ದಸರಾ : ಮೈಸೂರಿನಿಂದ ಕೊಲ್ಕತಾಗೆ ವಿಶೇಷ ರೈಲು

ಮೈಸೂರಿನಿಂದ ಸೆಪ್ಟೆಂಬರ್ 29ರಂದು ಹೊರಡುತ್ತಿರುವ ವಿಶೇಷ ರೈಲು ಬೆಂಗಳೂರು, ಚೆನ್ನೈ ಮುಖಾಂತರ ಕೊಲ್ಕತಾವನ್ನು ತಲುಪುತ್ತಿದೆ. ಜೊತೆಗೆ ಸುತ್ತಮುತ್ತಲಿನ ಆಕರ್ಷಕ ತಾಣಗಳಾದ ಡಾರ್ಜಿಲಿಂಗ್, ಗಾಂಗ್ಟೊಕ್, ಪುರಿ ಮತ್ತು ಕೋನಾರ್ಕ್ ಗಳನ್ನು ಸಂದರ್ಶಿಸುವ ವ್ಯವಸ್ಥೆಯನ್ನೂ ಮಾಡಿದೆ.
10 ರಾತ್ರಿ ಮತ್ತು 11 ದಿನಗಳ ಈ ಪ್ರವಾಸಕ್ಕಾಗಿ ಪ್ರತಿಯೊಬ್ಬನಿಗೆ ರು.11,750 ನಿಗದಿಪಡಿಸಲಾಗಿದೆ. ಟೂರನ್ನು ಬುಕ್ ಮಾಡಿದವರಿಗೆ 5,000 ರು.ಗಳ ವಿಶೇಷ ಗಿಫ್ಟ್ ವೋಚರನ್ನು ಕೂಡ ರೈಲ್ವೆ ಇಲಾಖೆ ನೀಡುತ್ತಿದೆ. ಬುಕ್ಕಿಂಗ್ ಮಾಡಲಿಚ್ಛಿಸುವವರು http://www.railtourismindia.com/ ವೆಬ್ ಸೈಟ್ ಗೆ ಭೇಟಿ ನೀಡಬಹುದು.
ದಸರಾದಲ್ಲಿ ಭಾಗವಹಿಸಿದ ನಂತರ ನೋಡತಕ್ಕಂತ ಸ್ಥಳಗಳ ವಿವರ, ರೈಲ್ವೆ ಇಲಾಖೆ ನೀಡುತ್ತಿರುವ ಎಲ್ಲಾ ಸೌಲಭ್ಯಗಳ ವಿವರ ಮೇಲೆ ತಿಳಿಸಿದ ಅಂತರ್ಜಾಲ ತಾಣದಲ್ಲಿದೆ. ಆದರೆ, ಮೈಸೂರಿನಲ್ಲಿ ನಡೆಯುತ್ತಿರುವ ವಿಶ್ವಪ್ರಸಿದ್ಧ ದಸರಾ ಬಗ್ಗೆ ಇಲಾಖೆ ಯಾವುದೇ ವಿಶೇಷ ಪ್ಯಾಕೇಜ್ ನೀಡಿಲ್ಲ.
ಹೆಚ್ಚಿನ ವಿವರಗಳಿಗೆ ಫೋನಾಯಿಸಿ : ಮೈಸೂರು (9731647952), ಬೆಂಗಳೂರು (080-22960014, 09741435809), ಚೆನ್ನೈ (044-64594959, 09003140657) ಮತ್ತು ಕೊಚ್ಚಿ (0484-6464849).
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications