ಮೈಸೂರು ಮತ್ತು ದಸರಾ ಬಗ್ಗೆ ನೀವೆಷ್ಟು ಬಲ್ಲಿರಿ?

ಮೈಸೂರಿನ ದಸರಾ ಬಗ್ಗೆ ತಿಳಿಯುತ್ತ ಸಾಗಿದಂತೆ ಅದರ ನಾವು ಕಾಣುವ ಅಂದ ಮತ್ತಷ್ಟು ಹೆಚ್ಚುತ್ತ ಹೋಗುತ್ತದೆ. ಇದರ ಬಗ್ಗೆ ಎರಡನೇ ಮಾತೇ ಇಲ್ಲ. ಈ ಕಾರಣದಿಂದಾಗಿ ಮೈಸೂರು ದಸರಾ ಚಟುವಟಿಕೆಗಳಲ್ಲಿ ಸಾರ್ವಜನಿಕರು ತೊಡಗಿಸಿಕೊಳ್ಳುವ ಪ್ರಯತ್ನದ ಅಂಗವಾಗಿ ದಸರಾ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಉತ್ತರಗಳನ್ನು ಪ್ರಶ್ನಾವಳಿ ಪ್ರಕಟವಾದ ಎರಡು ದಿನಗಳೊಳಗೆ ಜಿಲ್ಲಾಧಿಕಾರಿಗಳ ಕಚೇರಿ ಸಹಾಯ ಕೇಂದ್ರಕ್ಕೆ ಖುದ್ದಾಗಿ ಅಥವಾ ಅಂಚೆ ಮೂಲಕ ಕಳುಹಿಸಬಹುದಾಗಿದೆ. ಕೆಳಗಿನ ಪ್ರಶ್ನೆಗಳ ಉತ್ತರಗಳನ್ನು ಅಕ್ಟೋಬರ್ 7ರೊಳಗೆ ತಲುಪಿಸಬೇಕು.
5.10.2010ರ ದಸರಾ ಪ್ರಶ್ನಾವಳಿಗಳು
1. ಚಾಮರಾಜೇಶ್ವರ ದೇವಾಲಯ ಎಲ್ಲಿದೆ?
2. ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ದಸರಾ ಮಹೋತ್ಸವ ಉದ್ಘಾಟಿಸಿದ ವರ್ಷ?
3. ಮೈಸೂರು ಯಾವ ಹೂವಿಗೆ ಪ್ರಸಿದ್ಧಿ?
4. ಶಿವನಸಮುದ್ರದ ಹತ್ತಿರವಿರುವ ಜಲಪಾತಗಳು ಯಾವುವು?
5. ದಸರಾದ ಯಾವ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಭಾಗವಹಿಸುವರು?
6. ದಸರಾ ಗಜಪಯಣ ಎಲ್ಲಿಂದ ಆರಂಭವಾಗುತ್ತದೆ?
7. ದಸರಾ ಸಂದರ್ಭದಲ್ಲಿ ಅರಮನೆ ಆವರಣದಲ್ಲಿ ನಾಡಿನ ಹೆಸರಾಂತ ಸಂಗೀತಗಾರರಿಗೆ ನೀಡುವ ಪ್ರಶಸ್ತಿ ಯಾವುದು?
8. ದಸರಾ ಸಂದರ್ಭದಲ್ಲಿ ಅರಮನೆಯಲ್ಲಿ ಜರಗುವ ಪರಂಪರಾಗತ ಕಾಳಗಕ್ಕೆ ಏನೆಂದು ಹೆಸರು?
9. ಚಾಮುಂಡಿ ಬೆಟ್ಟಕ್ಕೆ ಎಷ್ಟು ಮೆಟ್ಟಿಲುಗಳಿವೆ?
10. ಆನೆಯ ಮೇಲೆ ಅಂಬಾರಿ ಕಂಡೆ, ಅಂಬಾರಿ ಒಳಗೆ ನಿನ್ನನ್ನು ಕಂಡೆ ಇದು ಯಾವ ಚಿತ್ರದ ಗೀತೆ?
ಈ ಎಲ್ಲ ಪ್ರಶ್ನೆಗಳಿಗೆ ನಮ್ಮ ದಸರಾ ವಿಭಾಗದಲ್ಲಿ ಪ್ರಕಟವಾದ ಲೇಖನಗಳಲ್ಲಿ ಹುಡುಕಿದರೆ ಉತ್ತರ ಸಿಗಬಹುದು, ಪ್ರಯತ್ನಿಸಿ. ಉತ್ತರಗಳನ್ನು ನಮಗೂ ಬರೆದು ತಿಳಿಸಬಹುದು. ಈ ಮುಖಾಂತರ ನಮಗೆ ತಿಳಿದ ವಿಷಯಗಳನ್ನು ನಮ್ಮ ಓದುಗರೊಂದಿಗೂ ಹಂಚಿಕೊಳ್ಳೋಣ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications