ಅಯೋಧ್ಯೆಯಲ್ಲಿ ಅದ್ಧೂರಿ ದೀಪೋತ್ಸವ ಆಚರಣೆ: 5.84 ಲಕ್ಷ ಮಣ್ಣಿನ ದೀಪಗಳು ಬೆಳಗಿದವು
ಲಕ್ನೋ, ನವೆಂಬರ್ 13: ಪವಿತ್ರ ನಗರ ಅಯೋಧ್ಯೆಯಲ್ಲಿ ಮೂರು ದಿನಗಳ ಕಾಲ ಅದ್ಧೂರಿ ದೀಪೋತ್ಸವ ಆಚರಣೆ ಪ್ರಾರಂಭವಾಗಿದ್ದು, ಬರೋಬ್ಬರಿ 5.84 ಲಕ್ಷಕ್ಕೂ ಹೆಚ್ಚು ಮಣ್ಣಿನ ದೀಪಗಳು ಅಯೋಧ್ಯೆಯನ್ನು ಬೆಳಗಿಸಿದವು.
ಉತ್ತರಪ್ರದೇಶ ಸರ್ಕಾರ ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ, ಅಯೋಧ್ಯೆಯ ದೀಪೋತ್ಸವ ಆಚರಣೆಯಲ್ಲಿ ಗುರುತಿಸಲು ಶುಕ್ರವಾರ ಸಂಜೆ ಒಟ್ಟು 5,84,572 ದೀಪಗಳನ್ನು ಬೆಳಗಿಸಲಾಯಿತು.
ಅಯೋಧ್ಯೆಯಲ್ಲಿ ನಡೆದ ಭವ್ಯ ಸಂಭ್ರಮಾಚರಣೆಯಲ್ಲಿ ದೀಪಾವಳಿಯ ಮುನ್ನಾದಿನದಂದು ತಮ್ಮ "ಪುಷ್ಪಕ್ ವಿಮಾನ', ಲೇಸರ್ ಮತ್ತು ಸೌಂಡ್ ಶೋ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ರಾಮ ಮತ್ತು ಸೀತಾ ದೇವಿಯ ಆಗಮನದ ಮರು ಅಭಿನಯ ಕಂಡುಬಂದಿತು.

ಅಯೋಧ್ಯೆಯ ದೀಪೋತ್ಸವ ಆಚರಣೆಯು ಶುಕ್ರವಾರ ಮಧ್ಯಾಹ್ನದಿಂದಲೇ ಆರಂಭವಾಗಿದ್ದು, ಅಯೋಧ್ಯೆಯ ಸಾಕೇತ್ ಕಾಲೇಜಿನಿಂದ ಭಗವಾನ್ ರಾಮನ ಭವ್ಯ ಪಟ್ಟಾಭಿಷೇಕ ಮೆರವಣಿಗೆ ಪ್ರಾರಂಭವಾಗಿ, ಸುಮಾರು ಐದು ಕಿಲೋಮೀಟರ್ ವಿಸ್ತೀರ್ಣದ ಸರಯೂ ನದಿ ದಂಡೆ ತಲುಪಿತು. ಮೆರವಣಿಗೆಯಲ್ಲಿ 11 ಸ್ತಬ್ಧಚಿತ್ರಗಳು ಇದ್ದು, ರಾಮಾಯಣ ವಿಷಯಗಳ ಮೇಲೆ ನಿರ್ಮಿಸಿ, ಅದರಲ್ಲಿ ಭಾಗವಹಿಸಿದ್ದರು.

ಸರಯೂ ನದಿದಂಡೆ ಹೊರತಾಗಿ ರಾಮ ದೇವಾಲಯದ ಸ್ಥಳವಾದ ರಾಮ ಜನ್ಮಭೂಮಿಯನ್ನು ಸಂಜೆ 11,000 ಮಣ್ಣಿನ ದೀಪಗಳಿಂದ ಬೆಳಗಿಸಲಾಯಿತು, ಸೂರ್ಯಾಸ್ತದ ನಂತರ ಸರಯೂ ನದಿಯಲ್ಲಿ ಭವ್ಯವಾದ ಆರತಿ ನಡೆಯಿತು.

ಈ ಹಿಂದೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಅನುಜ್ ಕುಮಾರ್ ಝಾ ಅವರು ಖಾಸಗಿ ಸುದ್ದಿ ವಾಹಿನಿಗೆ ತಿಳಿಸಿದ್ದು, ಸರ್ಕಾರದ ಆದೇಶದಂತೆ ಸಾಮಾಜಿಕ ದೂರ, ಪ್ರವೇಶ ನಿರ್ಬಂಧ, ನೈರ್ಮಲ್ಯೀಕರಣ ಮತ್ತು ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಹೇಳಿದ್ದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications