ಗಣೇಶ ವಿಸರ್ಜನೆಗಾಗಿ ಮನೆಬಾಗಿಲಿಗೆ ಸಂಚಾರಿಟ್ಯಾಂಕ್
ಬೆಂಗಳೂರು : ಗಣೇಶ ವಿಗ್ರಹಗಳ ವಿಸರ್ಜನೆಗೆ ಅನುಕೂಲವಾಗುವಂತೆ ನಾಗರಿಕರ ಮನೆಬಾಗಿಲಿಗೆ ಸಂಚಾರಿ ಟ್ಯಾಂಕ್ಗಳನ್ನು ಒಯ್ಯುವ ವಿನೂತನ ಯೋಜನೆಯನ್ನು ವಿವಿಧ ಸ್ಥಳೀಯ ಸಂಘಗಳೊಂದಿಗೆ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ರಾಜ್ಯ ಪರಿಸರ ನಿಯಂತ್ರಣ ಮಂಡಳಿ ರೂಪಿಸಿವೆ.
2500 ಲೀಟರ್ ನೀರು ಸಂಗ್ರಹ ಸಾಮರ್ಥ್ಯದ ಟ್ಯಾಂಕುಗಳನ್ನು ಹೊಂದಿರುವ ನಾಲ್ಕುಚಕ್ರ ವಾಹನಗಳು ಜನರ ಮನೆಬಾಗಿಲಿಗೇ ಗಣೇಶ ಚತುರ್ಥಿಯ ದಿನದಂದು (ಸೆ.18ರ ಶನಿವಾರ) ಬರಲಿದ್ದು , ನಾಗರಿಕರು ಈ ಸೌಲಭ್ಯ ಪಡೆದುಕೊಳ್ಳಬಹುದು.
ವಿದ್ಯಾರಣ್ಯಪುರ, ಸಹಕಾರ ನಗರ, ರಾಮಮೂರ್ತಿ ನಗರ, ಮಲ್ಲೇಶ್ವರಂನ 4, 10, 15 ಹಾಗೂ 18ನೇ ಕ್ರಾಸ್, ಲಾಲ್ಬಾಗ್ ಪಶ್ಚಿಮ ದ್ವಾರ, ಸರ್ವೇಯರ್ ಸ್ಟ್ರೀಟ್, ಡಿವಿ ಗುಂಡಪ್ಪ ರಸ್ತೆ , ಕೆಆರ್ ರಸ್ತೆ , ರಾಮೋಜಿ ರಾವ್ ರಸ್ತೆ , ರಾಘವೇಂದ್ರ ಸ್ವಾಮಿ ಮಠದ ರಸ್ತೆ ಮುಂತಾದೆಡೆಗಳಲ್ಲಿ ಈ ಮೊಬೈಲ್ ಟ್ಯಾಂಕ್ಗಳು ಸಂಚರಿಸಲಿವೆ. ಮಧ್ಯಾಹ್ನ 3ರಿಂದ ರಾತ್ರಿ 9.30ರವರೆಗೂ ಗಣೇಶ ವಿಗ್ರಹ ವಿಸರ್ಜನೆಗೆ ಅವಕಾಶವಿದೆ.
ಪ್ರತಿಯಾಂದು ಟ್ಯಾಂಕ್ನಲ್ಲಿ ಸಣ್ಣ ಗಾತ್ರದ ನೂರು ಗಣೇಶಗಳನ್ನು ಮುಳುಗಿಸಬಹುದು ಎಂದು ಪರಿಸರ ನಿಯಂತ್ರಣ ಮಂಡಳಿ ಪ್ರಕಟಣೆ ತಿಳಿಸಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications