ಒಳಗೆ ಚಾಮುಂಡಿ ಕಂಡೆ ಎಂದಾಗಿದೆ. ವಿಜಯನಗರದ ಸಂಸ್ಥಾನದ ಆಡಳಿತಾವಧಿಯಲ್ಲಿ ಪ್ರಾರಂಭಗೊಂಡ ಮೈಸೂರಿನ ದಸರಾ ಆಚರಣೆ ಇದೀಗ ಕರ್ನಾಟಕದ ನಾಡ ಹಬ್ಬವಾಗಿದೆ. ಲೇಖನ : 557http://kannada.oneindia.com/img/2009/09/17-ambari1e.jpg466642mysore dasaraನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ... (ಭಾಗ 3)/literature/articles/2009/0408-doll-history-culture-and-lifestyle-part3.htmlನಾವ್ ಮನುಜರಾಡುವಾ ಬೊಂಬೆಯಾಟವಯ್ಯಾ...ಇದು ಭಾರತದಲ್ಲೇ ಅಲ್ಲ ದಕ್ಷಿಣ ಆಫ್ರಿಕೆಯಲಿ ಮೊದಲ ಮಗುವಾದ ತಕ್ಷಣ ತಾಯಿ ಒಂದು ಗೊಂಬೆ ಅದರ ಪಕ್ಕ ಇಡುತ್ತಾಳೆ. ನಂತರ ಇನ್ನೊಂದು ಮಗುವಾದಾಗ ಮೊದಲ ಮಗುವಿನ ಗೊಂಬೆ ಎರಡನೆಯ ಮಗುವಿಗೆ ಬಳುವಳಿ. ಮತ್ತೊಂದು ಹೊಸ ಗೊಂಬೆ ಮೊದಲ ಮಗುವಿಗೆ. ಸಿರಿಯಾದಲ್ಲಿ ಮದುವೆಯ ವಯಸ್ಸಿನ ಹುಡುಗಿಯಿದ್ದರೆ ಮನೆಯ ಕಿಟಕಿಯ ಬಾಗಿಲುಗಳಲ್ಲಿ ಗೊಂಬೆ ನೇತು ಹಾಕುವ 35829http://kannada.oneindia.com/img/2009/04/08-barbie1.jpg466642mysore dasaraನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ... (ಭಾಗ 2)/literature/articles/2009/0408-doll-history-culture-and-lifestyle-part2.htmlಮೈಸೂರು ದಸರಾ...ಎಷ್ಟೊಂದು ಸುಂದರಾ...ಮೈಸೂರು ದಸರಾ ಹಬ್ಬಕ್ಕೂ ಗೊಂಬೆಗೂ ಅವಿನಾಭಾವ ಸಂಬಂಧ. ಅಂಬಾವಿಲಾಸದ ಗೊಂಬೆ ತೊಟ್ಟಿಯಲಿ ಇಡುತ್ತಿದ್ದ ಗೊಂಬೆಗಳು ಮೈಸೂರು ದಸರೆಗೆ ಚಿನ್ನದ ಮೆರಗನ್ನು ನೀಡುತ್ತಿತ್ತು. ಆ ಬೊಂಬೆಗಳ ಲೋಕದಲಿ ದೇವ, ದಾನವರ ಜೊತೆಗೆ ಹಿರಿಯ ಚೇತನಗಳು, ಪ್ರಾಣಿ, ಪಕ್ಷಿಗಳು ತುಂಬಿದ ಲೋಕವದು. ಬೊಂಬೆ ಇಡೋದು ಎಂಬುದು ದೈವತ್ವ ತುಂಬಿದ ಸನಾತನ ಸಂಪ್ರದಾಯ. ಅದು ಬೊಂಬೆಗಳ ಹಬ್ಬ, ಚಿಣ್ಣರ 35830http://kannada.oneindia.com/img/2009/04/08-mysore-doll1.jpg466642mysore dasaraನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ.../literature/articles/2009/0408-doll-history-culture-and-lifestyle.htmlಬಾಲ್ಯಾವಸ್ಥೆಯಲಿ ನಾನೂ ನಿಮ್ಹಾಗೆ ಗೊಂಬೆನೆ ಕಣ್ರೊ ಎಂದು ನಲಿದು, ಯೌವನದಲಿ ಅವಳು ಕರ್ಪೂರದ ಗೊಂಬೆ, ಚಂದನದ ಗೊಂಬೆ, ಬೊಂಬೆ ನೀನೇ ನನ್ನ ರಂಭೆ ಎಂದೊಲಿದು, ಮಧ್ಯಾವಸ್ಥೆಯಲಿ ಕಾಲದ ಕೈಪಿಡಿಯಲಿ ಸಮಯದ ಗೊಂಬೆಗಳಾಗಿ, ಪರಿಸ್ಥಿತಿಯ ಗೊಂಬೆಗಳಾಗಿ ಮಾರ್ಪಡುವ ನಮ್ಮ ಜೀವನವೂ ಬೊಂಬೆಯಾಟವಯ್ಯಾ...ಆ ದೇವನಾಡುವಾ ಬೊಂಬೆ ಆಟವಯ್ಯಾ...* ವಾಣಿ ರಾಮದಾಸ್, ಸಿಂಗಪುರ 'ಮಮ್ಮೀ, ಮೈ ಬೇಬಿ ಇಸ್ ನಾಟ್ ಸ್ಲೀಪಿಂಗ್, 35831http://kannada.oneindia.com/img/2009/04/08-baby-doll1.jpg466642mysore dasaraದಸರಾ: ಒಡೆಯರ್ ಗೆ ಸರಕಾರದ ಅಧಿಕೃತ ಆಹ್ವಾನ/festivals/dasara/2009/0831-dasara-govt-extends-invitation-to-wodeyar.htmlಬೆಂಗಳೂರು, ಆ. 31 : ನಗರದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಸರಕಾರದ ವತಿಯಿಂದ ಆಯೋಜಿಸಲಾಗುವ ದಸರಾ ಮಹೋತ್ಸವಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವೆ ಹಾಗೂ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯಿತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಅವರು ಮೈಸೂರು ಮಹಾರಾಜರ ವಂಶಸ್ಥ ಶ್ರೀಕಂಠದತ್ತ ರಾಜ ಒಡೆಯರ ಮತ್ತು ಅವರ ಪ್ರಮೋದಿನಿ ಅವರಿಗೆ ಅಧಿಕೃತ ಆಹ್ವಾನ ನೀಡಿದರು. ಅಲ್ಲದೇ 38937http://kannada.oneindia.com/img/2009/08/31-wodeyar-shobha1.jpg284121festivalಹೋಳಿಗೆಯ ಇತಿವೃತ್ತ , ಯುಗಾದಿಯ ವೃತ್ತಾಂತ/recipe/sweet/2008/0403-obbattu-for-ugadi.htmlಹೋಳಿಗೆ ಅಥವಾ ಒಬ್ಬಟ್ಟು ಇಲ್ಲದಿರೆ ಹಬ್ಬ ಪೂರ್ಣವಾಗಲು ಎಂತು ಸಾಧ್ಯ. ನಮ್ಮ ಹಳ್ಳಿ ಅಮ್ಮಂದರಿಗಂತೂ ಹಬ್ಬವನ್ನು ಹೊರತು ಪಡಿಸಿದರೂ- ಮಗ ಪರೀಕ್ಷೆಯಲ್ಲಿ ಪಾಸಾಗಲಿ, ಮಗಳು ಊರಿನಿಂದ ತವರಿಗೆ ಬರಲಿ, ಗಂಡನಿಗೆ ವ್ಯವಹಾರದಲ್ಲಿ ಲಾಭ ಬರಲಿ , ಎಲ್ಲ ಸಂಭ್ರಮಗಳಿಗೂ ಹೋಳಿಗೆಯೇ ಆಗಬೇಕು. ಇಂಥಾ ಹೋಳಿಗೆ ಊಟದೊಂದಿಗೇ ಯುಗಾದಿ ಅರ್ಥಪೂರ್ಣಗೊಳ್ಳುತ್ತದೆ. ವಾರ, ಹದಿನೈದು ದಿನಗಳಿಂದ ಹಬ್ಬಕ್ಕಾಗಿ ನಡೆಸಿದ ಸಿದ್ಧತೆಯ 2926http://kannada.oneindia.com/img/2009/03/25-obbattu1.jpg284121festivalಬಾಳೆ ದಿಂಡಿನ ಪಲ್ಯ ಮತ್ತು ಕೋಸಂಬರಿ/recipe/palya/2006/191106beledindu_kosambari.htmlಬಾಳೆ ಎಂದರೆ ರುಚಿಯಾದ ಹಣ್ಣು, ಬಾಳೆಕಾಯಿ ಬಜಿ, ಬಾಳೆಕಾಯಿ ಚಿಪ್ಸು, ಬಾಳೆ ನಾರು, ಇನ್ನೂ ಏನೇನೋ ಮಾತ್ರ ಅಲ್ಲ. ಇನ್ನೂ ಒಂದಿದೆ. ಪ್ರಸಾದ ನಾಯಿಕ, ಬೆಂಗಳೂರು ಒಮ್ಮೆ ಏನಾಯಿತೆಂದರೆ, ಮನೆಯಲ್ಲಿ ಸಮಾರಾಧನೆ, ನೆಂಟರೊಬ್ಬರು ಬಂದು ನೇರವಾಗಿ ಒಂದು ಖಾಲಿ ಇದ್ದ ಬಾಳೆ ಎಲೆಯ ಮುಂದೆ ಪಕ್ವಾನ್ನ ಸೇವನೆಗೆ ಕುಳಿತುಕೊಂಡರು. ಅಷ್ಟರಲ್ಲಿ ಬಾಳೆ ಎಲೆ ತೆಗೆಯಲು ಮಹಿಳೆಯರಿಬ್ಬರು ಶುರು 6257http://kannada.oneindia.com/img/2009/07/27-baledindu1.jpg284121festivalನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg284121festival‘ಕಾವೇರಿ’ಗೆ ಬಂದ ಋತುರಾಜ ವಸಂತ!/nri/article/2009/0410-kaveri-washington-dc-ugadi.htmlಋತುರಾಜ ವಸಂತ ಬಂದ, ಹೆಣ್ಗಳ ಕುಣಿಸುತ ನಿಂದ! ಇಷ್ಟೆಲ್ಲ ಭರ್ಜರಿ ಮನರಂಜನೆಯ ನಂತರ ಅಷ್ಟೇ ಭರ್ಜರಿ ಹಬ್ಬದೂಟ. ಬಿಸಿಬೇಳೆಹುಳಿಯನ್ನ, ಬುಂದಿಲಡ್ಡು, ಬಟಾಟೆವಡೆಯೇ ಮೊದಲಾದ ವಿವಿಧ ಐಟಂ‌ಗಳು... ಅದಕ್ಕಿಂತ ಹೆಚ್ಚಾಗಿ ಕೌಟುಂಬಿಕ ಸಮಾರಂಭದಂತೆ ಎಲ್ಲರೂ ಒಟ್ಟಾಗಿ ಹರಟುತ್ತ ರಸನಿಮಿಷಗಳನ್ನು ಮೆಲುಕುಹಾಕುತ್ತ ಹೊಂದಿದ ಆನಂದ!* ಶ್ರೀವತ್ಸ ಜೋಶಿ; ವರ್ಜೀನಿಯಾ ವಸಂತ ಸುಮ್ಮನೆ ಬರೋದಿಲ್ಲ, ಬಂದಮೇಲೆ ಸುಮ್ಮನೆ ಇರುವುದು ಅವನ ಜಾಯಮಾನವಲ್ಲ. 35875http://kannada.oneindia.com/img/2009/04/10-kaveri-ugadi1.jpg284121festivalಐಶ್ವರ್ಯ ರೈರನ್ನು ಆಂಟಿ ಎಂದ ತುಂಟಿ ಸೋನಮ್ /movies/bollywood/2009/06/05-sonam-calls-aishwarya-aunty-ji.htmlಮಾಜಿ ವಿಶ್ವಸುಂದರಿ ಐಶ್ವರ್ಯ ರೈಅವರ ಸೌಂದರ್ಯವನ್ನು ಹೊಗಳುತ್ತಿದ್ದರೆ ಆಕೆ ಐಸ್ ನಂತೆ ಕರಗಿಹೋಗುತ್ತಿದ್ದರು. ಆದರೆ ಆ ಸುಂದರಿಯನ್ನು ಯಾರಾದರೂ ಆಂಟಿ ಎಂದು ಕರೆದರೆ ಹೇಗಿರುತ್ತದೆ? ಐಶ್ವರ್ಯಗೆ ನಖಶಿಖಾಂತ ಕೋಪ ಬರದೆ ಇರುತ್ತದೆಯೇ. ಐಶ್ ರನ್ನು ಆಂಟಿ ಎಂದು ಕರೆದು ಆಕೆಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ ಬಾಲಿವುಡ್ ನ ಖ್ಯಾತ ನಟ ಅನಿಲ್ ಕಪೂರ್ ಮಗಳು ಸೋನಮ್ 37134http://kannada.oneindia.com/img/2009/06/05-aishwarya-rai4.jpg471952deepika padukoneಆರ್ಥಿಕ ಬಿಕ್ಕಟ್ಟಿನಲ್ಲೂ ಬಾಲಿವುಡ್ ಜೂಜಾಟ/movies/bollywood/2008/12/10-bollywood-gamble-economic-crisis-sharukh-khan.htmlಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಎಷ್ಟೊ ದೊಡ್ಡ ದೊಡ್ಡ ಬ್ಯಾನರ್ ಸಿನಿಮಾಗಳು ಶೂಟಿಂಗ್ ಗೆ ಪ್ಯಾಕ್ ಅಪ್ ಹೇಳಿ ಪ್ರಾಜೆಕ್ಟ್ ಮುಂದೂಡಿದ್ದು ಈಗ ಹಳೆ ಸುದ್ದಿ. ಇದಕ್ಕೆ ಪೂರಕವಾಗಿ ಸಾಲು ಸಾಲಾಗಿ ಕಳಪೆ ಚಿತ್ರಗಳು ತೆರೆಯ ಮೇಲೆ ಹೀಗೆ ಬಂದು ಹೋಗಲಾರಂಭಿಸಿರುವುದು ಬಾಲಿವುಡ್ ಮಂದಿಗೆ ಚಿಂತೆಯ ವಿಷಯವಾಗಿದೆ. ಮುಂಬೈ ಭಯೋತ್ಪಾದನೆ ದಾಳಿಯ ನಂತರ ಮತ್ತೆ ಸಹಜ ಸ್ಥಿತಿಗೆ ಕನಸಿನ 33342http://kannada.oneindia.com/img/2008/12/amir-khan-ghajini1.jpg471952deepika padukoneಸನ್ ಫೀಸ್ಟ್ ಮ್ಯಾರಥಾನ್ ಸಖತ್ ಹಾಟ್ ಮಗಾ!/news/2009/05/29/sunfeast-world-10k-marathon-radio-mirchi.htmlಬೆಂಗಳೂರು, ಮೇ 29 : ರಾಜಧಾನಿನಗರ ಬೆಂಗಳೂರು ನಿವಾಸಿಗಳು ಹೆಚ್ಚು ನಿರೀಕ್ಷಿಸುತ್ತಿರುವ 'ಸನ್ ಫೀಸ್ಟ್ ವರ್ಲ್ಡ್ -10ಕೆ' ಭಾನುವಾರ ಮೇ 31ರಂದು ಜರುಗಲಿದೆ. 'ಬೆಂಗಳೂರಿಗಾಗಿ ಓಟ' ಎಂಬ ಘೋಷಣೆಯ ಈ ಕಾರ್ಯಕ್ರಮದಲ್ಲಿ ರೇಡಿಯೊ ಮಿರ್ಚಿ 98.3 ಎಫ್.ಎಂ. ತನ್ನದೇ ಶೈಲಿಯ ಕೊಡುಗೆ ನೀಡಲು ನಿರ್ಧರಿಸಿದೆ, ಅದರೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಓಟದಲ್ಲಿ ಪಾಲ್ಗೊಳ್ಳುವಂತೆ ಮಾಡುವುದು ಇದರ ಉದ್ದೇಶ.ಮ್ಯಾರಥಾನ್ 36977http://kannada.oneindia.com/img/2009/05/29-sunfeast-expo1.jpg471952deepika padukoneಕನ್ನಡ ನಟಿಯರ ಸೊಂಟದ ಸುತ್ತ ಒಂದು ನೋಟ! /movies/heroine/2009/06/10-kannada-leading-actresses-in-lean-avatar.htmlಕನ್ನಡ ಪ್ರೇಕ್ಷಕರು ಬಳುಕುವ ಬಳ್ಳಿಯರಿಗೆ ಹೆಚ್ಚು ಮನಸೋತಿದ್ದಾರೆ. ಹಾಗಾಗಿ ಬಹಳಷ್ಟು ನಟಿಯರು ತಮ್ಮ ಸೊಂಟದ ಸುತ್ತಳತೆ ಬಗ್ಗೆ ಸಾದಾ ಒಂದು ಕಣ್ಣು ಇಟ್ಟೇ ಇರುತ್ತಾರೆ. ಕಿರಣ್ ಬೇಡಿ ಚಿತ್ರಕ್ಕಾಗಿ ಮಾಲಾಶ್ರೀ ಸಹ ಸಾಕಷ್ಟು ತೆಳ್ಳಗಾಗಿದ್ದರು. ಇದಕ್ಕಾಗಿ ಅವರು ಶತಪ್ರಯತ್ನ ಮಾಡಿ 15 ಕೆಜಿ ತೂಕವನ್ನು ಇಳಿಸಿಕೊಂಡಿದ್ದರು. ಚಿತ್ರೀಕರಣ ಇಲ್ಲ ಅಂದ್ರೆ ನನ್ನ ಮೊದಲ ಆದತ್ಯೆ ತಿಂಡಿ. 37248http://kannada.oneindia.com/img/2009/06/10-ramya11.jpg471952deepika padukoneದೀಪಿಕಾ, ಸೈಫ್ ಆಲಿಖಾನ್ ರ 'ಲವ್ ಆಜ್ ಕಲ್'/movies/bollywood/2009/07/08-love-aaj-kal-saif-and-deepika-padukone.htmlಸೈಫ್ ಆಲಿಖಾನ್, ದೀಪಿಕಾ ಪಡುಕೋಣೆ ಜತೆಯಾಗಿ ನಟಿಸಿದ ಚಿತ್ರ 'ಲವ್ ಆಜ್ ಕಲ್'. ಇಂತಿಯಾಜ್ ಆಲಿಖಾನ್ ನಿರ್ದೇಶನದ ಈ ಚಿತ್ರ ಜುಲೈ 31ರಂದು ತೆರೆಕಾಣಲು ಸಿದ್ಧವಾಗಿದೆ. ಸೈಫ್ ಆಲಿಖಾನ್ ಸ್ವಂತ ನಿರ್ಮಾಣದಲ್ಲಿ ಈ ಚಿತ್ರವನ್ನು ನಿರ್ಮಿಸಲಾಗಿದೆ. ಈ ಚಿತ್ರದ ಬಗ್ಗೆ ನಿರ್ದೇಶಕ ಇಂತಿಯಾಜ್ ಅಲಿ ಮಾತನಾಡುತ್ತಾ, ಇತ್ತೀಚೆಗೆ ಬಿಡುಗಡೆ ಮಾಡಿದ ಈ ಚಿತ್ರದ ಪ್ರೊಮೋಗಳನ್ನು ನೋಡಿದ 37858http://kannada.oneindia.com/img/2009/07/08-love-aaj-kal1.jpg471952deepika padukoneಪಡ್ಡೆಗಳ ಹುಚ್ಚೆಬ್ಬಿಸುವ ಹಾಡಿಗೆ ದೀಪಿಕಾ ಹೆಜ್ಜೆ!/movies/bollywood/2009/07/17-deepika-hot-item-number.htmlಬಾಲಿವುಡ್ ನಲ್ಲಿ 'ಓಂ ಶಾಂತಿ ಓಂ' ಎಂದು ಶಾಂತಿ ಮಂತ್ರ ಜಪಿಸಿದ್ದದೀಪಿಕಾ ಪಡುಕೋಣೆ ಇದೀಗ ಪಡ್ಡೆಗಳನ್ನು ಹುಚ್ಚೆಬ್ಬಿಸಲು ದಕ್ಷಿಣ ಭಾರತಕ್ಕೆ ಲಗ್ಗೆ ಹಾಕಿದ್ದಾರೆ. 'Love 4 Ever' ಎಂಬ ಚಿತ್ರ ತೆಲುಗು ಹಾಗೂ ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿದೆ. ಈ ಚಿತ್ರದ ಐಟಂ ಹಾಡಿನಲ್ಲಿ ದೀಪಿಕಾ ಮೈ ಚಳಿಬಿಟ್ಟು ಕುಣಿದ್ದಿದ್ದಾರಂತೆ. ಇತ್ತ ದಕ್ಷಿಣದನಟಿಯರೇನೋ 38048http://kannada.oneindia.com/img/2009/07/17-deepika-padukone1.jpgnews"> ದೀಪಿಕಾ ಪಡುಕೋಣೆಯಿಂದ ಯುವ ದಸರಾ ಉದ್ಘಾಟನೆ | Mysore Dasara | Dasara Festival | Yuva Dasara | Deepika Padukone | Shobha Karandlaje | Actor Prakash Rai | Actress Umashree| ದೀಪಿಕಾ ಪಡುಕೋಣೆಯಿಂದ ಯುವ ದಸರಾ ಉದ್ಘಾಟನೆ - Kannada Oneindia

ದೀಪಿಕಾ ಪಡುಕೋಣೆಯಿಂದ ಯುವ ದಸರಾ ಉದ್ಘಾಟನೆ

ಮೈಸೂರು, ಸೆ. 14 : ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಯುವ ದಸರಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಉಸ್ತುವಾರಿ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ರಾಷ್ಟ್ರೀಯ ಪ್ರಶಸ್ತಿ ವಿಜೇತ ನಟ ಪ್ರಕಾಶ್ ರೈ ಮತ್ತು ನಟಿ ಉಮಾಶ್ರೀ ಅವರು ಉಪಸ್ಥಿತರಿರುವರು ಎಂದರು.

ಖವ್ವಾಲಿ ಗೀತೆ ಗಾಯನ

ಸೆಪ್ಟೆಂಬರ್ 15 ರಂದು ಮೈಸೂರು ಸೇಂಟ್ ಫಿಲೊಮಿನಾಸ್ ಚರ್ಚ್ ಮುಂಭಾಗ ಸಂಜೆ 6 ಗಂಟೆಯಿಂದ ಸಾಮಾಜಿಕ ಧಾರ್ಮಿಕ ಸೌಹಾರ್ದತೆಗಾಗಿ ಕ್ರಿಶ್ಚಿಯನ್ ಸಹೋದರರಿಂದ ಕೆರೋಲ್ ಸಿಂಗಿಂಗ್ ಧಾರ್ಮಿಕ ಹಾಗೂ ದೇಶಭಕ್ತಿಗೀತೆಗಳ ಕಾರ್ಯಕ್ರಮ, ಬೋಗಾದಿ ಕೃಪಾಲಯದ ಅಂಧ ಮಕ್ಕಳಿಂದ ಹಾಗೂ ಗಿರಿಜನರಿಂದ ಗೀತ ಗಾಯನ ಹಾಗೂ ಸುಪ್ರಸಿದ್ಧ ಭಾರತ್ ಸರಗಮ್ ಕವ್ವಾಲಿ ತಂಡದಿಂದ 'ಖವ್ವಾಲಿ' ಗೀತ ಗಾಯನ ಏರ್ಪಡಿಸಲಾಗಿದೆ.

ಮೈಸೂರಿನ ಪೋಲೀಸ್ ಆಯುಕ್ತ ಸುನೀಲ್ ಅಗರವಾಲ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ದಸರಾ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ ಶಿವಕುಮಾರ್ ತಿಳಿಸಿದ್ದಾರೆ. ಸೆಪ್ಟೆಂಬರ್ 15 ರಂದೇ ಕುವೆಂಪು ನಗರದ ಸೌಗಂಧಿಕಾ ಉದ್ಯಾನವನದಲ್ಲಿ "ಮನೆಮನೆಗೆ ಜಾನಪದ ಸಂಗೀತ" ಕಾರ್ಯಕ್ರಮ ಸಂಜೆ 6 ಗಂಟೆಗೆ ನಡೆಯಲಿದೆ.

ಸೆಪ್ಟೆಂಬರ್ 17 ರಂದು ಮೈಸೂರು ನಗರದಾದ್ಯಂತ ಬೆಳಗಿನಿಂದ ಸಂಜೆಯವರೆಗೂ ಏಕಕಾಲಕ್ಕೆ 100 'ರಾಜನಗಾರಿ' ಕಲಾವಿದರು ನಗಾರಿ ಬಾರಿಸುತ್ತಾ ರಸ್ತೆಗಳಲ್ಲಿ ಸಾಗಿ ದಸರಾ ಆಗಮನ ಸಾರಿ ಹೇಳುವ ಮೂಲಕ ಜನಕ್ಕೆ ಮುದ ನೀಡಲಿದ್ದಾರೆ. ಇದನ್ನು ಮೈಸೂರು ಜಿಲ್ಲಾಧಿಕಾರಿ ಪಿ ಮಣಿವಣ್ಣನ್ ಉದ್ಘಾಟಿಸುವರು.

ಸೆಪ್ಟೆಂಬರ್ 18 ರಂದು ನಗರದ ಬೃಹತ್ ಮತ್ತು ಪ್ರಮುಖ ವೃತ್ತಗಳಲ್ಲಿ ಬೃಹತ್ ದಸರಾ ಗೊಂಬೆಗಳನ್ನು ರಾರಾಜಿಸುವಂತೆ ವ್ಯವಸ್ಥೆ ಮಾಡಲಾಗುತ್ತಿದೆ. ಅದೇ ದಿನ ಅರಮನೆ ಬಳಿ ಏಕಕಾಲಕ್ಕೆ 500 ಜನಪದ ಕಲಾವಿದರು ರಂಗುರಂಗಿನ ಬಟ್ಟೆ ತೊಟ್ಟು ಕಲಾಪ್ರದರ್ಶನ ನೀಡುವರು ಎಂದು ಕೆ ಶಿವಕುಮಾರ್ ತಿಳಿಸಿದ್ದಾರೆ.

ಈಗಾಗಲೇ ಕಳೆದ ಆಗಸ್ಟ್ 30 ರಿಂದ ಪ್ರತೀ ಭಾನುವಾರ ರಾಜ್ಯ ಪ್ರಮುಖ ಪ್ರವಾಸಿ ತಾಣಗಳು, ಉಡುಪಿ ಕೃಷ್ಣ ದೇವಾಲಯ, ಮಲ್ಪೆ ಸಮುದ್ರ ತಡಿ, ಬೇಲೂರು, ಹಳೇಬೀಡು, ಶ್ರವಣಬೆಳಗೊಳ, ಶ್ರೀರಂಗಪಟ್ಟಣ, ಬಿಜಾಪುರ, ಹುಬ್ಬಳ್ಳಿಗಳಲ್ಲಿ ಕಲಾವಿದರು ತಮ್ಮ ಕಲಾಪ್ರದರ್ಶನದ ಮೂಲಕ ಪ್ರವಾಸಿಗರಿಗೆ ದಸರಾ ಪ್ರಚಾರ ಮಾಡುತ್ತಿದ್ದಾರೆ. ಕಳೆದ ಸೆಪ್ಟೆಂಬರ್ 6 ರಂದು ಬೆಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಮುಂಭಾಗ, ಲಾಲ್ ಬಾಗ್ ಹಾಗೂ ಕಬ್ಬನ್ ಪಾರ್ಕ್‌ಗಳಲ್ಲಿ ಸಹ ಜನಪದ ಕಲಾವಿದರು ದಸರಾ ಪ್ರಚಾರ ನೀಡಿ ಜನರನ್ನು ಬಹುವಾಗಿ ಆಕರ್ಷಿಸುತ್ತಿರುವುದನ್ನು ಮಾಧ್ಯಮಗಳು ವರದಿ ಮಾಡುತ್ತಿರುವುದನ್ನು ಇಲ್ಲಿ ಸ್ಮರಿಸಬಹುದು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+