ದಸರಾಕ್ಕೆ ಹೆಗ್ಗಡೆ ಅವರ ವಿಂಟೇಜ್ ಕಾರುಗಳು

ದಸರಾ ಸಿದ್ಧತೆ ಕುರಿತು ವಿವಿಧ ಅಧಿಕಾರಿಗಳ ಜತೆ ಚರ್ಚಿಸಿದ ಅವರು, ದಸರಾ ಮಹೋತ್ಸವ ಆಚರಣೆ ಆರಂಭವಾಗಿ 400 ವರ್ಷಗಳಾಗುತ್ತಿರುವ ಹಿನ್ನೆಲೆಯಲ್ಲಿ ವಿಶೇಷ ಬೆಳ್ಳಿ ನಾಣ್ಯ ಹಾಗೂ ಅಂಚೆ ಇಲಾಖೆಯಿಂದ ವಿಶೇಷ ಅಂಚೆ ಚೀಟಿ ಬಿಡುಗಡೆ ಮಾಡುವ ಬಗ್ಗೆ ಕ್ರಮ ವಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹರ್ಷಗುಪ್ತ ತಿಳಿಸಿದ್ದಾರೆ.
ವೇದಿಕೆ ನಿರ್ಮಾಣ, ಶಾಮಿಯಾನ, ಮತ್ತಿತರ ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ವಿವಿಧ ಕೆಲಸಗಳಿಗೆ ಏಜೆನ್ಸಿ ಗುರುತಿಸಲಾಗಿದೆ. ವಿವಿಧ ಸಮಿತಿಗಳು ತಮ್ಮ ಅಗತ್ಯಕ್ಕೆ ಅನುಗುಣವಾಗಿ ಈ ಏಜೆನ್ಸಿಗಳಿಂದ ಸೇವೆ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ದಸರಾ ಪಾಸ್ ಹಾಗೂ ಟೆಕೆಟ್ಗಳ ನಕಲು ಮಾಡುವುದನ್ನು ತಪ್ಪಿಸಲು ಬಾರ್ಕೋಡಿಂಗ್ ಬಳಕೆ ಮಾಡಲಾಗುತ್ತಿದೆ. ಅಧಿಕಾರಿಗಳಿಗೆ ನೀಡುವ ಗುರುತು ಚೀಟಿ ಸೇರಿ ಬಾರ್ ಕೋಡಿಂಗ್ ಬಳಸಲಾಗುತ್ತಿದೆ. ಭದ್ರತೆಯ ದೃಷ್ಟಿಯಿಂದಲೂ ಇದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ದಸರಾ ಪೂರ್ವ ಪ್ರಚಾರಕ್ಕಾಗಿ ಕಲಾ ತಂಡಗಳನ್ನು ಒಳಗೊಂಡ ವಿಶೇಷ ವಾಹನ ಸಿದ್ಧಪಡಿಸಲಾಗುತ್ತಿದೆ, ಇವು ಮೈಸೂರು ಹಾಗೂ ಅಕ್ಕ ಪಕ್ಕದ ಜಿಲ್ಲೆಗಳಲ್ಲಿ ಸಂಚರಿಸಿ ದಸರಾ ವಾತಾವರಣ ಮೂಡಿಸುವಲ್ಲಿ ನೆರವಾಗಲಿವೆ. ವಿವಿಧ ಉಪಸಮಿತಿಗಳು ಕಾರ್ಯಕ್ರಮದ ರೂಪುರೇಷೆ ಸಿದ್ಧಪಡಿಸುತ್ತಿವೆ ಎಂದು ಹರ್ಷಗುಪ್ತ ಹೇಳಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications