ಮೈಸೂರಿನಲ್ಲಿ ಕಣ್ಮನ ಸೆಳೆಯುವ ಘಮ ಘಮ ಪುಷ್ಪ ಜಾತ್ರೆ

ಪೌರಾಣಿಕ ಪಾತ್ರಗಳ ಲ್ಲಿ ಅಲಂಕರಿಸಿರುವ ಬಣ್ಣಬಣ್ಣದ ಪುಷ್ಪಗಳನ್ನು ಕಣ್ಮನ ತುಂಬಿಕೊಳ್ಳಬಹುದು. ಸರುಸುಮಾರು 35,000 ಹೂಕುಂಡಗಳಲ್ಲಿ ಬಗೆಬಗೆಯ ಪುಷ್ಪಗಳನ್ನು ಪ್ರದರ್ಶಿಸಲಾಗುತ್ತಿದೆ. ಮೈಸೂರು ಒಡೆಯರ ರಾಜ ಲಾಂಛನವಾಗಿದ್ದ 'ಗಂಡಭೇರುಂಡ' ಮಾದರಿಯ ಪುಷ್ಪ ಪ್ರದರ್ಶನ ಪ್ರಮುಖ ಆಕರ್ಷಣೆಯಾಗಲಿದೆ.
ಒಟ್ಟು 30,000 ಗುಲಾಬಿ ಹೂಗಳನ್ನು ಬಳಕೆ ಮಾಡಿ ಗಂಡಭೇರುಂಡವನ್ನು ನಿರ್ಮಿಸಲಾಗಿದೆ. ಬಣ್ಣಬಣ್ಣದ ಪುಷ್ಪಗಳಲ್ಲಿ ಮೈದಳೆದ 'ಮಹಿಷಾಸುರ' ಮತ್ತೊಂದು ಆಕರ್ಷಣೆಯಾಗಲಿದೆ. ಮೈಸೂರಿನ ಕರ್ಜನ್ ಉದ್ಯಾನವನದಲ್ಲಿ ಈ ವಿಶೇಷ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ.
ಮಂಟಪ, ನಂದಿ, ಚಾಮುಂಡಿ ಬೆಟ್ಟ ಇವೆಲ್ಲವೂ ಮತ್ತಷ್ಟು ಆಕರ್ಷಣೆಯನ್ನು ನೀಡಲಿವೆ. ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಜಿಲ್ಲಾ ತೋಟಗಾರಿಕಾ ಸೊಸೈಟಿ ಜಂಟಿಯಾಗಿ ಆಯೋಜಿಸಿವೆ. ಹೂಗಳ ಘಮ ಘಮದ ಜೊತೆಗೆ ಕಣ್ಣಿಗೆ ಹಬ್ಬ ಉಂಟು ಮಾಡುವ ಫಲಪುಷ್ಪ ಪ್ರದರ್ಶನವನ್ನು ಯಾವುದೇ ಕಾರಣಕ್ಕೂ ಮಿಸ್ ಮಾಡ್ಕೋಬೇಡಿ.
More From
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications